ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…
ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.
ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.
ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.
ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.
ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.
ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.
ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ
ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…