ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ.

ಹಾಗಲಕಾಯಿಯ ಉಪಯೋಗಗಳು
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ ಕೊಲೆಸ್ಟ್ರಾಲನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚಿಸುತ್ತದೆ : ವೈರಸ ಮತ್ತು ಬ್ಯಾಕ್ಟೀರಿಯಾಗಳ ವಿರುದ್ದ ಹೋರಾಡುವ ಸಾಮಥ್ರ್ಯವನ್ನು ಹೊಂದಿರುವುದರಿಂದ ವಿವಿಧ ಅಲರ್ಜಿಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
ಮಧುಮೇಹವನ್ನು ಕಡಿಮೆ ಮಾಡುತ್ತದೆ : ಪ್ರತಿದಿನ ಹಾಗಲಕಾಯಿ ಸೇವಿಸುವುದರಿಂದ ಮಧುಮೇಹಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.

ಮಲಬದ್ಧತೆಯನ್ನು ತಡೆಗಟ್ಟುತ್ತದೆ: ಮಲಬದ್ದತೆಯನ್ನು ತಡೆಗಟ್ಟುವಲ್ಲಿ ಹಾಗಲಕಾಯಿ ನೈಸರ್ಗಿಕ ಪರಿಹಾರವಾಗಿದೆ. ಯಾವದೇ ಅಡ್ಡ ಪರಿಣಾಮಗಳಿಲ್ಲ.
ಚರ್ಮ ಮತ್ತು ಕೂದಲಿನ ಕಾಂತಿಗಾಗಿ: ಚರ್ಮದ ಮೇಲಿನ ಮಯಸ್ಸಾದ ಚಿಹ್ನೆಗಳನ್ನು ಕಡಿಮೆ ಮಾಡುವಲ್ಲಿ ಆಂಟಿ ಆಕ್ಸಿಡೆಂಟಗಳು ಮತ್ತು ವಿಟಮಿನ್ ಸಿ ಮತ್ತು ಎ ಸಹಾಯ ಮಾಡುತ್ತದೆ. ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.
ತೂಕ ಕಡಿಮೆ ಮಾಡುತ್ತದೆ ಕ್ಯಾಲೋರಿ, ಕೊಬ್ಬು ಮತ್ತು ಕಾರ್ಬೋಹೈಡ್ರೇಟಗಳು ಕಡಿಮೆ ಇರುವುದರಿಂದ ತೂಕ ಇಳಿಸುವಲ್ಲಿ ಆಹಾರದಲ್ಲಿ ಸೇರಿಸಲಾಗುತ್ತದೆ.

ಕಣ್ಣಿನ ದೃಷ್ಟಿ ಹೆಚ್ಚಿಸುತ್ತದೆ: ಇದರಲ್ಲಿನ ಬೀಟಾ ಕ್ಯಾರೋಟಿನ್ ಮತ್ತು ಜೀವಸತ್ವ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅವಶ್ಯಕವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡುತ್ತದೆ. ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.
ರಕ್ತವನ್ನು ಶುದ್ಧಿಕರಿಸುತ್ತದೆ ಪ್ರತಿದಿನ ಬೆಳೆಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸ ಸೇವಿಸುವುದರಿಂದ ರಕ್ತ ಶುದ್ಧಿಗೊಳ್ಳುತ್ತದೆ.

ಕ್ಯಾನ್ಸರ್ನಿಂದ ಕಾಪಾಡುತ್ತದೆ
ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…