ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ.

ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು.

ಆಗ ಅವನ ಮೂಗಿನೊಳಗಿಂದ ಹೂರಗೆ ಬಿದ್ದ ಶ್ವಾಸದಿಂದ ಎಲ್ಲೆಡೆ ಸುಗಂಧ ಹರಡಿತು. ಆ ಶ್ವಾಸದೊಳಗಿಂದ ಒಂದು ಗೋವು ಜನ್ಮತಾಳಿತು. ಸುಗಂಧದೊಳಗಿಂದ ಜನ್ಮ ತಾಳಿದ್ದರಿಂದ ದಕ್ಷ ಪ್ರಜಾಪತಿಯು ಅದಕ್ಕೆ ‘ಸುರಭಿ’ ಎಂದು ಹೆಸರಿಟ್ಟನು. ಸುರಭಿಯಿಂದ ಅನೇಕ ಗೋವುಗಳು ಜನ್ಮತಾಳಿದವು. ಆದ್ದರಿಂದ ಸುರಭಿ ಇದು ಸಂಪೂರ್ಣ ಗೋವಂಶದ ಮಾತೆ, ಜನನಿ ಎಂದು ಪರಿಗಣಿಸಲ್ಪಡುತ್ತದೆ.

ಸುರಭಿಯು ಒಮ್ಮೆ ತಪಸ್ಸನ್ನು ಆರಂಭಿಸಿತು. ಬ್ರಹ್ಮದೇವನು ಆ ತಪಸ್ಸಿಗೆ ಮೆಚ್ಚಿ ಪ್ರಸನ್ನನಾದನು ಮತ್ತು ಸುರಭಿಗೆ ಅಮರತ್ವವನ್ನುನೀಡಿದನು. ಅಲ್ಲದೇ, ತ್ರಿಲೋಕಗಳ ಮೇಲಿರುವ ಒಂದು ಸ್ವರ್ಗವನ್ನೂ ಅದಕ್ಕೆ ಒಪ್ಪಿಸಿದನು. ಆ ಲೋಕವು ಗೋಲೋಕವೆಂದು ಕರೆಯಲ್ಪಡುತ್ತದೆ. ಸುರಭಿಯು ಈ ಗೋಲೋಕದಲ್ಲಿ ನಿತ್ಯ ನಿವಾಸ ಮಾಡುತ್ತದೆ ಹಾಗೂ ಅದರ ಮಗಳು, ‘ಸುಕನ್ಯಾ’ ಭೂಲೋಕದಲ್ಲಿ ಪೃಥ್ವಿಯ ಮೇಲೆ ಇರುತ್ತದೆ.

ಈ ಗೋಲೋಕದ ಅಧಿಪತಿ ‘ಗೋವಿಂದ’ ಅಂದರೆ ಶ್ರೀಕೃಷ್ಣ’ನಾಗಿದ್ದಾನೆ. ಸುರಭಿಯು ಒಮ್ಮೆ ಇಂದ್ರ ದೇವನ ಬಾಗಿಲಲ್ಲಿ ಭಗವಾನ ಶ್ರೀಕೃಷ್ಣನ ಭೇಟಿಮಾಡಲು ಹೋಯಿತು ಹಾಗೂ ಪಷು ರಾಜ್ಯದ ಕುರಿತು ಶ್ರೀಕೃಷ್ಣನ ಸದಿಚ್ಛೆಯ ಮೇರೆಗೆ ಅದು ಅವನಿಗೆ ತಮ್ಮ ಗೋಲೋಕದ ಇಂದ್ರನನ್ನಾಗಿ ಆರಿಸಿತು. ಭಗವಾನ್ ಶ್ರೀಕೃಷ್ಣನ ಗೋಪ್ರೇಮವು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ!

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…