ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

ಹೌದು,ಅದೇ ಮನೆಯ ನಿಮ್ಮ ಪೂಜಾ ಮಂದಿರದಲ್ಲಿರುವ ಕರ್ಪೂರ.ಎಲ್ಲರಿಗೂ ಗೊತ್ತಿರುವಂತೆ ಕರ್ಪೂರವನ್ನು ಸಾಮಾನ್ಯವಾಗಿ ದೇವರ ಪೂಜೆಗೆ ಬಳಸುತ್ತೇವೆ.ದೇವರಿಗೆ ಆರತಿ ಮಾಡಲು, ಮತ್ತು ಎಲ್ಲಾ ತರಹದ ಪೂಜಾ ಕಾರ್ಯಗಳಲ್ಲಿ ಕರ್ಪೂರ ಬಳಕೆಯಾಗುತ್ತೆ.ಇದನ್ನು ದೇವಸ್ಥಾನಗಳಲ್ಲಿ ತೀರ್ಥಕ್ಕೆ ಕೂಡ ಬಳಸುವುದಂಟು.ಯಾಕೆಂದ್ರೆ ನಾವು ತೀರ್ಥ ತೆಗೆದುಕೊಂಡಾಗ ಕರ್ಪೂರದ ವಾಸನೆ ಬರುತ್ತೆ.

ಇದನ್ನು ದೀಪಾರಾಧನೆಯಲ್ಲಿ, ಶುಭ ಕಾರ್ಯಗಳಲ್ಲಿ ಹೆಚ್ಚಾಗಿ ಉಪಯೋಗಿಸುತ್ತಿರುತ್ತೇವೆ. ಇದರಲ್ಲಿ ಅನೇಕ ಔಷದೀಯ ಗುಣಗಳಿವೆಯೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಜ್ವರ, ಕೆಮ್ಮು,ಅಸ್ತಮಾ, ಮಾನಸಿಕ ವ್ಯಾಧಿಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದ್ದು, ಸ್ತ್ರೀ,ಪುರುಷ ಜನನೇಂದ್ರಿಯಗಳನ್ನು ಉತ್ತೇಜನಗೊಳಿಸಲು ಸಹಕಾರಿಯೆಂದು ಹೇಳಲಾಗಿದೆ.

ಹಾವು, ಚೇಳು ಕಚ್ಚಿದಲ್ಲಿ ವಿಷವನ್ನು ಇಳಿಸುತ್ತದೆ…
ಹಾವು ಚೇಳು ಮುಂತಾದ ವಿಷಯುಕ್ತ ಜೀವಗಳು ಕಚ್ಚಿದರೆ ಬದುಕುಳಿಯುವುದು ತುಂಬಾ ಕಷ್ಟ.ಅನೇಕ ಮಂದಿ ಹಾವು ಕಚ್ಚಿ ಆಸ್ಪತ್ರೆಗೆ ಕರೆದೊಯ್ಯುವ ಮರ್ಗ್ ಮದ್ಯದಲ್ಲೇ ಮೃತ ಪಟ್ಟ ಅನೇಕ ಉದಾಹರಣೆಗಳಿವೆ.. ಕಾರಣ.. ವಿಷ ಏರಿರುವುದು.. ಹಾವು, ಚೇಳು ಕಚ್ಚಿದವರಿಗೆ.ಆಪಲ್ ರಸದಲ್ಲಿ ಆರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸುತ್ತಿದ್ದರೆ, ಶರೀರದಲ್ಲಿರುವ ವಿಷ, ಬೆವರು, ಮೂತ್ರದ ರೂಪದಲ್ಲಿ ಹೊರದೂಡಲ್ಪಡುತ್ತದೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ರೀತಿಯ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಆಸ್ಪತ್ರೆಗೆ ಸೇರಿಸಿ ಪ್ರಾಣಾಪಾಯದಿಂದ ಪಾರಾಗಬಹುದು.

ಸೊಳ್ಳೆಗಳಿಂದ ಮುಕ್ತಿ..
ಅರ್ಧ ಬಕೆಟ್ ನೀರಿನಲ್ಲಿ ಒಂದು ಹಿಡಿ ಬೇವಿನ ಸೊಪ್ಪು, ಕರ್ಪೂರ ಹಾಕಿ ಹಾವಿ ಬರುವವರೆಗೂ ಕುದಿಸಿ ಮನೆಯನ್ನು ವರೆಸಿದರೆ ನೊಣಗಳು ಅತ್ತ ಸುಳಿಯಲ್ಲ. ನೀರಿನಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಮಂಚದ ಕೆಳಗೆ ಇರಿಸಿದರೆ, ಸೊಳ್ಳೆಗಳು ಬರುವುದಿಲ್ಲ.

ಕರ್ಪೂರದ ಪೇಸ್ಟ್ ನಿಂದ ಹಲ್ಲುಜ್ಜುವುದರಿಂದ ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು..ಆಯುರ್ವೇದದ ಪ್ರಕಾರ ಕರ್ಪೂರದಲ್ಲಿ ಹೇರಳವಾಗಿ ಅಡಗಿರುವ ಔಷಧಿ ಗುಣದಿಂದ ಜ್ವರ ಕೆಮ್ಮು ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.. ಅಲ್ಪ ಸ್ವಲ್ಪ ಹೃದಯ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು. ಆರ್ಥರೈಟಿಸ್ ನೋವನ್ನು ಕಡಿಮೆಯಾಗಿಸುತ್ತದೆ. ಅಂಟು ವ್ಯಾಧಿಗಳು ಬರದಂತೆ ತಡೆಯುತ್ತದೆ. ರಕ್ತವನ್ನು ಶುದ್ಧಿಮಾಡಿ ರಕ್ತ ಪ್ರಸಾರ ಸುಗಮವಾಗಿಸುತ್ತದೆ. ಅಷ್ಟೇ ಅಲ್ಲದೇ ಜನನೇಂದ್ರಿಯ ಗಳ ಉತ್ತೇಜಿಸಲು ಕೂಡ ಇದನ್ನು ಬಳಸುತ್ತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…