ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.

ಹಸಿಶುಂಠಿಯಲ್ಲಿರುವ ಉರಿಯೂತ ನಿವಾರಕ ಗುಣ, ಜಠರದಲ್ಲಿ ಜೀರ್ಣ ರಸವನ್ನು ಹೆಚ್ಚಿಸಲು ನೆರವಾಗುತ್ತದೆ. ಇದರಿಂದ ಜಠರದಲ್ಲಿ ಆಮ್ಲೀಯತೆ ಕಡಿಮೆಯಾಗುತ್ತದೆ ಹಾಗೂ ಆಹಾರವನ್ನು ಜೀರ್ಣಿಸಲು ನೆರವಾಗುತ್ತದೆ. ಪರಿಣಾಮವಾಗಿ ಆಹಾರದಿಂದ ಪೋಷಕಾಂಶಗಳನ್ನು ಹೀರಿಕೊಳ್ಳಲು ಹಾಗೂ ಅನಗತ್ಯವಾಗಿ ಹೊಟ್ಟೆ ಮತ್ತು ಕರುಳುಗಳಲ್ಲಿ ವಾಯು ಉತ್ಪನ್ನವಾಗುವುದರಿಂದ ತಡೆದಂತಾಗುತ್ತದೆ. ಹಸಿಶುಂಠಿಯ ಅತ್ಯುತ್ತಮ ಪ್ರಯೋಜನ ಪಡೆಯಲು ಒಂದು ಚಿಕ್ಕ ತುಂಡು ಹಸಿಶುಂಠಿಯ ಸಿಪ್ಪೆ ಸುಲಿದು ನಿತ್ಯವೂ ಒಂದು ಗ್ರಾಂನಷ್ಟು ಸೇವಿಸುತ್ತಾ ಬರಬೇಕು.
1.ಕೆಟ್ಟ ಹೊಟ್ಟೆಯ ಆರೈಕೆಗೆ ಹಸಿಶುಂಠಿಯ ರಸದ ಸೇವನೆ ಉತ್ತಮ ಪರಿಣಾಮ ನೀಡುತ್ತದೆ. ಇದಕ್ಕಾಗಿ ಸಮಪ್ರಮಾಣದಲ್ಲಿ ಹಸಿಶುಂಠಿಯ ರಸ ಹಾಗೂ ಸಕ್ಕರೆಯನ್ನು ಮಿಶ್ರಣ ಮಾಡಿ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಬೆರೆಸಿ ಕುಡಿಯಬೇಕು.

2.ಹೊಟ್ಟೆಯ ಗುಡುಗುಡು ಕಡಿಮೆ ಮಾಡಲು ಹಸಿಶುಂಠಿಯ ಕ್ಯಾಂಡಿಯೊಂದನ್ನು ಮಾಡಿ ಚೀಪುತ್ತಾ ಸೇವಿಸಬೇಕು. ಕ್ಯಾಂಡಿಯನ್ನು ತಯಾರಿಸಲು ಒಂದು ಚಿಕ್ಕ ಹಸಿಶುಂಠಿಯ ತುಂಡನ್ನು ಚಿಕ್ಕದಾಗಿ ಕತ್ತರಿಸಿ ಕೊಂಚ ಜೇನು ಹಾಗೂ ಕೊಂಚ ಬೆಣ್ಣೆ ಬೆರೆಸಿ ಚಿಕ್ಕ ಉರಿಯಲ್ಲಿ ಐದು ನಿಮಿಷಗಳ ಕಾಲ ಕುದಿಸಬೇಕು. ಬಳಿಕ ಈ ದ್ರವವನ್ನು ತಣಿಸಿ ಐಸ್ ಕ್ಯಾಂಡಿ ಮಾಡುವ ಅಚ್ಚುಗಳಲ್ಲಿ ಹಾಕಿ ಫ್ರಿಜ್ಜಿನಲ್ಲಿ ಕನಿಷ್ಠ ಮೂವತ್ತು ನಿಮಿಷಗಳ ಕಾಲ ಇರಿಸಿ ಗಟ್ಟಿಯಾಗಿಸಬೇಕು.

3. ಹಸಿಶುಂಠಿಯನ್ನು ಹಾಗೇ ತಿನ್ನಲು ಖಾರವಾಗಿರುವ ಕಾರಣ ಇದನ್ನು ಸಕ್ಕರೆಯ ಹರಳುಗಟ್ಟಿಸಿದರೆ ತಿನ್ನಲು ರುಚಿಯಾಗಿರುತ್ತದೆ. ಇದಕ್ಕಾಗಿ ಕೊಂಚ ಶುಂಠಿಯ ಚಿಕ್ಕ ಚಿಕ್ಕ ತುಂಡುಗಳನ್ನು ಒಂದು ಲೋಟ ನೀರಿನಲ್ಲಿ ಮಧ್ಯಮ ಉದಿಯಲ್ಲಿ ಕುದಿಸಿ. ಬಳಿಕ ಉರಿ ಆರಿಸಿ ಇಪ್ಪತ್ತು ನಿಮಿಷ ತಣಿಸಿ.

ಬಳಿಕ ಈ ನೀರಿಗೆ ಶುಂಠಿಯ ಪ್ರಮಾಣದಷ್ಟೇ ಸಕ್ಕರೆಯನ್ನು ಬೆರೆಸಿ ಮತ್ತೊಮ್ಮೆ ಕುದಿಸಿ ಗಟ್ಟಿಯಾದ ಪಾಕವಾಗಿಸಿ. ಬಳಿಕ ಈ ಪಾಕವನ್ನು ತಟ್ಟೆಯಲ್ಲಿ ತೆಳುವಾಗಿ ಹರಡಿ ಒಣಗಲು ಬಿಡಿ. ಒಣಗಿದ ಬಳಿಕ ಪಟ್ಟಿಗಳಂತೆ ಕತ್ತರಿಸಿ ಫ್ರಿಜ್ಜಿನಲ್ಲಿ ಶೇಖರಿಸಿ ಅಗತ್ಯವಿದ್ದಾಗ ಸೇವಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…
ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…