ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡ
ಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು, ಕಾರಣ ಅಂದು ಅವರು ಕಟ್ಟುನಿಟ್ಟಾಗಿ “ಪರಧಾ” ಅನ್ನು (ಮುಖದ ಹೊದಿಕೆ) ಪಾಲಿಸಬೇಕಿತ್ತು

ಕೆಂಪು ಹಾಗೂ ಗುಲಾಬಿ ಮರಳುಗಲ್ಲಿನಿಂದ ಕಟ್ಟಲಾದ, ಈ ಅರಮನೆ ಜೈಪುರ್ನ ವ್ಯಾಪಾರ ಕೇಂದ್ರದ ಮುಖ್ಯ ಸಾರ್ವಜನಿಕ ರಸ್ತೆಯ ಹೃದಯ ಸ್ಥಾನದಲ್ಲಿದೆ. ಇದು ನಗರದ ಅರಮನೆಯ ಭಾಗವಾಗಿದ್ದು, ಜೆನೇನ ಅಥವಾ ಮಹಿಳೆಯರ ಕೋಣೆಗಳಿಗೆ ವಿಸ್ತರಿಸಿದೆ, ಜನಾನರ ಕೋಣೆಗಳು. ವಿಶೇಷವಾಗಿ ನಸುಕಿನಲ್ಲಿ ನೋಡಿದಾಗ ಇದು ಸೂರ್ಯೋದಯದ ಹೊಂಗಿರಣಗಳಿಂದ ಬೆಳಗಿ ಗಮನಾರ್ಹವಾಗಿ ಕಾಣುತ್ತದೆ
ಕಛ್ವಾಹ ವಂಶದ ಮಹಾರಾಜ ಸವಾಯಿ ಜೈ ಸಿಂಗ್, ರಾಜಸ್ಥಾನದ ಅರಸ ಮೂಲತಹ ಜೈಪುರ್ ನಗರವನ್ನು 1727ರಲ್ಲಿ ಯೋಜಸಿ ನಿರ್ಮಿಸಿದರು. ಹೇಗಿದ್ದರು, ಅವರ ಮೊಮ್ಮಗ ಹಾಗೂ ಮಹಾರಾಜ ಸವಾಯಿ ಮಾಧೊಸಿಂಗ್ I ರ ಮಗನಾದ, ಸವಾಯಿ ಪ್ರತಾಪ್ ಸಿಂಗ್ರವರು 1799ರಲ್ಲಿ ರಾಜಯೋಗ್ಯ ನಗರದ ಅರಮನೆಯ ಮುಂದುವರಿಕೆಯಾಗಿ ಹವಾ ಮಹಲ್ ಅನ್ನು ಕಟ್ಟಿದರು. ಹಿಂದೂ ದೇವರಾದ ಕೃಷ್ಣನ ಪ್ರತಿವಿದ್ದ ಆಳವಾದ ಭಕ್ತಿ ಪ್ರತಾಪ್ ಸಿಂಗ್ರನ್ನು ಭಗವಂತನ ಮುಕುಟ ಅಥವಾ ರುಮಾಲಾಗಿ ಅಲಂಕರಿಸಿದ ಭಂಗಿಯ ಈ ನಿರ್ಮಾಣದ ಸಮರ್ಪಣೆಗೆ ಪ್ರೇರಿಸಿತು ಎಂದು ಅನುಮಾನಿಸಲಾಗಿದೆ.ಇದರ ನಿಖರ ಇತಿಹಾಸಕ್ಕೆ ಯಾವುದೇ ಐತಿಹಾಸಿಕ ದಾಖಲೆ ಇಲ್ಲದಿದ್ದರು, ಕಟ್ಟುನಿಟ್ಟಾದ ಪರಧಾ (ಮಹಿಳೆಯರನ್ನು ಪುರುಷರು ನೋಡಲು ತಡೆಯುವ ರೂಢಿ) ಸಂಪ್ರದಾಯದ ಅಡಿಯಲ್ಲಿದ್ದ ರಾಜ ಮನೆತನದ ಮಹಿಳೆಯರು ಮಾರುಕಟ್ಟೆಯ ಕೇಂದ್ರದ ನಡಾವಳಿ ಹಾಗೂ ರಾಜಯೋಗ್ಯ ಮೆರವಣಿಗೆ ಹಾಗೂ ಉತ್ಸವಗಳನ್ನು ಕಲ್ಲಿನಿಂದ ಕೊರೆದ ಪರದೆಯ ಹಿಂದೆ ಕುಳಿತು ವೀಕ್ಷಿಸಲು ಅವಕಾಶ ಕಲ್ಪಿಸಿದ್ದರು ಎಂದು ಊಹಿಸಲಾಗಿದೆ. ಹೊರ ಜನರು ನೋಡದಂತೆ, ಸುಖಸಾಧನಗಳ ಸೌಕರ್ಯಗಳ ಹಾಗೂ ಕಟ್ಟುನಿಟ್ಟಾದ ಪರದೆಯ ಹಿಂದಿನ ಅನನ್ಯತೆಯ ಮಧ್ಯದಲ್ಲಿ, ಇದನ್ನೆ ಹವಾ ಮಹಲ್ ವೈಖರಿಯಲ್ಲಿ ಮಾಡಿತು

ಇದರ ಅಸಾಮಾನ್ಯ ವಿನ್ಯಾಸದ ಕಿಟಕಿ ಪರದೆಗಳು ಬೇಕಿರುವ ತಂಪು ತಂಗಾಳಿಯನ್ನು ಒದಗಿಸುವ ಕಾರಣ, ಹಲವು ವರ್ಷಗಳವರೆಗೆ ಜೈಪುರ್ನ ರಾಜ ಮನೆತನದ ಆಳ್ವಿಕೆಯಲ್ಲಿ ಈ ಮಹಲ್ ಅನ್ನು ಬೇಸಿಗೆ ಕಾಲದ ಉಸಿರುಕಟ್ಟುವ ಬಿಸಿ ವಾತಾವರಣದಲ್ಲಿ ಆಶ್ರಯಧಾಮವೆಂದು ಕೂಡ ಬಳಸುತ್ತಿದ್ದರು. ಇದೊಂದು ಐತಿಹಾಸಿಕ ಅದ್ಭುತ ಅರಮನೆ.
ಈ ಅದ್ವಿತೀಯ ನಿರ್ಮಾಣದ ವಾಸ್ತುಶಿಲ್ಪಿ ಅಂದಿನ ಕಾಲದಲ್ಲಿ ಭಾರತದ ಅತ್ಯುತ್ತಮ-ಯೋಜಿತ ನಗರದಲ್ಲೊಂದಾದ ಜೈಪುರ್ ನಗರದ ಯೋಜನೆಯನ್ನು ಸಾಕಾರಿಸಿದ ಲಾಲ್ ಛಂಧ್ ಉಸ್ತಾ. ನಗರದ ಇತರ ಸ್ಮಾರಕಗಳ ರಂಗಸಜ್ಜಿಕೆಯ ಹೋಲಿಕೆಯಂತೆ ಇದನ್ನು ಕೆಂಪು ಹಾಗೂ ಗುಲಾಬಿ ಬಣ್ಣದ ಮರಲುಗಲ್ಲಿನಿಂದ ಕಟ್ಟಲಾಗಿದೆ, ಇದರ ಬಣ್ಣ ಜೈಪುರ್ಗೆ ನೀಡಿದ “ಪಿನ್ಕ್ ಸಿಟಿ” ಎಂಬ ಬಿರುದಿನ ವಿಶೇಷಣವನ್ನು ಪೂರ್ತಿಯಾಗಿ ಪ್ರಮಾಣಿಸುತ್ತದೆ. ಇದರ ಮುಂಭಾಗ ಕಠಿಣವಾಗಿ ಕೊರೆದ 953 ಗೂಡುಗಳ ಝರೋಕಗಳನ್ನು ಚಿತ್ರಿಸುತ್ತದೆ (ಕೆಲವನ್ನು ಮರದಿಂದ ಮಾಡಲಾಗಿವೆ), ಇದು ನಿರ್ಮಾಣದ ಹಿಂಭಾಗದ ನಿರಾಡಂಬರವಾಗಿ ಕಾಣುವ ಭಾಗಕ್ಕೆ ಬಲವಾದ ವಿಭಿನ್ನತೆಯನ್ನು ತೋರಿಸುತ್ತದೆ. ಇದರ ಸಾಂಪ್ರದಾಯಿಕ ಹಾಗೂ ವಾಸ್ತುಶಿಲ್ಪದ ಪರಂಪರೆ ಹಿಂದೂ ರಾಜಪುತರ ವಾಸ್ತುಶಿಲ್ಪ ಹಾಗೂ ಇಸ್ಲಾಮರವಾಸ್ತುಶಿಲ್ಪ ದ ಸಮ್ಮಿಲನದ ನಿಜವಾದ ಪ್ರತಿಬಿಂಬ; ಗುಮ್ಮಟದ ಮೇಲ್ಛಾವಣಿಗಳು, ಕೊಳವೆಯಾಕಾರದ ಸ್ಥಂಬಗಳು, ಕಮಲ ಹಾಗೂ ಹೂವಿನ ಚಿತ್ರಾಕೃತಿಗಳು ರಾಜಪುತರ ಶೈಲಿಯಲ್ಲಿ ಕಂಡು ಬರುತ್ತದೆ, ಮತ್ತು ಇದರ ಕಲ್ಲುಗಳ ಮೇಲೆ ಬಳ್ಳಿಗೆಲಸದ ಅಲಂಕಾರ ಮಾಡಿ ಖಚಿತಗೊಳಿಸಿದ ಕೃತಿ ಹಾಗೂ ಕಮಾನುಗಳು ಇಸ್ಲಾಮಿಕ್ ಶೈಲಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ
ಹವಾ ಮಹಲ್ ಮಹಾರಾಜ ಜೈ ಸಿಂಗ್ರ chef-d’œuvre ಎಂದು ಕೂಡ ಪ್ರಚಲಿತವಾಗಿತ್ತು, ಇದರ ಸೊಬಗು ಹಾಗೂ ಮಹಲಿನಲ್ಲಿ ಒಳಗೊಂಡ ಒಳಭಾಗದ ಕಾರಣ ಇದು ಅವರ ಅತ್ಯಂತ ಪ್ರಿಯ ವಿಶ್ರಾಂತಿಧಾಮವಾಗಿತ್ತು. ಮುಂಭಾಗದ ಸಣ್ಣ ಕಿಟಕಿಗಳ ಮೂಲಕ ಹಾದು ಸಾಗುವ ತಂಗಾಳಿಯಿಂದ ಕೋಣೆಗಳಲ್ಲಾಗುವ ತಂಪು ಪ್ರಭಾವವನ್ನು, ಪ್ರತಿ ಕೋಣೆಯ ಮಧ್ಯದಲ್ಲಿ ಕಟ್ಟಲಾದ ಕಾರಂಜಿಗಳು ಹೆಚ್ಚಿಸುತ್ತವೆ.

ಮಹಲಿನ ಮೇಲ್ಛಾವಣಿಯಿಂದ ನೋಡಿದ ದೃಶ್ಯಾವಳಿ ಸ್ತಬ್ಧಗೊಳಿಸುವಂತಿದೆ.. ಹಸಿರು ಕಂದರಗಳು ಹಾಗೂ ಗುಡ್ಡಗಳು ಹಾಗೂ ಆಮೆರ್ ಕೊಟೆ ಪಶ್ಚಿಮ ಹಾಗೂ ಉತ್ತರದ ದೃಶ್ಯವಿವರವನ್ನು ನಿರ್ಮಿಸುತ್ತದೆ. ಥಾರ್ ಮರುಭೂಮಿಯ, ತೀರಾ ಸಡಿಲವಾದ ಮರಳು ಹೊಂದಿರುವ ಪ್ರದೇಶವು ದಕ್ಷಿಣ ಮತ್ತು ಪೂರ್ವಕ್ಕೆ ಹೊಂದಿದೆ. ಹಿಂದಿನ ಕಠಿಣವಾದ ಹಾಗೂ ನಿರ್ಜನ ಪ್ರದೇಶವಾದ ಈ ಭೂ ಪ್ರದೇಶದ ಎಲ್ಲ ಪರಿವರ್ತನೆಯು ಜೈಪುರ್ನ ಮಹಾರಾಜರ ಐಕ್ಯ ಪ್ರಯಾಸದ ಕಾರಣದಿಂದಾಗಿ ಸಂಭವಿಸಿತು.ಎಷ್ಟು ಮಟ್ಟಿಗೆ ಅಂದರೆ ಈ ಮಹಲ್ ಅನ್ನು ವರ್ಸೆಲಿಸ್ನ ಪ್ರತಿರೂಪ ಎಂದು ಹೇಳಲಾಗಿದೆ.ಸ್ಮಾರಕದ ಮೇಲಿನ ಅಂತಸ್ತಿನಿಂದ ಜಂತರ್ ಮಂತರ್ ಹಾಗೂ ಸಿಟಿ ಪ್ಯಾಲೆಸ್ನ ದೃಶ್ಯಗಳನ್ನು ಕೂಡ ವೀಕ್ಷಿಸಬಹುದು.
ಹವಾ ಮಹಲ್ನ ಮೇಲಿನ ಎರಡು ಅಂತಸ್ತುಗಳ ಪ್ರವೇಶದ್ವಾರವನ್ನು ಬರಿ ಇಳಿವೋರೆ ಮೂಲಕ ತಯಾರಿಸಲಾಗಿದೆ. ರಾಜಸ್ಥಾನ ಸರ್ಕಾರದ ಪುರಾತತ್ವ ಶಾಸ್ತ್ರ ಇಲಾಖೆಯು ಮಹಲಿನ ಊಸ್ತುವಾರಿಯನ್ನು ನೋಡಿಕೊಳ್ಳುತ್ತದೆ
Source internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…