ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ನಾಯಿ ಮೊಲೆಯಲ್ಲಿ ಕಂಡುಗ ಹಾಲಿದ್ದರೇನು ಪ್ರಯೋಜನ” ಎಂಬ ಗಾದೆ ಮಾತಿದೆ. ಅದೇ ರೀತಿ ಕತ್ತೆ ಹಾಲಿಗೂ ಅದೇ ರೀತಿ ಹೇಳುವವರೂ ಇದ್ದಾರೆ. ಆದರೆ ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮ ಎನ್ನುತ್ತಿದ್ದಾರೆ ವಿಜ್ಞಾನಿಗಳು. ಆ ಹಾಲಿನ ಮೇಲೆ ಪ್ರಯೋಗ ಮಾಡಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

‘ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಅವರ ಕರೆಂಟ್ ಫಾರ್ಮಾಸೂಟಿಕಲ್ ಡಿಸೈನ್ ಪ್ರಕಾರ, ಜರ್ನಲ್ ಆಫ್ ಫುಡ್ ಸೈನ್ಸ್ ಲೇಖನದಲ್ಲಿ ಕತ್ತೆ ಹಾಲಿನ ಬಗೆಗಿನ ಸಂಗತಿಗಳನ್ನು ಹೊರಹಾಕಿದ್ದಾರೆ.

ಕತ್ತೆ ಹಾಲಿನ ಮೇಲೆ ವಿಜ್ಞಾನಿಗಳು ಮಾಡಿದ ಪ್ರಯೋಗಗಳು ಏನು ಹೇಳುತ್ತಿವೆ ಎಂದರೆ….ಹಸುವಿನ ಹಾಲಿಗಿಂತಲೂ ಕತ್ತೆ ಹಾಲಿನಲ್ಲಿ ಕೊಬ್ಬಿನ ಪ್ರಮಾಣ ತುಂಬಾ ಕಡಿಮೆ ಇರುತ್ತದಂತೆ. ಇನ್ನೊಂದು ಆಸಕ್ತಿಕರವಾದ ಸಂಗತಿ ಎಂದರೆ…ಕತ್ತೆ ಹಾಲು ಹೆಚ್ಚುಕಡಿಮೆ ಮನುಷ್ಯನ ಹಾಲಿನಷ್ಟೇ ಶ್ರೇಷ್ಠವಂತೆ.

ಆದರೆ ಹಸು ಮತ್ತು ಎಮ್ಮೆ ಹಾಲಿಗೆ ಹೋಲಿಸಿದರೆ ಕತ್ತೆ ಹಾಲಿನ ಬೆಲೆ ತುಂಬಾ ದುಬಾರಿ. ಎಷ್ಟು ಎಂದರೆ 15 ಎಂಎಲ್ ಕತ್ತೆ ಹಾಲಿನ ಬೆಲೆ ರೂ.50ರವರೆಗೂ ಇರುತ್ತದೆ. ಅಂದರೆ ಸಾಮಾನ್ಯವಾಗಿ ನಾವು ಕೊಳ್ಳುವ ಲೀಟರ್ ಹಾಲಿನ ಬೆಲೆಗೆ ಸಮ. ಒಂದು ಲೀಟರ್ ಕತ್ತೆ ಹಾಲಿನ ಬೆಲೆ ರೂ.3,300ವರೆಗೂ ಇರುತ್ತದೆ. ಇನ್ನು ಕತ್ತೆಗಳು ಹಸು, ಎಮ್ಮೆ ತರಹ ಲೀಟರ್ಗಟ್ಟಲೆ ಹಾಲು ಕೊಡಲ್ಲ.

ಒಂದೊಂದು ಕತ್ತೆ ಕೇವಲ 250 ಎಂಎಲ್ ಪ್ರಮಾಣದಲ್ಲಿ ಮಾತ್ರ ಹಾಲು ಕೊಡುತ್ತದೆ. ಅದು ಸಹ ವರ್ಷದಲ್ಲಿ ಕೇವಲ 7 ರಿಂದ 8 ತಿಂಗಳು ಮಾತ್ರ. ಆ ಸಮಯ ಮುಗಿಯಿತು ಎಂದರೆ ಮತ್ತೆ 3 ವರ್ಷ ಕಾಯಬೇಕು. ಆ ಬಳಿಕವಷ್ಟೇ ಕತ್ತೆ ಮರಿಹಾಕಿ ಮತ್ತೆ ಹಾಲು ಕೊಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.