ಸುದ್ದಿ

ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

78

ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ.

ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು ಸಮರ್ಥಿಸಿಕೊಂಡಿದ್ದಾರೆ.

ಕೋಲಾರದಲ್ಲಿ ಈ ಪ್ರಕರಣ ನಡೆದಿದ್ದು, ಟ್ಯೂಬರ್ಗ್ ಬಿಯರ್‍ಗೆ ಕಲಬೆರಕೆ ಮಾಡಲಾಗಿದೆ. ಇದನ್ನು ಕಂಡ ಗ್ರಾಹಕರು ಗಾಬರಿಯಾಗಿದ್ದು, ಮಾಲೀಕರ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಕುರಿತು ತನಿಖೆ ನಡೆಸಿ ಬಾರ್ ಅಥವಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಅಬಕಾರಿ ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ. ಘಟನೆ ನಂತರ ಅಬಕಾರಿ ಸಬ್ ಇನ್ಸ್‍ಪೆಕ್ಟರ್ ನಾರಾಯಣಸ್ವಾಮಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಗ್ರಾಹಕರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ಪ್ರಾರಂಭಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ವಿಸ್ಮಯ ಜಗತ್ತು

    ತಲೆ ಇಲ್ಲದೆ ಜೀವಂತವಾಗಿ ಒಂದು ವಾರದಿಂದ ಓಡಾಡುತ್ತಿರುವ ಈ ಕೋಳಿ ವೈದ್ಯ ಲೋಕಕ್ಕೆ ಸವಾಲಾಗಿದೆ.!ತಿಳಿಯಲು ಈ ಲೇಖನ ಓದಿ…

    ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…

  • ಉಪಯುಕ್ತ ಮಾಹಿತಿ

    ಉತ್ತಮ ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿ ಬಗ್ಗೆ ನಿಮಗೆಷ್ಟು ಗೊತ್ತು….?

    ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.