ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ.
21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು.
ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ ಹೋದ ಜನರಿಗೆ ಮನೆಯಲ್ಲಿದ್ದ ಮಹಿಳೆಯರು ಫೋನ್ ಮಾಡಿ ತಿಳಿಸಿದ್ದಾರೆ.
ಇಷ್ಟರ ಮಧ್ಯೆ ಶ್ವೇತಾ ಉಸಿರಾಡುತ್ತಿರುವುದು ಮನೆಯವರಿಗೆ ಗೊತ್ತಾಗಿದೆ. ತಕ್ಷಣ ಮನೆಗೆ ಕರೆತಂದು ಚಿಕಿತ್ಸೆ ನಡೆಸಿದ್ದಾರೆ. ತಜ್ಞರು ಶ್ವೇತಾಗೆ ಚಿಕಿತ್ಸೆ ನೀಡ್ತಿದ್ದಾರೆ. ಈ ವಿಷ್ಯ ಇಡೀ ಊರಿಗೆ ಆವರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…