ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಅದಕ್ಕೆ ಒಂದು ಹಾಡನ್ನೇ ಬರೆದಿದ್ದಾರೆ. ಹಾವಿನ ದ್ವೇಷ ಹನ್ನೆರಡು ವರುಷ ಎಂದು. ಹಾಗಾದ್ರೆ ಹಾವು ದ್ವೇಷ ಸಾದಿಸುತ್ತದಯೇ. ಅದರಲ್ಲೂ ನಿಜಾನ ಸತ್ಯನಾ? ಮುಂದೆ ಓದಿ….
ಹಾವನ್ನು ಸಾಯಿಸುವ ಸಮಯದಲ್ಲಿ,ಹಾವು ಗಾಯಗೊಂಡು ತಪ್ಪಿಸಿಕೊಂಡು ಹೋದರೆ ಅದು ಹಗೆ ಸಾಧಿಸುತ್ತದೆಯೇ? ಹೊಡೆಯುವ ಸಮಯದಲ್ಲಿ ಆ ಹಾವು ಹೊಡೆದವನ ಚಹರೆಯನ್ನು ಜ್ಞಾಪಕವಿಟ್ಟುಕೊಂಡು ನಂತರ ಪ್ರತೀಕಾರ ತೀರಿಸಿಕೊಳ್ಳುತ್ತದೆಯೇ? ಎಂದು ಹಿರಿಯರನ್ನು ಕೇಳಿದರೆ,ಹೌದೆನ್ನುತ್ತಾರೆ. ಕೆಲವು ವಿಷಯವನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ನಮಗೆ ಅಚ್ಚರಿಯ ಸಂಗತಿಗಳು ತಿಳಿಯುತ್ತವೆ.
ಹಾವಿಗೆ ಅಷ್ಟೊಂದು ಜ್ಞಾಪಕ ಶಕ್ತಿ ಇದಿಯೇ!
ಸತ್ಯ ಸಂಗತಿಯೆಂದರೆ, ಹಾವಿಗೆ ಜ್ಞಾಪಕ ಶಕ್ತಿಯೇ ಇರುವುದಿಲ್ಲವಂತೆ…ಹಾಗಿರುವಾಗ ಗಾಯಗೊಂಡ ಹಾವು ,ಹೊಡೆದವರನ್ನು ಜ್ಞಾಪಕವಿಟ್ಟುಕೊಂಡು ಹಗೆ ಸಾಧಿಸುವ ಸಂಭವವೇ ಇಲ್ಲವಂತೆ. ಇವೆಲ್ಲವೂ ಕೇವಲ ನಮ್ಮ ಹಿರಿಯರ ಕಲ್ಪಿತ ನಂಬಿಕೆಯಂತೆ ! ಆದರೆ, ಇದಕ್ಕೂ ಒಂದು ಕಾರಣವಿದೆಯೆಂದು ಬಹಳಷ್ಟು ಜನ ಹೇಳುತ್ತಾರೆ.
ಇದರ ಹಿಂದೆ ಇದೆ ಒಂದು ಸ್ಟೋರಿ…
ಒಂದು ಕಾಲದಲ್ಲಿ ಜನರ ಪ್ರಧಾನ ವೃತ್ತಿ ಬೇಸಾಯವಾಗಿತ್ತು. ತಾವು ಬೆಳೆದ ಬೆಳೆಗಳನ್ನು ಇಲಿಗಳು ನಾಶಮಾಡುತ್ತಿದ್ದವಂತೆ. ಹಾವುಗಳನ್ನು ಕಂಡ ಕಂಡಲ್ಲಿ ಸಾಯಿಸುತ್ತಿದ್ದರೆ ಹಾವುಗಳ ಸಂಖ್ಯೆ ಕಡಿಮೆಯಾಗಿ… ಇಲಿಗಳ ಸಂಖ್ಯೆ ಹೆಚ್ಚಾಗತೊಡಗಿ ಬೆಳೆ ಹಾನಿಯೂ ಹೆಚ್ಚಾಗತೊಡಗುತ್ತದೆಂದು, ಮುಂದಾಲೋಚನೆಯಿಂದ ಹಾವನ್ನು ಸಾಯಿಸಬೇಡಿ.
ಒಂದು ವೇಳೆ ಅದು ಸಾಯದೆ ತಪ್ಪಿಸಿಕೊಂಡು ಹೋದರೆ, ಗಾಯಗೊಂಡ ಹಾವು ಹಗೆ ಸಾಧಿಸುತ್ತದೆ ಎಂದು ಭಯಹುಟ್ಟಿಸಿದರಂತೆ. ನಮ್ಮ ಪೂರ್ವಜರು ಹಾವನ್ನು ದೇವರೆಂದು ಪೂಜಿಸುವುದು, ಪ್ರಕೃತಿಯ ಮೇಲೆ ಪ್ರೀತಿಯುಳ್ಳವರಾಗಿದ್ದುದೇ ಅಸಲು ಕಾರಣವಂತೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.