ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

ಹೌದು,ಅದೇ ಮನೆಯ ನಿಮ್ಮ ಪೂಜಾ ಮಂದಿರದಲ್ಲಿರುವ ಕರ್ಪೂರ.ಎಲ್ಲರಿಗೂ ಗೊತ್ತಿರುವಂತೆ ಕರ್ಪೂರವನ್ನು ಸಾಮಾನ್ಯವಾಗಿ ದೇವರ ಪೂಜೆಗೆ ಬಳಸುತ್ತೇವೆ.ದೇವರಿಗೆ ಆರತಿ ಮಾಡಲು, ಮತ್ತು ಎಲ್ಲಾ ತರಹದ ಪೂಜಾ ಕಾರ್ಯಗಳಲ್ಲಿ ಕರ್ಪೂರ ಬಳಕೆಯಾಗುತ್ತೆ.ಇದನ್ನು ದೇವಸ್ಥಾನಗಳಲ್ಲಿ ತೀರ್ಥಕ್ಕೆ ಕೂಡ ಬಳಸುವುದಂಟು.ಯಾಕೆಂದ್ರೆ ನಾವು ತೀರ್ಥ ತೆಗೆದುಕೊಂಡಾಗ ಕರ್ಪೂರದ ವಾಸನೆ ಬರುತ್ತೆ.

ಇದನ್ನು ದೀಪಾರಾಧನೆಯಲ್ಲಿ, ಶುಭ ಕಾರ್ಯಗಳಲ್ಲಿ ಹೆಚ್ಚಾಗಿ ಉಪಯೋಗಿಸುತ್ತಿರುತ್ತೇವೆ. ಇದರಲ್ಲಿ ಅನೇಕ ಔಷದೀಯ ಗುಣಗಳಿವೆಯೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಜ್ವರ, ಕೆಮ್ಮು,ಅಸ್ತಮಾ, ಮಾನಸಿಕ ವ್ಯಾಧಿಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದ್ದು, ಸ್ತ್ರೀ,ಪುರುಷ ಜನನೇಂದ್ರಿಯಗಳನ್ನು ಉತ್ತೇಜನಗೊಳಿಸಲು ಸಹಕಾರಿಯೆಂದು ಹೇಳಲಾಗಿದೆ.

ಹಾವು, ಚೇಳು ಕಚ್ಚಿದಲ್ಲಿ ವಿಷವನ್ನು ಇಳಿಸುತ್ತದೆ…
ಹಾವು ಚೇಳು ಮುಂತಾದ ವಿಷಯುಕ್ತ ಜೀವಗಳು ಕಚ್ಚಿದರೆ ಬದುಕುಳಿಯುವುದು ತುಂಬಾ ಕಷ್ಟ.ಅನೇಕ ಮಂದಿ ಹಾವು ಕಚ್ಚಿ ಆಸ್ಪತ್ರೆಗೆ ಕರೆದೊಯ್ಯುವ ಮರ್ಗ್ ಮದ್ಯದಲ್ಲೇ ಮೃತ ಪಟ್ಟ ಅನೇಕ ಉದಾಹರಣೆಗಳಿವೆ.. ಕಾರಣ.. ವಿಷ ಏರಿರುವುದು.. ಹಾವು, ಚೇಳು ಕಚ್ಚಿದವರಿಗೆ.ಆಪಲ್ ರಸದಲ್ಲಿ ಆರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸುತ್ತಿದ್ದರೆ, ಶರೀರದಲ್ಲಿರುವ ವಿಷ, ಬೆವರು, ಮೂತ್ರದ ರೂಪದಲ್ಲಿ ಹೊರದೂಡಲ್ಪಡುತ್ತದೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ರೀತಿಯ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಆಸ್ಪತ್ರೆಗೆ ಸೇರಿಸಿ ಪ್ರಾಣಾಪಾಯದಿಂದ ಪಾರಾಗಬಹುದು.

ಸೊಳ್ಳೆಗಳಿಂದ ಮುಕ್ತಿ..
ಅರ್ಧ ಬಕೆಟ್ ನೀರಿನಲ್ಲಿ ಒಂದು ಹಿಡಿ ಬೇವಿನ ಸೊಪ್ಪು, ಕರ್ಪೂರ ಹಾಕಿ ಹಾವಿ ಬರುವವರೆಗೂ ಕುದಿಸಿ ಮನೆಯನ್ನು ವರೆಸಿದರೆ ನೊಣಗಳು ಅತ್ತ ಸುಳಿಯಲ್ಲ. ನೀರಿನಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಮಂಚದ ಕೆಳಗೆ ಇರಿಸಿದರೆ, ಸೊಳ್ಳೆಗಳು ಬರುವುದಿಲ್ಲ.

ಕರ್ಪೂರದ ಪೇಸ್ಟ್ ನಿಂದ ಹಲ್ಲುಜ್ಜುವುದರಿಂದ ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು..ಆಯುರ್ವೇದದ ಪ್ರಕಾರ ಕರ್ಪೂರದಲ್ಲಿ ಹೇರಳವಾಗಿ ಅಡಗಿರುವ ಔಷಧಿ ಗುಣದಿಂದ ಜ್ವರ ಕೆಮ್ಮು ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.. ಅಲ್ಪ ಸ್ವಲ್ಪ ಹೃದಯ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು. ಆರ್ಥರೈಟಿಸ್ ನೋವನ್ನು ಕಡಿಮೆಯಾಗಿಸುತ್ತದೆ. ಅಂಟು ವ್ಯಾಧಿಗಳು ಬರದಂತೆ ತಡೆಯುತ್ತದೆ. ರಕ್ತವನ್ನು ಶುದ್ಧಿಮಾಡಿ ರಕ್ತ ಪ್ರಸಾರ ಸುಗಮವಾಗಿಸುತ್ತದೆ. ಅಷ್ಟೇ ಅಲ್ಲದೇ ಜನನೇಂದ್ರಿಯ ಗಳ ಉತ್ತೇಜಿಸಲು ಕೂಡ ಇದನ್ನು ಬಳಸುತ್ತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…