ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.
ಆರೋಗ್ಯದ ವಿಷಯಕ್ಕೆ ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:–
ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.
ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.
ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.
ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.
ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…