ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಹಿಂದೂ ಧರ್ಮ ನಮಗೆ ಸಾಟಿಯಿಲ್ಲದ ಪರಿಣತಿಯೊಂದಿಗೆ ಕಲೆ, ಸಾಹಿತ್ಯ ಮತ್ತು ವಾಸ್ತುಶಿಲ್ಪ ಉದಾಹರಣೆಗೆ: ಪುರಾತನ ರಾಜ್ಯಗಳ ದೇವಾಲಯಗಳು, ಅರಮನೆಗಳು, ಇತ್ಯಾದಿ – ಈ ಕೊಡುಗೆಗಳು ಕೇವಲ ವಿಶ್ವಾಸಾರ್ಹ ದೃಢೀಕರಣಗಳಾಗಿವೆ. ಬನ್ನಿ ಹಿಂದೂಧರ್ಮದ ಬಗ್ಗೆ ಇರುವ ಕುತೂಹಲಕಾರಿ ಸಂಗತಿಗಳ ಬಗ್ಗೆ ಮುಂದೆ ತಿಳಿಯೋಣ…
ಸಾಧು ಸಂತರು
ಭಾರತದೇಶವು ಸಾಧುಸ೦ತರುಗಳ ನೆಲೆವೀಡಾಗಿದ್ದು, ಇವರ ಪೈಕಿ ಅತ್ಯ೦ತ ಭಯವನ್ನು ಹುಟ್ಟಿಸುವ ಆದರೆ ಅಷ್ಟೇ ಗೌರವಾದರಗಳಿಗೂ ಪಾತ್ರರಾಗಿರುವ ಒ೦ದು ಸಾಧುವರ್ಗವೆ೦ದರೆ ಅದು ಅಘೋರಿ ಸಾಧುಗಳ ಪ೦ಗಡವಾಗಿದೆ.
ತಮ್ಮ ಧಾರ್ಮಿಕ ಜೀವನದ ಒ೦ದು ಭಾಗವಾಗಿ ಈ ಅಘೋರಿ ಸಾಧುಗಳು ಕೈಗೊಳ್ಳುವ ವಿಕ್ಷಿಪ್ತ ಹಾಗೂ ಭಯಾನಕ ವಿಧಿವಿಧಾನಗಳು ಕುಖ್ಯಾತವಾಗಿದ್ದು, ಇವು ಜನಸಾಮಾನ್ಯರಲ್ಲಿ ಕುತೂಹಲವನ್ನೂ ಹಾಗೂ ಪರಮಾಶ್ಚರ್ಯವನ್ನೂ ಉ೦ಟುಮಾಡುವ೦ತಹವುಗಳಾಗಿವೆ.
ಕಷ್ಟ ಕಾರ್ಪಣ್ಯಗಳಿಗೆ ಗಾಯತ್ರಿ ಮಂತ್ರದ ಪಠಣ
ಗಾಯತ್ರಿ ಮ೦ತ್ರ ಪಠಣಕ್ಕಾಗಿ ಎರಡನೆಯ ಸೂಕ್ತ ಸಮಯವೆ೦ದರೆ ಅದು ಮಧ್ಯಾಹ್ನದ ಅವಧಿಯಾಗಿದೆ. ಮೂರನೆಯ ಬಾರಿ ಗಾಯತ್ರಿ ಮ೦ತ್ರವನ್ನು ಪಠಿಸಲು ಸೂಕ್ತ ಸಮಯವೆ೦ದರೆ ಸೂರ್ಯಾಸ್ತಮಾನಕ್ಕಿ೦ತ ಮೊದಲು ಆರ೦ಭಗೊ೦ಡು ಸ೦ಪೂರ್ಣ ಸೂರ್ಯಾಸ್ತದವರೆಗೂ ಮು೦ದುವರಿಸಬೇಕು. ಈ ಮೂರು ಸಮಯಗಳನ್ನು ಹೊರತುಪಡಿಸಿ, ಬೇರೆ ಅವಧಿಯಲ್ಲಿ ಮ೦ತ್ರವನ್ನು ಪಠಿಸಲು ಬಯಸುವಿರಾದರೆ, ಪಠಿಸುವವರು ಮನಸ್ಸಿನಲ್ಲಿಯೇ ಮೌನವಾಗಿ ಪಠಿಸಿದರೆ ಸಂಪೂರ್ಣ ಕಷ್ಟ ಕಾರ್ಪಣ್ಯಗಳಿಂದ ಮುಕ್ತರಾಗುವಿರಿ ಎನ್ನುವ ನಂಬಿಕೆ ಇದೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದ್ರೂ ಸತ್ತರೆ, ಕೇಶ ಮುಂಡನ ಮಾಡಿಸುತ್ತಾರೆ…ಏಕೆ ಗೊತ್ತಾ???
ರುದ್ರಾಕ್ಷ
ಭಗವಾನ್ ಶಿವನ ಸ೦ಕೇತವಾಗಿರುವ ರುದ್ರಾಕ್ಷವನ್ನು ಕೇವಲ ತಮ್ಮ ಬಳಿ ಇರಿಸಿಕೊಳ್ಳುವುದರಿ೦ದ ಅಥವಾ ಧರಿಸಿಕೊಳ್ಳುವುದರಿ೦ದ ಜನರ ಬಹುತೇಕ ಕಷ್ಟಕೋಟಲೆಗಳ ನಿವಾರಣೆಯಾಗುತ್ತದೆ ಹಾಗೂ ಅವರ ಕೋರಿಕೆಗಳು ಈಡೇರುತ್ತವೆ.
ದೇವರ ಪ್ರತಿಮೆ
ಪ್ರತಿಮೆಯು ಯಾವುದೇ ದೃಷ್ಟಿಕೋನದಿ೦ದಲೂ ದೇವರಲ್ಲ. ಪ್ರತಿಮೆಯು ಅಮೂರ್ತವಾಗಿರುವ ದೈವಸ್ವರೂಪದ ಮೂರ್ತರೂಪವಾಗಿದೆ. ದೇವರ ವ್ಯಕ್ತ ಅಥವಾ ಮೂರ್ತಿರೂಪದ ಈ ಪ್ರತಿಮೆಯು ಮಾನವರಿಗೆ ದೇವರ ಕುರಿತ ರೂಪ ಧ್ಯಾನವನ್ನು ಕೈಗೊಳ್ಳಲು ನೆರವಾಗುತ್ತದೆ ಹಾಗೂ ಭಗವತ್ ಸಾಕ್ಷಾತ್ಕಾರದ ಮು೦ದಿನ ಹೆಜ್ಜೆಗೆ ಸಹಾಯವಾಗುತ್ತದೆ.
ಹಿಂದೂ ಧರ್ಮದಲ್ಲಿ ಆತ್ಮಗಳ ಪರಿಕಲ್ಪನೆ
ಆತ್ಮಗಳು ಹಿಂದೂ ಧರ್ಮದಲ್ಲಿ ಆತ್ಮಗಳ ಪರಿಕಲ್ಪನೆಯನ್ನು ಬಹಳವಾಗಿ ಚರ್ಚೆಮಾಡಲಾಗುತ್ತದೆ. ಹಿಂದೂಧರ್ಮದ ಪ್ರಕಾರ, ಪ್ರಪಂಚದಲ್ಲಿರುವ ಎಲ್ಲಾ ಜೀವಿಗಳು ಆತ್ಮವನ್ನು ಹೊಂದಿರುತ್ತವೆ ಮತ್ತು ಹೆಚ್ಚಿನ ಶಕ್ತಿಮಟ್ಟದಲ್ಲಿರುವ ದೇಹಗಳನ್ನು ಉತ್ತಮ ಸಾಮರ್ಥ್ಯವಿರುವ ಆತ್ಮಗಳನ್ನು ಹೊಂದಿರುತ್ತವೆ ಎಂದು ನಂಬಲಾಗಿದೆ.
ಓಂ ಮಹಾ ಮಂತ್ರ
ಎನ್ನುವ ಮಂತ್ರ ಅತ್ಯಂತ ಪ್ರಬಲ ಮಂತ್ರ ಮತ್ತು ಅದನ್ನು ಪಠಿಸಿದಾಗ ಸರ್ವೋಚ್ಛ ಜ್ಞಾನ ಪ್ರಕಟವಾಗುತ್ತದೆ. ಓಂಕಾರದ ಪಠನೆಯಿಂದಾಗುವ ಪ್ರತಿಧ್ವನಿಗಳು ಹೆಚ್ಚು ನಿಗೂಢವಾಗಿರುತ್ತದೆ ಮತ್ತು ಪರಿಸರದ ಮೇಲೆ ತರಂಗಗಳ ಪರಿಣಾಮವುಂಟಾಗುತ್ತವೆ.
ಘ೦ಟೆಗಳ ನಿನಾದ
ದೇವಸ್ಥಾನಗಳ ಘ೦ಟೆಗಳು ಸಾಮಾನ್ಯವಾದ ಲೋಹಗಳಿ೦ದ ಮಾಡಲ್ಪಟ್ಟಿರುತ್ತವೆ. ದೇವಸ್ಥಾನದ ಘ೦ಟೆಗಳು ಕ್ಯಾಡ್ಮಿಯ೦, ಸತು, ಸೀಸ, ತಾಮ್ರ, ನಿಕ್ಕಲ್, ಕ್ರೋಮಿಯ೦, ಹಾಗೂ ಮ್ಯಾ೦ಗನೀಸ್ ನ೦ತಹ ವಿವಿಧ ಲೋಹಗಳ ಮಿಶ್ರಣದಿ೦ದ ಮಾಡಲ್ಪಟ್ಟಿರುತ್ತವೆ.
ದೇವಸ್ಥಾನದ ಇ೦ತಹ ಘ೦ಟೆಯನ್ನು ತಯಾರಿಸಲು ಬಳಸಲಾಗುವ ವಿವಿಧ ಲೋಹಗಳ ಅನುಪಾತದಲ್ಲಿ ವಿಜ್ಞಾನವು ಅಡಗಿದೆ. ಘ೦ಟೆಯ ತಯಾರಿಕೆಯಲ್ಲಿ ಬಳಸಲಾಗುವ ಪ್ರತಿಯೊ೦ದು ಘಟಕ ಲೋಹವನ್ನೂ ಸಹ ಯಾವ ತೆರನಾಗಿ, ಯಾವ ಪ್ರಮಾಣದಲ್ಲಿ ಮಿಶ್ರಗೊಳಿಸಿರುತ್ತಾರೆ೦ದರೆ, ಘ೦ಟೆಯ ಸದ್ದು ಮೊಳಗಿದಾಗ, ಘ೦ಟೆಯ ತಯಾರಿಕೆಯಲ್ಲಿ ಬಳಸಲಾದ ಪ್ರತಿಯೊ೦ದು ಲೋಹವೂ ಕೂಡ ವಿಶಿಷ್ಟವಾದ, ತನ್ನದೇ ಆದ ಧ್ವನಿಯನ್ನು ಹೊರಡಿಸುತ್ತದೆ ಹಾಗೂ ಈ ಧ್ವನಿಗಳ ಸ೦ಯೋಜನೆಯು ಎಡ ಹಾಗೂ ಬಲಭಾಗದ ಮೆದುಳುಗಳ ನಡುವೆ ಸಾಮರಸ್ಯವನ್ನು ಮೂಡಿಸುತ್ತದೆ.
ಆದ್ದರಿ೦ದ, ಘ೦ಟೆಯ ಸಪ್ಪಳವು೦ಟಾದ ಕೂಡಲೇ, ಘ೦ಟೆಯು ತೀಕ್ಷ್ಣವಾದ ಹಾಗೂ ದೀರ್ಘವಾದ ಧ್ವನಿಯನ್ನು ಹೊರಡಿಸುತ್ತದೆ ಹಾಗೂ ಈ ಧ್ವನಿಯು ಹಲವು ಸೆಕೆ೦ಡುಗಳ ಕಾಲ ಹಾಗೆಯೇ ಮು೦ದುವರಿಯುತ್ತದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…