ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

ಹೌದು,ಅದೇ ಮನೆಯ ನಿಮ್ಮ ಪೂಜಾ ಮಂದಿರದಲ್ಲಿರುವ ಕರ್ಪೂರ.ಎಲ್ಲರಿಗೂ ಗೊತ್ತಿರುವಂತೆ ಕರ್ಪೂರವನ್ನು ಸಾಮಾನ್ಯವಾಗಿ ದೇವರ ಪೂಜೆಗೆ ಬಳಸುತ್ತೇವೆ.ದೇವರಿಗೆ ಆರತಿ ಮಾಡಲು, ಮತ್ತು ಎಲ್ಲಾ ತರಹದ ಪೂಜಾ ಕಾರ್ಯಗಳಲ್ಲಿ ಕರ್ಪೂರ ಬಳಕೆಯಾಗುತ್ತೆ.ಇದನ್ನು ದೇವಸ್ಥಾನಗಳಲ್ಲಿ ತೀರ್ಥಕ್ಕೆ ಕೂಡ ಬಳಸುವುದಂಟು.ಯಾಕೆಂದ್ರೆ ನಾವು ತೀರ್ಥ ತೆಗೆದುಕೊಂಡಾಗ ಕರ್ಪೂರದ ವಾಸನೆ ಬರುತ್ತೆ.

ಇದನ್ನು ದೀಪಾರಾಧನೆಯಲ್ಲಿ, ಶುಭ ಕಾರ್ಯಗಳಲ್ಲಿ ಹೆಚ್ಚಾಗಿ ಉಪಯೋಗಿಸುತ್ತಿರುತ್ತೇವೆ. ಇದರಲ್ಲಿ ಅನೇಕ ಔಷದೀಯ ಗುಣಗಳಿವೆಯೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಜ್ವರ, ಕೆಮ್ಮು,ಅಸ್ತಮಾ, ಮಾನಸಿಕ ವ್ಯಾಧಿಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದ್ದು, ಸ್ತ್ರೀ,ಪುರುಷ ಜನನೇಂದ್ರಿಯಗಳನ್ನು ಉತ್ತೇಜನಗೊಳಿಸಲು ಸಹಕಾರಿಯೆಂದು ಹೇಳಲಾಗಿದೆ.

ಹಾವು, ಚೇಳು ಕಚ್ಚಿದಲ್ಲಿ ವಿಷವನ್ನು ಇಳಿಸುತ್ತದೆ…
ಹಾವು ಚೇಳು ಮುಂತಾದ ವಿಷಯುಕ್ತ ಜೀವಗಳು ಕಚ್ಚಿದರೆ ಬದುಕುಳಿಯುವುದು ತುಂಬಾ ಕಷ್ಟ.ಅನೇಕ ಮಂದಿ ಹಾವು ಕಚ್ಚಿ ಆಸ್ಪತ್ರೆಗೆ ಕರೆದೊಯ್ಯುವ ಮರ್ಗ್ ಮದ್ಯದಲ್ಲೇ ಮೃತ ಪಟ್ಟ ಅನೇಕ ಉದಾಹರಣೆಗಳಿವೆ.. ಕಾರಣ.. ವಿಷ ಏರಿರುವುದು.. ಹಾವು, ಚೇಳು ಕಚ್ಚಿದವರಿಗೆ.ಆಪಲ್ ರಸದಲ್ಲಿ ಆರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸುತ್ತಿದ್ದರೆ, ಶರೀರದಲ್ಲಿರುವ ವಿಷ, ಬೆವರು, ಮೂತ್ರದ ರೂಪದಲ್ಲಿ ಹೊರದೂಡಲ್ಪಡುತ್ತದೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ರೀತಿಯ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಆಸ್ಪತ್ರೆಗೆ ಸೇರಿಸಿ ಪ್ರಾಣಾಪಾಯದಿಂದ ಪಾರಾಗಬಹುದು.

ಸೊಳ್ಳೆಗಳಿಂದ ಮುಕ್ತಿ..
ಅರ್ಧ ಬಕೆಟ್ ನೀರಿನಲ್ಲಿ ಒಂದು ಹಿಡಿ ಬೇವಿನ ಸೊಪ್ಪು, ಕರ್ಪೂರ ಹಾಕಿ ಹಾವಿ ಬರುವವರೆಗೂ ಕುದಿಸಿ ಮನೆಯನ್ನು ವರೆಸಿದರೆ ನೊಣಗಳು ಅತ್ತ ಸುಳಿಯಲ್ಲ. ನೀರಿನಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಮಂಚದ ಕೆಳಗೆ ಇರಿಸಿದರೆ, ಸೊಳ್ಳೆಗಳು ಬರುವುದಿಲ್ಲ.

ಕರ್ಪೂರದ ಪೇಸ್ಟ್ ನಿಂದ ಹಲ್ಲುಜ್ಜುವುದರಿಂದ ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು..ಆಯುರ್ವೇದದ ಪ್ರಕಾರ ಕರ್ಪೂರದಲ್ಲಿ ಹೇರಳವಾಗಿ ಅಡಗಿರುವ ಔಷಧಿ ಗುಣದಿಂದ ಜ್ವರ ಕೆಮ್ಮು ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.. ಅಲ್ಪ ಸ್ವಲ್ಪ ಹೃದಯ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು. ಆರ್ಥರೈಟಿಸ್ ನೋವನ್ನು ಕಡಿಮೆಯಾಗಿಸುತ್ತದೆ. ಅಂಟು ವ್ಯಾಧಿಗಳು ಬರದಂತೆ ತಡೆಯುತ್ತದೆ. ರಕ್ತವನ್ನು ಶುದ್ಧಿಮಾಡಿ ರಕ್ತ ಪ್ರಸಾರ ಸುಗಮವಾಗಿಸುತ್ತದೆ. ಅಷ್ಟೇ ಅಲ್ಲದೇ ಜನನೇಂದ್ರಿಯ ಗಳ ಉತ್ತೇಜಿಸಲು ಕೂಡ ಇದನ್ನು ಬಳಸುತ್ತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
https://kolarnewsepaper.blogspot.com
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ ನಾನು…
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…