ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಅದಕ್ಕೆ ಒಂದು ಹಾಡನ್ನೇ ಬರೆದಿದ್ದಾರೆ. ಹಾವಿನ ದ್ವೇಷ ಹನ್ನೆರಡು ವರುಷ ಎಂದು. ಹಾಗಾದ್ರೆ ಹಾವು ದ್ವೇಷ ಸಾದಿಸುತ್ತದಯೇ. ಅದರಲ್ಲೂ ನಿಜಾನ ಸತ್ಯನಾ? ಮುಂದೆ ಓದಿ….
ಹಾವನ್ನು ಸಾಯಿಸುವ ಸಮಯದಲ್ಲಿ,ಹಾವು ಗಾಯಗೊಂಡು ತಪ್ಪಿಸಿಕೊಂಡು ಹೋದರೆ ಅದು ಹಗೆ ಸಾಧಿಸುತ್ತದೆಯೇ? ಹೊಡೆಯುವ ಸಮಯದಲ್ಲಿ ಆ ಹಾವು ಹೊಡೆದವನ ಚಹರೆಯನ್ನು ಜ್ಞಾಪಕವಿಟ್ಟುಕೊಂಡು ನಂತರ ಪ್ರತೀಕಾರ ತೀರಿಸಿಕೊಳ್ಳುತ್ತದೆಯೇ? ಎಂದು ಹಿರಿಯರನ್ನು ಕೇಳಿದರೆ,ಹೌದೆನ್ನುತ್ತಾರೆ. ಕೆಲವು ವಿಷಯವನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ನಮಗೆ ಅಚ್ಚರಿಯ ಸಂಗತಿಗಳು ತಿಳಿಯುತ್ತವೆ.
ಹಾವಿಗೆ ಅಷ್ಟೊಂದು ಜ್ಞಾಪಕ ಶಕ್ತಿ ಇದಿಯೇ!
ಸತ್ಯ ಸಂಗತಿಯೆಂದರೆ, ಹಾವಿಗೆ ಜ್ಞಾಪಕ ಶಕ್ತಿಯೇ ಇರುವುದಿಲ್ಲವಂತೆ…ಹಾಗಿರುವಾಗ ಗಾಯಗೊಂಡ ಹಾವು ,ಹೊಡೆದವರನ್ನು ಜ್ಞಾಪಕವಿಟ್ಟುಕೊಂಡು ಹಗೆ ಸಾಧಿಸುವ ಸಂಭವವೇ ಇಲ್ಲವಂತೆ. ಇವೆಲ್ಲವೂ ಕೇವಲ ನಮ್ಮ ಹಿರಿಯರ ಕಲ್ಪಿತ ನಂಬಿಕೆಯಂತೆ ! ಆದರೆ, ಇದಕ್ಕೂ ಒಂದು ಕಾರಣವಿದೆಯೆಂದು ಬಹಳಷ್ಟು ಜನ ಹೇಳುತ್ತಾರೆ.
ಇದರ ಹಿಂದೆ ಇದೆ ಒಂದು ಸ್ಟೋರಿ…
ಒಂದು ಕಾಲದಲ್ಲಿ ಜನರ ಪ್ರಧಾನ ವೃತ್ತಿ ಬೇಸಾಯವಾಗಿತ್ತು. ತಾವು ಬೆಳೆದ ಬೆಳೆಗಳನ್ನು ಇಲಿಗಳು ನಾಶಮಾಡುತ್ತಿದ್ದವಂತೆ. ಹಾವುಗಳನ್ನು ಕಂಡ ಕಂಡಲ್ಲಿ ಸಾಯಿಸುತ್ತಿದ್ದರೆ ಹಾವುಗಳ ಸಂಖ್ಯೆ ಕಡಿಮೆಯಾಗಿ… ಇಲಿಗಳ ಸಂಖ್ಯೆ ಹೆಚ್ಚಾಗತೊಡಗಿ ಬೆಳೆ ಹಾನಿಯೂ ಹೆಚ್ಚಾಗತೊಡಗುತ್ತದೆಂದು, ಮುಂದಾಲೋಚನೆಯಿಂದ ಹಾವನ್ನು ಸಾಯಿಸಬೇಡಿ.
ಒಂದು ವೇಳೆ ಅದು ಸಾಯದೆ ತಪ್ಪಿಸಿಕೊಂಡು ಹೋದರೆ, ಗಾಯಗೊಂಡ ಹಾವು ಹಗೆ ಸಾಧಿಸುತ್ತದೆ ಎಂದು ಭಯಹುಟ್ಟಿಸಿದರಂತೆ. ನಮ್ಮ ಪೂರ್ವಜರು ಹಾವನ್ನು ದೇವರೆಂದು ಪೂಜಿಸುವುದು, ಪ್ರಕೃತಿಯ ಮೇಲೆ ಪ್ರೀತಿಯುಳ್ಳವರಾಗಿದ್ದುದೇ ಅಸಲು ಕಾರಣವಂತೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…