ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

ಹೌದು,ಅದೇ ಮನೆಯ ನಿಮ್ಮ ಪೂಜಾ ಮಂದಿರದಲ್ಲಿರುವ ಕರ್ಪೂರ.ಎಲ್ಲರಿಗೂ ಗೊತ್ತಿರುವಂತೆ ಕರ್ಪೂರವನ್ನು ಸಾಮಾನ್ಯವಾಗಿ ದೇವರ ಪೂಜೆಗೆ ಬಳಸುತ್ತೇವೆ.ದೇವರಿಗೆ ಆರತಿ ಮಾಡಲು, ಮತ್ತು ಎಲ್ಲಾ ತರಹದ ಪೂಜಾ ಕಾರ್ಯಗಳಲ್ಲಿ ಕರ್ಪೂರ ಬಳಕೆಯಾಗುತ್ತೆ.ಇದನ್ನು ದೇವಸ್ಥಾನಗಳಲ್ಲಿ ತೀರ್ಥಕ್ಕೆ ಕೂಡ ಬಳಸುವುದಂಟು.ಯಾಕೆಂದ್ರೆ ನಾವು ತೀರ್ಥ ತೆಗೆದುಕೊಂಡಾಗ ಕರ್ಪೂರದ ವಾಸನೆ ಬರುತ್ತೆ.

ಇದನ್ನು ದೀಪಾರಾಧನೆಯಲ್ಲಿ, ಶುಭ ಕಾರ್ಯಗಳಲ್ಲಿ ಹೆಚ್ಚಾಗಿ ಉಪಯೋಗಿಸುತ್ತಿರುತ್ತೇವೆ. ಇದರಲ್ಲಿ ಅನೇಕ ಔಷದೀಯ ಗುಣಗಳಿವೆಯೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಜ್ವರ, ಕೆಮ್ಮು,ಅಸ್ತಮಾ, ಮಾನಸಿಕ ವ್ಯಾಧಿಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದ್ದು, ಸ್ತ್ರೀ,ಪುರುಷ ಜನನೇಂದ್ರಿಯಗಳನ್ನು ಉತ್ತೇಜನಗೊಳಿಸಲು ಸಹಕಾರಿಯೆಂದು ಹೇಳಲಾಗಿದೆ.

ಹಾವು, ಚೇಳು ಕಚ್ಚಿದಲ್ಲಿ ವಿಷವನ್ನು ಇಳಿಸುತ್ತದೆ…
ಹಾವು ಚೇಳು ಮುಂತಾದ ವಿಷಯುಕ್ತ ಜೀವಗಳು ಕಚ್ಚಿದರೆ ಬದುಕುಳಿಯುವುದು ತುಂಬಾ ಕಷ್ಟ.ಅನೇಕ ಮಂದಿ ಹಾವು ಕಚ್ಚಿ ಆಸ್ಪತ್ರೆಗೆ ಕರೆದೊಯ್ಯುವ ಮರ್ಗ್ ಮದ್ಯದಲ್ಲೇ ಮೃತ ಪಟ್ಟ ಅನೇಕ ಉದಾಹರಣೆಗಳಿವೆ.. ಕಾರಣ.. ವಿಷ ಏರಿರುವುದು.. ಹಾವು, ಚೇಳು ಕಚ್ಚಿದವರಿಗೆ.ಆಪಲ್ ರಸದಲ್ಲಿ ಆರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸುತ್ತಿದ್ದರೆ, ಶರೀರದಲ್ಲಿರುವ ವಿಷ, ಬೆವರು, ಮೂತ್ರದ ರೂಪದಲ್ಲಿ ಹೊರದೂಡಲ್ಪಡುತ್ತದೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ರೀತಿಯ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಆಸ್ಪತ್ರೆಗೆ ಸೇರಿಸಿ ಪ್ರಾಣಾಪಾಯದಿಂದ ಪಾರಾಗಬಹುದು.

ಸೊಳ್ಳೆಗಳಿಂದ ಮುಕ್ತಿ..
ಅರ್ಧ ಬಕೆಟ್ ನೀರಿನಲ್ಲಿ ಒಂದು ಹಿಡಿ ಬೇವಿನ ಸೊಪ್ಪು, ಕರ್ಪೂರ ಹಾಕಿ ಹಾವಿ ಬರುವವರೆಗೂ ಕುದಿಸಿ ಮನೆಯನ್ನು ವರೆಸಿದರೆ ನೊಣಗಳು ಅತ್ತ ಸುಳಿಯಲ್ಲ. ನೀರಿನಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಮಂಚದ ಕೆಳಗೆ ಇರಿಸಿದರೆ, ಸೊಳ್ಳೆಗಳು ಬರುವುದಿಲ್ಲ.

ಕರ್ಪೂರದ ಪೇಸ್ಟ್ ನಿಂದ ಹಲ್ಲುಜ್ಜುವುದರಿಂದ ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು..ಆಯುರ್ವೇದದ ಪ್ರಕಾರ ಕರ್ಪೂರದಲ್ಲಿ ಹೇರಳವಾಗಿ ಅಡಗಿರುವ ಔಷಧಿ ಗುಣದಿಂದ ಜ್ವರ ಕೆಮ್ಮು ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.. ಅಲ್ಪ ಸ್ವಲ್ಪ ಹೃದಯ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು. ಆರ್ಥರೈಟಿಸ್ ನೋವನ್ನು ಕಡಿಮೆಯಾಗಿಸುತ್ತದೆ. ಅಂಟು ವ್ಯಾಧಿಗಳು ಬರದಂತೆ ತಡೆಯುತ್ತದೆ. ರಕ್ತವನ್ನು ಶುದ್ಧಿಮಾಡಿ ರಕ್ತ ಪ್ರಸಾರ ಸುಗಮವಾಗಿಸುತ್ತದೆ. ಅಷ್ಟೇ ಅಲ್ಲದೇ ಜನನೇಂದ್ರಿಯ ಗಳ ಉತ್ತೇಜಿಸಲು ಕೂಡ ಇದನ್ನು ಬಳಸುತ್ತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…