ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಆರಂಭವಾಗುತ್ತವೆ.
ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಇಡೀ ಭಾರತದಾದ್ಯಂತ ಈ ಹಬ್ಬವನ್ನು ಶ್ರದ್ಧಾ ಮತ್ತು ಭಕ್ತಿಗಳ ಜೊತೆಯಲ್ಲಿ ಆಚರಿಸಲಾಗುತ್ತದೆ.
ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. ಈ ದಿನ ಶೇಷ ನಾಗ ಮತ್ತು ಶ್ರೀ ವಿಷ್ಣುವನ್ನು ಭಕ್ತಿಯಿಂದ ಸ್ತುತಿಸಲಾಗುತ್ತದೆ.
ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇದ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ. ಹಿಂದೂಗಳು ನಾಗರ ಪಂಚಮಿಯನ್ನು ಏಕೆ ಆಚರಿಸುತ್ತಾರೆ ಮತ್ತು ಅದರ ಹಿಂದಿನ ಕಾರಣಗಳೇನು?
ಈ ಹಬ್ಬವನ್ನು ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಕಾರಣ ಕೂಡ ಇದೆ. ಈ ಸಮಯದಲ್ಲಿ ಹಾವುಗಳು ಜನರಿಗೆ ಭಯಭೀತಿಯನ್ನುಂಟು ಮಾಡಿರುತ್ತವೆ. ಮಳೆಯ ಕಾರಣದಿಂದ ಬಿಲಗಳಲ್ಲಿ ನೀರು ತುಂಬಿಕೊಂಡಾಗ ಹೊರ ಬರುವ ಹಾವುಗಳು ಜನರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಈ ಸಮಯದಲ್ಲಿ ಹಾವುಗಳಿಗೆ ಹಾಲೆರೆದು ಪೂಜಿಸಲಾಗುತ್ತದೆ.
ನಾಗರ ಪಂಚಮಿಯ ಆಚರಣೆಯ ಹಿಂದಿನ ಕಾರಣ
ಪುರಾಣ ಕತೆಯೊಂದರ ಪ್ರಕಾರ ಹಾವು ಕಚ್ಚಿ ಮಡಿದ ತನ್ನ ಸಹೋದರನನ್ನು ಸಹೋದರಿಯೊಬ್ಬಳು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಾಗಿತ್ತು. ಹಾವನ್ನು ಭಕ್ತಿಭಾವದಿಂದ ಪೂಜಿಸಿ ತನ್ನ ಅಣ್ಣನನ್ನು ತಂಗಿ ಬದುಕಿಸಿಕೊಂಡ ದಿನವಾಗಿದ್ದರಿಂದ ಈ ದಿನವನ್ನು ಭ್ರಾತೃತ್ವದ ಸಂಕೇತವಾಗಿಯೂ ಕೆಲವೆಡೆ ಆಚರಿಸಲಾಗುತ್ತದೆ.
ನಾಗರಪಂಚಮಿಗೂ ಭಗವಾನ್ ಶ್ರೀ ಕೃಷ್ಣನಿಗೂ ಇದೆ ಸಂಭಂದ
ನಾಗರ ಪಂಚಮಿಗೂ ಭಗವಾನ್ ಶ್ರೀಕೃಷ್ಣನಿಗೂ ಸಂಬಂಧವಿದೆ. ಪುರಾಣ ಕತೆಯೊಂದರ ಕೃಷ್ಣನು ಯಮುನಾ ನದಿಯ ತೀರದಲ್ಲಿ ಆಡುತ್ತಿದ್ದನು. ಆಗ ಅವನು ಆಟವಾಡುತ್ತಿದ್ದ ವಸ್ತು ನದಿ ದಂಡೆಯಲ್ಲಿದ್ದ ಮರದ ಕಾಂಡದಲ್ಲಿ ಸಿಕ್ಕಿ ಹಾಕಿಕೊಂಡಿತು. ಆ ಚೆಂಡನ್ನು ಎತ್ತಿಕೊಳ್ಳಲು ಹೋದಾಗ ಕೃಷ್ಣನು ಜಾರಿ ನದಿಯಲ್ಲಿ ಬಿದ್ದನು.
ಕೃಷ್ಣ ನದಿಗೆ ಬಿದ್ದ ಸಂದರ್ಭದಲ್ಲಿ ಕಾಳಿಯಾ ಎಂಬ ಹಾವೊಂದು ಕೃಷ್ಣನ ಮೇಲೆ ಆಕ್ರಮಣ ಮಾಡುತ್ತದೆ. ಆದರೆ ದೈವತ್ವದ ಸ್ವರೂಪವಾಗಿದ್ದ ಶ್ರೀಕೃಷ್ಣ ಕಾಳಿಯಾನನ್ನು ಮಣಿಸುತ್ತಾನೆ.
ಸ್ವಲ್ಪ ಸಮಯದ ನಂತರ ಆ ಹಾವಿಗೆ ಕೃಷ್ಣನು ಸಾಮಾನ್ಯ ಬಾಲಕನಲ್ಲ ಎಂದು ಅರಿವಾಗುತ್ತದೆ. ಆಗ ಆ ಹಾವು ಕೃಷ್ಣನನ್ನು ತನ್ನನ್ನು ಕೊಲ್ಲಬೇಡವೆಂದು ಅಂಗಲಾಚುತ್ತದೆ. ಆಗ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ವಚನ ಪಡೆದು, ಶ್ರೀಕೃಷ್ಣ ಆ ಹಾವನ್ನು ಬಿಟ್ಟು ಬಿಡುತ್ತಾನೆ. ಹೀಗೆ ಕೃಷ್ಣನು ಕಾಳಿಯಾ ಹಾವನ್ನು ಸೋಲಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಭಯಂಕರ ಸರ್ಪವನ್ನು ಗೆದ್ದ ಸಂತೋಷವನ್ನು ನೆನಪಿಸಿಕೊಳ್ಳುವ ಸಲುವಾಗಿ ನಾಗರ ಪಂಚಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ನಮ್ಮ ಕರ್ನಾಟಕದಲ್ಲಿ ನಾಗರ ಪಂಚಮಿಯನ್ನು ಹೇಗೆ ಆಚರಿಸುತ್ತಾರೆ?
ಹಿಂದೂಗಳು ನಾಗ ಪಂಚಮಿಯಂದು ಚಂದನ ಅಥವಾ ಅರಿಶಿಣದಿಂದ ಮಣೆ ಮೇಲೆ ನವನಾಗಗಳ ಆಕೃತಿ ಬರೆದು ಪೂಜೆ ಮಾಡುವ ಪದ್ಧತಿ ಇದೆ. ಇಲ್ಲವೆಂದರೆ ನಾಗರ ಕಲ್ಲುಗಳಿಗೆ ಸಹ ಪೂಜೆ ಮಾಡುತ್ತಾರೆ. ಈ ದಿನ, ನಾಗದೇವನಿಗೆ ಅರಳು ಮತ್ತು ಹಾಲನ್ನು ನೈವೇದ್ಯವೆಂದು ಅರ್ಪಿಸಬೇಕು.
ಹಿಂದೂ ನಂಬಿಕೆಗಳ ಪ್ರಕಾರ ,ಈ ದಿನ ಜನರು ಭೂಮಿಯನ್ನು ಅಗೆಯಲು ಹೋಗುವುದಿಲ್ಲ. ಅದರ ಬದಲಿಗೆ ನಾಗರ ಕಲ್ಲು, ಮಣ್ಣಿನ ನಾಗ ಅಥವಾ ಚಿತ್ರ ಪಟದ ಮುಂದೆ ಉರಿದ ಭತ್ತ, ಧೂರ್ವವನ್ನು ಇಟ್ಟು ಪೂಜಿಸಲಾಗುತ್ತದೆ. ಈ ಹಬ್ಬವನ್ನು ಕರ್ನಾಟಕ ಸೇರಿದಂತೆ ಭಾರತದ ಎಲ್ಲಾ ಭಾಗಗಳಲ್ಲಿ ಆಚರಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….