ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ.

ಹಾಗಲಕಾಯಿಯ ಉಪಯೋಗಗಳು
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ ಕೊಲೆಸ್ಟ್ರಾಲನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚಿಸುತ್ತದೆ : ವೈರಸ ಮತ್ತು ಬ್ಯಾಕ್ಟೀರಿಯಾಗಳ ವಿರುದ್ದ ಹೋರಾಡುವ ಸಾಮಥ್ರ್ಯವನ್ನು ಹೊಂದಿರುವುದರಿಂದ ವಿವಿಧ ಅಲರ್ಜಿಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
ಮಧುಮೇಹವನ್ನು ಕಡಿಮೆ ಮಾಡುತ್ತದೆ : ಪ್ರತಿದಿನ ಹಾಗಲಕಾಯಿ ಸೇವಿಸುವುದರಿಂದ ಮಧುಮೇಹಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.

ಮಲಬದ್ಧತೆಯನ್ನು ತಡೆಗಟ್ಟುತ್ತದೆ: ಮಲಬದ್ದತೆಯನ್ನು ತಡೆಗಟ್ಟುವಲ್ಲಿ ಹಾಗಲಕಾಯಿ ನೈಸರ್ಗಿಕ ಪರಿಹಾರವಾಗಿದೆ. ಯಾವದೇ ಅಡ್ಡ ಪರಿಣಾಮಗಳಿಲ್ಲ.
ಚರ್ಮ ಮತ್ತು ಕೂದಲಿನ ಕಾಂತಿಗಾಗಿ: ಚರ್ಮದ ಮೇಲಿನ ಮಯಸ್ಸಾದ ಚಿಹ್ನೆಗಳನ್ನು ಕಡಿಮೆ ಮಾಡುವಲ್ಲಿ ಆಂಟಿ ಆಕ್ಸಿಡೆಂಟಗಳು ಮತ್ತು ವಿಟಮಿನ್ ಸಿ ಮತ್ತು ಎ ಸಹಾಯ ಮಾಡುತ್ತದೆ. ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.
ತೂಕ ಕಡಿಮೆ ಮಾಡುತ್ತದೆ ಕ್ಯಾಲೋರಿ, ಕೊಬ್ಬು ಮತ್ತು ಕಾರ್ಬೋಹೈಡ್ರೇಟಗಳು ಕಡಿಮೆ ಇರುವುದರಿಂದ ತೂಕ ಇಳಿಸುವಲ್ಲಿ ಆಹಾರದಲ್ಲಿ ಸೇರಿಸಲಾಗುತ್ತದೆ.

ಕಣ್ಣಿನ ದೃಷ್ಟಿ ಹೆಚ್ಚಿಸುತ್ತದೆ: ಇದರಲ್ಲಿನ ಬೀಟಾ ಕ್ಯಾರೋಟಿನ್ ಮತ್ತು ಜೀವಸತ್ವ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅವಶ್ಯಕವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡುತ್ತದೆ. ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.
ರಕ್ತವನ್ನು ಶುದ್ಧಿಕರಿಸುತ್ತದೆ ಪ್ರತಿದಿನ ಬೆಳೆಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸ ಸೇವಿಸುವುದರಿಂದ ರಕ್ತ ಶುದ್ಧಿಗೊಳ್ಳುತ್ತದೆ.

ಕ್ಯಾನ್ಸರ್ನಿಂದ ಕಾಪಾಡುತ್ತದೆ
ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…