ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಅದಕ್ಕೆ ಒಂದು ಹಾಡನ್ನೇ ಬರೆದಿದ್ದಾರೆ. ಹಾವಿನ ದ್ವೇಷ ಹನ್ನೆರಡು ವರುಷ ಎಂದು. ಹಾಗಾದ್ರೆ ಹಾವು ದ್ವೇಷ ಸಾದಿಸುತ್ತದಯೇ. ಅದರಲ್ಲೂ ನಿಜಾನ ಸತ್ಯನಾ? ಮುಂದೆ ಓದಿ….
ಹಾವನ್ನು ಸಾಯಿಸುವ ಸಮಯದಲ್ಲಿ,ಹಾವು ಗಾಯಗೊಂಡು ತಪ್ಪಿಸಿಕೊಂಡು ಹೋದರೆ ಅದು ಹಗೆ ಸಾಧಿಸುತ್ತದೆಯೇ? ಹೊಡೆಯುವ ಸಮಯದಲ್ಲಿ ಆ ಹಾವು ಹೊಡೆದವನ ಚಹರೆಯನ್ನು ಜ್ಞಾಪಕವಿಟ್ಟುಕೊಂಡು ನಂತರ ಪ್ರತೀಕಾರ ತೀರಿಸಿಕೊಳ್ಳುತ್ತದೆಯೇ? ಎಂದು ಹಿರಿಯರನ್ನು ಕೇಳಿದರೆ,ಹೌದೆನ್ನುತ್ತಾರೆ. ಕೆಲವು ವಿಷಯವನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ನಮಗೆ ಅಚ್ಚರಿಯ ಸಂಗತಿಗಳು ತಿಳಿಯುತ್ತವೆ.
ಹಾವಿಗೆ ಅಷ್ಟೊಂದು ಜ್ಞಾಪಕ ಶಕ್ತಿ ಇದಿಯೇ!
ಸತ್ಯ ಸಂಗತಿಯೆಂದರೆ, ಹಾವಿಗೆ ಜ್ಞಾಪಕ ಶಕ್ತಿಯೇ ಇರುವುದಿಲ್ಲವಂತೆ…ಹಾಗಿರುವಾಗ ಗಾಯಗೊಂಡ ಹಾವು ,ಹೊಡೆದವರನ್ನು ಜ್ಞಾಪಕವಿಟ್ಟುಕೊಂಡು ಹಗೆ ಸಾಧಿಸುವ ಸಂಭವವೇ ಇಲ್ಲವಂತೆ. ಇವೆಲ್ಲವೂ ಕೇವಲ ನಮ್ಮ ಹಿರಿಯರ ಕಲ್ಪಿತ ನಂಬಿಕೆಯಂತೆ ! ಆದರೆ, ಇದಕ್ಕೂ ಒಂದು ಕಾರಣವಿದೆಯೆಂದು ಬಹಳಷ್ಟು ಜನ ಹೇಳುತ್ತಾರೆ.
ಇದರ ಹಿಂದೆ ಇದೆ ಒಂದು ಸ್ಟೋರಿ…
ಒಂದು ಕಾಲದಲ್ಲಿ ಜನರ ಪ್ರಧಾನ ವೃತ್ತಿ ಬೇಸಾಯವಾಗಿತ್ತು. ತಾವು ಬೆಳೆದ ಬೆಳೆಗಳನ್ನು ಇಲಿಗಳು ನಾಶಮಾಡುತ್ತಿದ್ದವಂತೆ. ಹಾವುಗಳನ್ನು ಕಂಡ ಕಂಡಲ್ಲಿ ಸಾಯಿಸುತ್ತಿದ್ದರೆ ಹಾವುಗಳ ಸಂಖ್ಯೆ ಕಡಿಮೆಯಾಗಿ… ಇಲಿಗಳ ಸಂಖ್ಯೆ ಹೆಚ್ಚಾಗತೊಡಗಿ ಬೆಳೆ ಹಾನಿಯೂ ಹೆಚ್ಚಾಗತೊಡಗುತ್ತದೆಂದು, ಮುಂದಾಲೋಚನೆಯಿಂದ ಹಾವನ್ನು ಸಾಯಿಸಬೇಡಿ.
ಒಂದು ವೇಳೆ ಅದು ಸಾಯದೆ ತಪ್ಪಿಸಿಕೊಂಡು ಹೋದರೆ, ಗಾಯಗೊಂಡ ಹಾವು ಹಗೆ ಸಾಧಿಸುತ್ತದೆ ಎಂದು ಭಯಹುಟ್ಟಿಸಿದರಂತೆ. ನಮ್ಮ ಪೂರ್ವಜರು ಹಾವನ್ನು ದೇವರೆಂದು ಪೂಜಿಸುವುದು, ಪ್ರಕೃತಿಯ ಮೇಲೆ ಪ್ರೀತಿಯುಳ್ಳವರಾಗಿದ್ದುದೇ ಅಸಲು ಕಾರಣವಂತೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…