News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

4040

ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…

ಸಾವಿನ ಬಳಿಕ ಮುಂಡನ ಮಾಡುವುದು ಯಾಕೆ?

ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.

ಶೋಕದ ಸಂಕೇತ

ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಪ್ರತೀಕಾರದ ಸಿದ್ಧಾಂತ ಬಿಡುವುದು

ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.

ಧನಾತ್ಮಕ ಶಕ್ತಿ

ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.

ಬೇರ್ಪಡುವಿಕೆ ಮತ್ತು ವೈರಾಗ್ಯ ಹೆಚ್ಚಿಸುವುದು

ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಶುದ್ಧೀಕರಣ ವೃತ

ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.

ಅಹಂ ತ್ಯಜಿಸುವುದು

ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ

ಗೌರವದ ಸಂಕೇತ

ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…