News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

2030

ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್‘ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

ಹೌದು. ಸ್ಯಾಂಡಲ್‍ವುಡ್ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್‍ನ್ಯೂಸ್.ಸುದೀಪ್ ಈಗ ಹಾಲಿವುಡ್ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದು, ಶೀಘ್ರವೇ ಶೂಟಿಂಗ್ ನಡೆಸಲು ವಿದೇಶಕ್ಕೆ ಹಾರಲಿದ್ದಾರೆ.

ವರದಿಗಳ ಪ್ರಕಾರ ಆಸ್ಟ್ರೇಲಿಯಾ ಮೂಲದ ಎಡ್ಡಿ ಆರ್ಯ’ರವರು ಕಿಚ್ಚ ಸುದೀಪ್’ರವರಿಗೆ ನಿರ್ದೇಶನ ಮಾಡಲಿದ್ದು,ನಿರ್ದೇಶಕ ಎಡ್ಡಿ ಆರ್ಯ ಸುದೀಪ್ ಅವರನ್ನು ಸಂಪರ್ಕಿಸಿ ಕತೆ ಹೇಳಿದ್ದಾರೆ ಎನ್ನಲಾಗಿದೆ. ಇಲ್ಲಿ ಓದಿ:- ಬಿಗ್ ಬಾಸ್ ಸಂಚಿಕೆ 5ರಲ್ಲಿ ನೀವೂ ಭಾಗವಹಿಸಬಹುದು!

ಚಿತ್ರಕ್ಕೆ ರಿಸನ್ ಹೆಸರನ್ನು ಇಟ್ಟಿದ್ದು ಕಿಚ್ಚ ಸುದೀಪ್’ರವರು, ಆರ್ಮಿ ಮಾರ್ಷಲ್ ಪಾತ್ರವನ್ನು ಮಾಡಲಿದ್ದಾರೆ. ಚಳಿಗಾಲದಲ್ಲಿ ಶೂಟಿಂಗ್ ನಡೆಸಲು ಸಿದ್ಧತೆ ನಡೆದಿದ್ದು, ಲಂಡನ್ ಮೂಲದ ಪ್ರತಿಷ್ಠಿತ ಸಂಸ್ಥೆಯೊಂದು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರದಲ್ಲಿ  ಹಾಲಿವುಡ್ ಪ್ರಸಿದ್ಧ ನಟರು ಕೂಡ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿತ್ರದ ಕಥೆಯ ವಿಚಾರಕ್ಕೆ ಬಂದರೆ, ನಗರ ಒಂದರಲ್ಲಿ ಉಲ್ಕಾಪಾತವಾದಾಗ ವಾತಾವರಣ ಕಲುಷಿತಗೊಳ್ಳುವ ಕಥೆಯನ್ನು ಆಧಾರಿಸಿ ಚಿತ್ರ ರೂಪುಗೊಳ್ಳಲಿದ್ದು, ಹಲವು ದೇಶದ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿದೆ.

‘ದಿ ವಿಲನ್’ ಚಿತ್ರದ ಶೂಟಿಂಗ್ ಮಾಡಲು ಲಂಡನ್‍ಗೆ ಹಾರಲಿರುವ ಸುದೀಪ್, ಈ ಶೂಟಿಂಗ್ ವೇಳೆ ಸುದೀಪ್ ಹಾಲಿವುಡ್ ಚಿತ್ರದ ಬಗ್ಗೆ ನಿರ್ದೇಶಕರ ಜೊತೆ  ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಸುದೀಪ್ ಹಾಲಿವುಡ್ ಚಿತ್ರದಲ್ಲಿ ನಟಿಸಿದ್ದೆ ಆದ್ರೆ, ಕನ್ನಡಿಗರಿಗೆ ಮತ್ತು ನಮ್ಮ ಕನ್ನಡ ಚಿತ್ರ ರಂಗಕ್ಕೆ ಹಾಲಿವುಡ್’ನಲ್ಲಿ ಗೌರವ ಸಿಕ್ಕಂತಾಗುತ್ತದೆ.ಮತ್ತು ಕನ್ನಡ ಚಿತ್ರಗಳನ್ನು   ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತ್ರರಿಸಲು ಅನುಕೂಲವಾಗುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ