ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ.
ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು ಸಹ ನಿವಾರಣೆ ಆಗುತ್ತವೆ.
1.ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ಸ್ಥೂಲಕಾಯ ನಿವಾರಣೆಯಾಗುತ್ತದೆ. ಬೆಲ್ಲದಲ್ಲಿರುವ ಔಷಧೀಯ ಗುಣಗಳಿಂದ ಶರೀರದಲ್ಲಿರುವ ಕೊಬ್ಬು ಕಡಿಮೆಯಾಗುತ್ತದೆ. ಹೀಗಾಗಿ ದೇಹದ ತೂಕ ಕಡಿಮೆಯಾಗುತ್ತದೆ. ನಿತ್ಯವೂ ಹೀಗೆ ಸೇವಿಸುವುದರಿಂದ ಶರೀರದ ತೂಕ ಸಮತೋಲನದಲ್ಲಿರುತ್ತದೆ.
2. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ರಕ್ತಹೀನತೆಯಿಂದ ನರಳುತ್ತಿದ್ದಾರೆ. ಇದರ ಪರಿಣಾಮವಾಗಿ ಆರೋಗ್ಯ ಏರು ಪೇರಾಗುತ್ತದೆ. ಶರೀರಕ್ಕೆ ಪೋಷಕಾಂಷಗಳು ಸೇರ್ಪಡೆಯಾಗುವುದಿಲ್ಲ. ಆದರೆ,ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಮುಖ್ಯವಾಗಿ ಮಹಿಳೆಯರಿಗೆ ಇದು ವರದಾನವಾಗಿದೆ.
3. ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸಿದರೆ, ಅದರಲ್ಲಿರುವ ಪೋಷಕಾಂಶಗಳಿಂದ ತಲೆ ಕೂದಲು ಹೊಳಪಾಗುತ್ತವೆ. ಕೂದಲು ಉದುರುವುದು ನಿಂತುಹೋಗುತ್ತದೆ, ತಲೆಹೊಟ್ಟು ನಿವಾರಣೆಯಾಗುತ್ತದೆ.
4. ಮಹಿಳೆಯರಿಗೆ ಋತುಚಕ್ರದಲ್ಲಿ ಪೀಡಿಸುವ ವಿವಿಧ ಸಮಸ್ಯೆಗಳು,ಮುಖ್ಯವಾಗಿ ಹೊಟ್ಟೆ ನೋವು ಕಡಿಮೆಯಾಗುತ್ತದೆ.
5.ಬೆಲ್ಲ ಬೆರೆಸಿದ ಹಾಲಿಗೆ ಪ್ರಾಕೃತಿಕವಾದ ಆಂಟಿಬಯಾಟಿಕ್,ಆಂಟಿ ವೈರಲ್ ಗುಣಗಳಿರುತ್ತದೆ. ಆದುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ವೈರಸ್ ಸೊಂಕುಗಳು ಕಡಿಮೆಯಾಗುತ್ತವೆ.
6. ವೃದ್ಧಾಪ್ಯದಲ್ಲಿ ಬಹಳಷ್ಟು ಮಂದಿ ಕೀಲು ನೋವುಗಳ ಸಮಸ್ಯೆಗೆ ಗುರಿಯಾಗುತ್ತಾರೆ. ಅಂತಹವರು ಪ್ರತಿದಿನ ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ನೋವಿನಿಂದ ಉಪಶಮನ ಲಭಿಸುತ್ತದೆ ಮತ್ತು ಕೀಲುಗಳು ದೃಢವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…