ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ನಿಮ್ಮ ನೆಚ್ಚಿನ ಪಾದರಕ್ಷೆ ಯನ್ನು ತೊಡಲು ಹಿಂದೇಟು ಹಾಕುತ್ತಿದ್ದೀರಾ? ಒಡೆದ ಹಿಮ್ಮಡಿಗಳೇ ಇದಕ್ಕೆ ಕಾರಣವೇ? ಇದು ಕಾಣಿಸಬಾರದೆಂದು ಎಷ್ಟೇ ಪ್ರಯತ್ನ ಪಟ್ಟರೂ ಯಾವುದೋ ಸಂದ ರ್ಭದಲ್ಲಿ ಕಾಣಿಸಿಕೊಂಡು ಮುಜುಗರ ಅನುಭವಿಸಿದ್ದೀರಾ?
ಹಿಮ್ಮಡಿಗಳ ಬಿರುಕಿನ ಕಾರಣ ಎದುರಾಗುವ ನೋವಿನಿಂದ ಕೆಲವು ಪಾದ ರಕ್ಷೆಗಳನ್ನು ತೊಡಲೂ ಸಾಧ್ಯವಾಗುತ್ತಿಲ್ಲವೇ? ಬಿರುಕು ಮುಚ್ಚಿಕೊಳ್ಳಲು ಕಾಲುಚೀಲ ಧರಿಸುತ್ತಿದ್ದೀರಾ? ಈ ಬಿರುಕು ಗಳನ್ನು ತುಂಬುವ ವಿಧಾನಗಳೆಲ್ಲವೂ ಕೈ ಕೊಟ್ಟಿವೆಯೇ? ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಪಾದಗಳು ಇಡಿಯ ಶರೀರದ ಭಾರವನ್ನು ಹೊರಬೇಕಾದುದರಿಂದ ಇಲ್ಲಿಯ ಚರ್ಮ ಅತ್ಯಂತ ದಪ್ಪನಾಗಿರುತ್ತದೆ.
ಅದರಲ್ಲಿಯೂ ಅಂಚುಗಳಲ್ಲಿ ಹೆಚ್ಚು ದಪ್ಪನಾಗಿರುತ್ತದೆ. ಈ ದಪ್ಪನಾದ ಪಡೆ ಜೀವಕೋಶಗಳು ಸತ್ತರೂ ಸುಲಭವಾಗಿ ನಿವಾರಣೆಯಾಗದೇ ಅಂಟಿಕೊಂಡೇ ಇರುತ್ತವೆ.
ಕ್ರಮೇಣ ಇವು ಒಣಗಿ ಸೆಳೆತ ಹೆಚ್ಚಾಗುವ ಕಾರಣ ಚಿಕ್ಕ ಬಿರುಕು ಉಂಟಾಗುತ್ತದೆ. ಒಣಗುವ ಪ್ರಮಾಣ ಹೆಚ್ಚಾದಂತೆ ಬಿರುಕು ಆಳವಾಗುತ್ತಾ ಹೋಗುತ್ತದೆ. ಆದ್ದರಿಂದ ಈ ಭಾಗವನ್ನು ಆಗಾಗ ಉಜ್ಜಿಕೊಂಡು ಈ ಸತ್ತ ಜೀವಕೋಶಗಳನ್ನು ನಿವಾರಿಸುತ್ತಾ ಇರಬೇಕು. ಒಣಚರ್ಮ, ದೇಹದ ಭಾರ ವನ್ನು ಸಮರ್ಪಕವಾಗಿ ಹರಡದ ವಿನ್ಯಾಸದ ಪಾದ ರಕ್ಷೆಗಳು, ಶಿಲೀಂಧ್ರದ ಸೋಂಕು, ಸ್ಥೂಲ ಕಾಯ, ಸ್ವಚ್ಛತೆಯಲ್ಲಿ ಕೊರತೆ ಮೊದಲಾದ ಕಾರಣ ಗಳಿಂದ ಈ ಬಿರುಕುಗಳು ಇನ್ನಷ್ಟು ಆಳಕ್ಕೆ ಇಳಿದು ಜವಾದ ಚರ್ಮವನ್ನು ಹರಿದು ರಕ್ತಬರಿಸಬಹುದು.
ಸಾಮಾನ್ಯವಾಗಿ ಬಿರುಕುಗಳು ಕಾಣಿಸಿಕೊಂಡ ಬಳಿಕವೂ ಇದರಲ್ಲಿ ತಕ್ಷಣಕ್ಕೆ ಯಾವುದೇ ನೋವು ಇರದ ಕಾರಣ ನಾವೆಲ್ಲರೂ ಇದನ್ನು ಅಲಕ್ಷಿಸಿಬಿಡುತ್ತೇವೆ.

ಅಯ್ಯೋ ನಾಳೆ ಸ್ನಾನ ಮಾಡಿಕೊಂಡಾಗ ಉಜ್ಜಿಕೊಂಡರಾಯಿತು ಎಂಬ ಅಸಡ್ಡೆಯಿಂದಲೇ ಹೆಚ್ಚಿನವರಿಗೆ ಈ ತೊಂದರೆ ಉಲ್ಬಣಾವಸ್ಥೆಗೆ ಅಂದರೆ ಸೋರಿಯಾಸಿಸ್ (psoriasis) ಎಂಬ ಸ್ಥಿತಿಗೆ ತಲುಪಲೂ ಕಾರಣವಾಗಬಹುದು.
ಆದ್ದರಿಂದ ಈ ಬಿರುಕುಗಳನ್ನು ಮುಚ್ಚುವತ್ತ ಎಷ್ಟು ಬೇಗನೇ ಮನಸ್ಸು ಮಾಡುತ್ತೀರೋ ಅಷ್ಟೇ ಉತ್ತಮ.

* ಓಟ್ಸ್ ಅಥವಾ ಓಟ್ ಮೀಲ್ – ಎರಡು ದೊಡ್ಡ ಚಮಚ
* ಲಿಂಬೆ ರಸ – ಒಂದು ದೊಡ್ಡ ಚಮಚ
* ಉಪ್ಪು- ಎರಡು ಚಿಕ್ಕ ಚಮಚ
ಈ ಮೂರೂ ಪರಿಕರಗಳು ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸುವಲ್ಲಿ ಸಮರ್ಥವಾಗಿವೆ. ಲಿಂಬೆರಸ ಚರ್ಮದ ಜೀವಕೋಶಗಳನ್ನು ತೇವಗೊಳಿಸಿ ಪ್ರತಿ ಜೀವ ಕೋಶವನ್ನು ಬೇರೆ ಬೇರೆ ಯಾಗಿಸಲು ನೆರವಾಗುತ್ತದೆ ಹಾಗೂ ಬಿರುಕುಗಳಲ್ಲಿ ಆಶ್ರಯ ಪಡೆದಿದ್ದ ಕ್ರಿಮಿ, ಧೂಳು, ಕೀಟಾಣುಗಳನ್ನು ನಿವಾರಿಸಲು ನೆರವಾಗುತ್ತದೆ.
ಉಪ್ಪು ಮತ್ತು ಓಟ್ಸ್ ಸಡಿಲವಾದ ಈ ಜೀವಕೋಶ ಗಳನ್ನು ತಮ್ಮೊಂದಿಗೆ ಅಂಟಿಸಿ ಕೊಂಡು ಹೊರ ಹೋಗಲು ನೆರವಾಗುತ್ತವೆ. ಇದರಿಂದ ಬಿರುಕಿನ ಅಕ್ಕಪಕ್ಕದಲ್ಲಿದ್ದ ದಪ್ಪನೆಯ ಚರ್ಮದ ಭಾಗ ನಿಧಾನವಾಗಿ ನಿವಾರಣೆಯಾಗುತ್ತದೆ ಹಾಗೂ ಬಿರುಕಿನ ಆಳ ದಲ್ಲಿ ಹೊಸ ಚರ್ಮ ಬೆಳೆಯಲು ಸಾಧ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಿರುಕುಗಳು ಕಾಣದಂತೆ ಮಾಯವಾಗುತ್ತವೆ.

* ಒಂದು ಚಿಕ್ಕ ಬೋಗುಣಿಯಲ್ಲಿ ಎಲ್ಲಾ ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ.
* ಒಂದು ಅಗಲವಾದ ಬಕೆಟ್ ಅಥವಾ ಪಾತ್ರೆಯಲ್ಲಿ ಕೊಂಚವೇ ಬಿಸಿ ನೀರಿನಲ್ಲಿ ಕೊಂಚ ಉಪ್ಪು ಹಾಕಿ (ನಿಮ್ಮ ಪಾದಗಳು ಸಹಿಸುವಷ್ಟು) ಹಾಕಿ ಕೊಂಚ ಕಾಲ ಈ ನೀರಿನಲ್ಲಿ ಎರಡೂ ಪಾದಗಳನ್ನು ಮುಳುಗಿಸಿಡಿ.
* ಬಳಿಕ ಪಾದಗಳನ್ನು ನೀರಿನಿಂದ ಹೊರ ತೆಗೆದು ಟವೆಲ್ನಿಂದ ಒರೆಸಿಕೊಳ್ಳಿ.
* ಕಾಲುಗಳ ಕೆಳಗೆ ದಿಂಬೊಂದನ್ನು ಇಟ್ಟು ಪಾದಗಳಿಗೆ ಈ ಲೇಪನವನ್ನು ದಪ್ಪನಾಗಿ ಹಚ್ಚಿ. ಬಿರುಕುಗಳಿರುವಲ್ಲಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಿ.
* ಈ ಲೇಪನವನ್ನು ಸುಮಾರು ಹದಿನೈದು ನಿಮಿಷಗಳ ಕಾಲ ಹಾಗೇ ಬಿಡಿ.
* ಬಳಿಕ ಉಗುರು ಬೆಚ್ಚನೆಯ ನೀರಿನಿಂದ ತೊಳೆದು ಕೊಳ್ಳಿ.
* ನಂತರವೂ ಪಾದಗಳನ್ನು ಸುಮಾರು ಹತ್ತು ನಿಮಿಷಗಳು ಬಿಸಿ ನೀರಿನಲ್ಲಿ ಮುಳುಗಿಸಿಡಿ.
* ಬಳಿಕ ಸ್ಕ್ರಬರ್ ಉಪಯೋಗಿಸಿ ಅಂಚಿನ ಭಾಗಗಳನ್ನು ಕೆರೆದು ತೆಗೆಯಿಸಿ. ಸ್ಕ್ರಬರ್ ಇಲ್ಲದಿದ್ದರೆ ಒರಟಾದ ಕಲ್ಲಿಗೆ ಉಜ್ಜಿಕೊಳ್ಳಲೂಬಹುದು.
* ಒಂದು ವಾರದ ಕಾಲ ಸತತವಾಗಿ ಈ ವಿಧಾನ ಅನುಸರಿಸಿದರೆ ಬಿರುಕುಗಳು ಇಲ್ಲವಾಗುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…