ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…
ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.
ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.
ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.
ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.
ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.
ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.
ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ
ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.