ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ.
ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು.
ಆಗ ಅವನ ಮೂಗಿನೊಳಗಿಂದ ಹೂರಗೆ ಬಿದ್ದ ಶ್ವಾಸದಿಂದ ಎಲ್ಲೆಡೆ ಸುಗಂಧ ಹರಡಿತು. ಆ ಶ್ವಾಸದೊಳಗಿಂದ ಒಂದು ಗೋವು ಜನ್ಮತಾಳಿತು. ಸುಗಂಧದೊಳಗಿಂದ ಜನ್ಮ ತಾಳಿದ್ದರಿಂದ ದಕ್ಷ ಪ್ರಜಾಪತಿಯು ಅದಕ್ಕೆ ‘ಸುರಭಿ’ ಎಂದು ಹೆಸರಿಟ್ಟನು. ಸುರಭಿಯಿಂದ ಅನೇಕ ಗೋವುಗಳು ಜನ್ಮತಾಳಿದವು. ಆದ್ದರಿಂದ ಸುರಭಿ ಇದು ಸಂಪೂರ್ಣ ಗೋವಂಶದ ಮಾತೆ, ಜನನಿ ಎಂದು ಪರಿಗಣಿಸಲ್ಪಡುತ್ತದೆ.
ಸುರಭಿಯು ಒಮ್ಮೆ ತಪಸ್ಸನ್ನು ಆರಂಭಿಸಿತು. ಬ್ರಹ್ಮದೇವನು ಆ ತಪಸ್ಸಿಗೆ ಮೆಚ್ಚಿ ಪ್ರಸನ್ನನಾದನು ಮತ್ತು ಸುರಭಿಗೆ ಅಮರತ್ವವನ್ನುನೀಡಿದನು. ಅಲ್ಲದೇ, ತ್ರಿಲೋಕಗಳ ಮೇಲಿರುವ ಒಂದು ಸ್ವರ್ಗವನ್ನೂ ಅದಕ್ಕೆ ಒಪ್ಪಿಸಿದನು. ಆ ಲೋಕವು ಗೋಲೋಕವೆಂದು ಕರೆಯಲ್ಪಡುತ್ತದೆ. ಸುರಭಿಯು ಈ ಗೋಲೋಕದಲ್ಲಿ ನಿತ್ಯ ನಿವಾಸ ಮಾಡುತ್ತದೆ ಹಾಗೂ ಅದರ ಮಗಳು, ‘ಸುಕನ್ಯಾ’ ಭೂಲೋಕದಲ್ಲಿ ಪೃಥ್ವಿಯ ಮೇಲೆ ಇರುತ್ತದೆ.
ಈ ಗೋಲೋಕದ ಅಧಿಪತಿ ‘ಗೋವಿಂದ’ ಅಂದರೆ ಶ್ರೀಕೃಷ್ಣ’ನಾಗಿದ್ದಾನೆ. ಸುರಭಿಯು ಒಮ್ಮೆ ಇಂದ್ರ ದೇವನ ಬಾಗಿಲಲ್ಲಿ ಭಗವಾನ ಶ್ರೀಕೃಷ್ಣನ ಭೇಟಿಮಾಡಲು ಹೋಯಿತು ಹಾಗೂ ಪಷು ರಾಜ್ಯದ ಕುರಿತು ಶ್ರೀಕೃಷ್ಣನ ಸದಿಚ್ಛೆಯ ಮೇರೆಗೆ ಅದು ಅವನಿಗೆ ತಮ್ಮ ಗೋಲೋಕದ ಇಂದ್ರನನ್ನಾಗಿ ಆರಿಸಿತು. ಭಗವಾನ್ ಶ್ರೀಕೃಷ್ಣನ ಗೋಪ್ರೇಮವು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.