ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಹಸಿಶುಂಠಿಯಲ್ಲಿರುವ ಉರಿಯೂತ ನಿವಾರಕ ಗುಣ, ಜಠರದಲ್ಲಿ ಜೀರ್ಣ ರಸವನ್ನು ಹೆಚ್ಚಿಸಲು ನೆರವಾಗುತ್ತದೆ. ಇದರಿಂದ ಜಠರದಲ್ಲಿ ಆಮ್ಲೀಯತೆ ಕಡಿಮೆಯಾಗುತ್ತದೆ ಹಾಗೂ ಆಹಾರವನ್ನು ಜೀರ್ಣಿಸಲು ನೆರವಾಗುತ್ತದೆ. ಪರಿಣಾಮವಾಗಿ ಆಹಾರದಿಂದ ಪೋಷಕಾಂಶಗಳನ್ನು ಹೀರಿಕೊಳ್ಳಲು ಹಾಗೂ ಅನಗತ್ಯವಾಗಿ ಹೊಟ್ಟೆ ಮತ್ತು ಕರುಳುಗಳಲ್ಲಿ ವಾಯು ಉತ್ಪನ್ನವಾಗುವುದರಿಂದ ತಡೆದಂತಾಗುತ್ತದೆ. ಹಸಿಶುಂಠಿಯ ಅತ್ಯುತ್ತಮ ಪ್ರಯೋಜನ ಪಡೆಯಲು ಒಂದು ಚಿಕ್ಕ ತುಂಡು ಹಸಿಶುಂಠಿಯ ಸಿಪ್ಪೆ ಸುಲಿದು ನಿತ್ಯವೂ ಒಂದು ಗ್ರಾಂನಷ್ಟು ಸೇವಿಸುತ್ತಾ ಬರಬೇಕು.
1.ಕೆಟ್ಟ ಹೊಟ್ಟೆಯ ಆರೈಕೆಗೆ ಹಸಿಶುಂಠಿಯ ರಸದ ಸೇವನೆ ಉತ್ತಮ ಪರಿಣಾಮ ನೀಡುತ್ತದೆ. ಇದಕ್ಕಾಗಿ ಸಮಪ್ರಮಾಣದಲ್ಲಿ ಹಸಿಶುಂಠಿಯ ರಸ ಹಾಗೂ ಸಕ್ಕರೆಯನ್ನು ಮಿಶ್ರಣ ಮಾಡಿ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಬೆರೆಸಿ ಕುಡಿಯಬೇಕು.
2.ಹೊಟ್ಟೆಯ ಗುಡುಗುಡು ಕಡಿಮೆ ಮಾಡಲು ಹಸಿಶುಂಠಿಯ ಕ್ಯಾಂಡಿಯೊಂದನ್ನು ಮಾಡಿ ಚೀಪುತ್ತಾ ಸೇವಿಸಬೇಕು. ಕ್ಯಾಂಡಿಯನ್ನು ತಯಾರಿಸಲು ಒಂದು ಚಿಕ್ಕ ಹಸಿಶುಂಠಿಯ ತುಂಡನ್ನು ಚಿಕ್ಕದಾಗಿ ಕತ್ತರಿಸಿ ಕೊಂಚ ಜೇನು ಹಾಗೂ ಕೊಂಚ ಬೆಣ್ಣೆ ಬೆರೆಸಿ ಚಿಕ್ಕ ಉರಿಯಲ್ಲಿ ಐದು ನಿಮಿಷಗಳ ಕಾಲ ಕುದಿಸಬೇಕು. ಬಳಿಕ ಈ ದ್ರವವನ್ನು ತಣಿಸಿ ಐಸ್ ಕ್ಯಾಂಡಿ ಮಾಡುವ ಅಚ್ಚುಗಳಲ್ಲಿ ಹಾಕಿ ಫ್ರಿಜ್ಜಿನಲ್ಲಿ ಕನಿಷ್ಠ ಮೂವತ್ತು ನಿಮಿಷಗಳ ಕಾಲ ಇರಿಸಿ ಗಟ್ಟಿಯಾಗಿಸಬೇಕು.
3. ಹಸಿಶುಂಠಿಯನ್ನು ಹಾಗೇ ತಿನ್ನಲು ಖಾರವಾಗಿರುವ ಕಾರಣ ಇದನ್ನು ಸಕ್ಕರೆಯ ಹರಳುಗಟ್ಟಿಸಿದರೆ ತಿನ್ನಲು ರುಚಿಯಾಗಿರುತ್ತದೆ. ಇದಕ್ಕಾಗಿ ಕೊಂಚ ಶುಂಠಿಯ ಚಿಕ್ಕ ಚಿಕ್ಕ ತುಂಡುಗಳನ್ನು ಒಂದು ಲೋಟ ನೀರಿನಲ್ಲಿ ಮಧ್ಯಮ ಉದಿಯಲ್ಲಿ ಕುದಿಸಿ. ಬಳಿಕ ಉರಿ ಆರಿಸಿ ಇಪ್ಪತ್ತು ನಿಮಿಷ ತಣಿಸಿ.
ಬಳಿಕ ಈ ನೀರಿಗೆ ಶುಂಠಿಯ ಪ್ರಮಾಣದಷ್ಟೇ ಸಕ್ಕರೆಯನ್ನು ಬೆರೆಸಿ ಮತ್ತೊಮ್ಮೆ ಕುದಿಸಿ ಗಟ್ಟಿಯಾದ ಪಾಕವಾಗಿಸಿ. ಬಳಿಕ ಈ ಪಾಕವನ್ನು ತಟ್ಟೆಯಲ್ಲಿ ತೆಳುವಾಗಿ ಹರಡಿ ಒಣಗಲು ಬಿಡಿ. ಒಣಗಿದ ಬಳಿಕ ಪಟ್ಟಿಗಳಂತೆ ಕತ್ತರಿಸಿ ಫ್ರಿಜ್ಜಿನಲ್ಲಿ ಶೇಖರಿಸಿ ಅಗತ್ಯವಿದ್ದಾಗ ಸೇವಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…