ಉಪಯುಕ್ತ ಮಾಹಿತಿ

ಹಾವು,ಚೇಳು ಕಚ್ಚಿದ್ರೆ, ತಕ್ಷಣ ಮನೆಯಲ್ಲಿರುವ ಇದನ್ನು ಕುಡಿಯಿರಿ..!ಉಪಯುಕ್ತ ಮಾಹಿತಿ ತಿಳಿಯಿರಿ, ಮತ್ತೆ ನಿಮ್ಮವರಿಗೂ ಶೇರ್ ಮಾಡಿ ಉಪಯೋಗವಾಗಲಿ…

38609

ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

ಹೌದು,ಅದೇ ಮನೆಯ ನಿಮ್ಮ ಪೂಜಾ ಮಂದಿರದಲ್ಲಿರುವ ಕರ್ಪೂರ.ಎಲ್ಲರಿಗೂ ಗೊತ್ತಿರುವಂತೆ ಕರ್ಪೂರವನ್ನು ಸಾಮಾನ್ಯವಾಗಿ ದೇವರ ಪೂಜೆಗೆ ಬಳಸುತ್ತೇವೆ.ದೇವರಿಗೆ ಆರತಿ ಮಾಡಲು, ಮತ್ತು ಎಲ್ಲಾ ತರಹದ ಪೂಜಾ ಕಾರ್ಯಗಳಲ್ಲಿ ಕರ್ಪೂರ ಬಳಕೆಯಾಗುತ್ತೆ.ಇದನ್ನು ದೇವಸ್ಥಾನಗಳಲ್ಲಿ ತೀರ್ಥಕ್ಕೆ ಕೂಡ ಬಳಸುವುದಂಟು.ಯಾಕೆಂದ್ರೆ ನಾವು ತೀರ್ಥ ತೆಗೆದುಕೊಂಡಾಗ ಕರ್ಪೂರದ ವಾಸನೆ ಬರುತ್ತೆ.

ಇದನ್ನು ದೀಪಾರಾಧನೆಯಲ್ಲಿ, ಶುಭ ಕಾರ್ಯಗಳಲ್ಲಿ ಹೆಚ್ಚಾಗಿ ಉಪಯೋಗಿಸುತ್ತಿರುತ್ತೇವೆ. ಇದರಲ್ಲಿ ಅನೇಕ ಔಷದೀಯ ಗುಣಗಳಿವೆಯೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಜ್ವರ, ಕೆಮ್ಮು,ಅಸ್ತಮಾ, ಮಾನಸಿಕ ವ್ಯಾಧಿಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದ್ದು, ಸ್ತ್ರೀ,ಪುರುಷ ಜನನೇಂದ್ರಿಯಗಳನ್ನು ಉತ್ತೇಜನಗೊಳಿಸಲು ಸಹಕಾರಿಯೆಂದು ಹೇಳಲಾಗಿದೆ.

ಹಾವು, ಚೇಳು ಕಚ್ಚಿದಲ್ಲಿ ವಿಷವನ್ನು ಇಳಿಸುತ್ತದೆ…

ಹಾವು ಚೇಳು ಮುಂತಾದ ವಿಷಯುಕ್ತ ಜೀವಗಳು ಕಚ್ಚಿದರೆ ಬದುಕುಳಿಯುವುದು ತುಂಬಾ ಕಷ್ಟ.ಅನೇಕ ಮಂದಿ ಹಾವು ಕಚ್ಚಿ ಆಸ್ಪತ್ರೆಗೆ ಕರೆದೊಯ್ಯುವ ಮರ್ಗ್ ಮದ್ಯದಲ್ಲೇ ಮೃತ ಪಟ್ಟ ಅನೇಕ ಉದಾಹರಣೆಗಳಿವೆ.. ಕಾರಣ.. ವಿಷ ಏರಿರುವುದು.. ಹಾವು, ಚೇಳು ಕಚ್ಚಿದವರಿಗೆ.ಆಪಲ್ ರಸದಲ್ಲಿ ಆರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸುತ್ತಿದ್ದರೆ, ಶರೀರದಲ್ಲಿರುವ ವಿಷ, ಬೆವರು, ಮೂತ್ರದ ರೂಪದಲ್ಲಿ ಹೊರದೂಡಲ್ಪಡುತ್ತದೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ರೀತಿಯ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಆಸ್ಪತ್ರೆಗೆ ಸೇರಿಸಿ ಪ್ರಾಣಾಪಾಯದಿಂದ ಪಾರಾಗಬಹುದು.

ಸೊಳ್ಳೆಗಳಿಂದ ಮುಕ್ತಿ..

ಅರ್ಧ ಬಕೆಟ್ ನೀರಿನಲ್ಲಿ ಒಂದು ಹಿಡಿ ಬೇವಿನ ಸೊಪ್ಪು, ಕರ್ಪೂರ ಹಾಕಿ ಹಾವಿ ಬರುವವರೆಗೂ ಕುದಿಸಿ ಮನೆಯನ್ನು ವರೆಸಿದರೆ ನೊಣಗಳು ಅತ್ತ ಸುಳಿಯಲ್ಲ. ನೀರಿನಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಮಂಚದ ಕೆಳಗೆ ಇರಿಸಿದರೆ, ಸೊಳ್ಳೆಗಳು ಬರುವುದಿಲ್ಲ.

ಕರ್ಪೂರದ ಪೇಸ್ಟ್ ನಿಂದ ಹಲ್ಲುಜ್ಜುವುದರಿಂದ ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು..ಆಯುರ್ವೇದದ ಪ್ರಕಾರ ಕರ್ಪೂರದಲ್ಲಿ ಹೇರಳವಾಗಿ ಅಡಗಿರುವ ಔಷಧಿ ಗುಣದಿಂದ ಜ್ವರ ಕೆಮ್ಮು ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.. ಅಲ್ಪ ಸ್ವಲ್ಪ ಹೃದಯ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು. ಆರ್ಥರೈಟಿಸ್ ನೋವನ್ನು ಕಡಿಮೆಯಾಗಿಸುತ್ತದೆ. ಅಂಟು ವ್ಯಾಧಿಗಳು ಬರದಂತೆ ತಡೆಯುತ್ತದೆ. ರಕ್ತವನ್ನು ಶುದ್ಧಿಮಾಡಿ ರಕ್ತ ಪ್ರಸಾರ ಸುಗಮವಾಗಿಸುತ್ತದೆ. ಅಷ್ಟೇ ಅಲ್ಲದೇ ಜನನೇಂದ್ರಿಯ ಗಳ ಉತ್ತೇಜಿಸಲು ಕೂಡ ಇದನ್ನು ಬಳಸುತ್ತಾರೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ಸುದ್ದಿ

    ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

    ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ದೇಗುಲ ದರ್ಶನ, ದೇವರು, ದೇವರು-ಧರ್ಮ

    ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

    ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..