ಸಿನಿಮಾ

ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

437

ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

ಇಲ್ಲಿ ತಮ್ಮ ಹೊಸ ಚಿತ್ರ ಡಿಕ್ಟೇಟರ್ ಬಗ್ಗೆ ಮಾಹಿತಿ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ರಾಜಕೀಯಕ್ಕೆ ಪ್ರವೇಶ ಕೊಡಬೇಕೆಂದು ಆಸೆ ಇದೆ. ಆದರೆ ತಂದೆಯವರು ಈ ಬಗ್ಗೆ ಒಪ್ಪಿಗೆ ನೀಡಿಲ್ಲ ಎಂದು ಅವರು ಹೆಳಿದರು.

ಡಿಕ್ಟೇಟರ್ ಚಿತ್ರದಲ್ಲಿ ನಾನು ಪತ್ರಕರ್ತನಾಗಿ ನಟಿಸುತ್ತಿದ್ದೇನೆ. ಪತ್ರಕರ್ತರ ಕಷ್ಟ ಸುಖಗಳನ್ನು ತೆರೆಯ ಮೇಲಿಡಲಾಗುವುದು. ಚಿತ್ರಕಥೆ ನಿರ್ದೇಶನ, ನಟನೆಯ ಜೊತೆಗೆ ಚಿತ್ರದಲ್ಲಿ ಐದಾರು ಹಾಡುಗಳನ್ನು ನಾನೇ ಹಾಡಿದ್ದೇನೆ ಎಂದು ಅವರು ಹೇಳಿದರು .

ಈ ಹಿನ್ನೆಲೆಯಲ್ಲಿ 5 ವರ್ಷಗಳ ಬಳಿಕ ತಂದೆಯನ್ನು ಒಪ್ಪಿಸಿ, ರಾಜಕೀಯ ಪ್ರವೇಶ ಮಾಡಲಿದ್ದೇನೆ. ನನಗೆ 60 ವರ್ಷ ಆಗುವ ವೇಳೆಗೆ ಪ್ರಧಾನಿ ಆಗಿಯೇ ಆಗುತ್ತೇನೆ ಎಂದು ಹುಚ್ಚ ವೆಂಕಟ್ ಹೇಳಿದರು.

ಚುನಾವಣೆಯಲ್ಲಿ ನಕಲಿ ಮತ ಹಾಕದಂತೆ ಜನತೆಗೆ ಮನವಿ ಮಾಡಿದರು ಹುಚ್ಚ ವೆಂಕಟ್. ಹಣ, ಸೀರೆ, ಹೆಂಡಕ್ಕಾಗಿ ಮತಗಳನ್ನು ಮಾರಿಕೊಳ್ಳಬಾರದು ಎಂದು ಮನವಿ ಮಾಡಿದರು. ಮಂಗಳೂರಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಂದ ನನಗೆ ತುಂಬಾ ನೋವಾಗಿದೆ. ನಾವೆಲ್ಲರೂ ಪ್ರೀತಿಯಿಂದ ಇರಬೇಕು. ಹಿಂಸಾಚಾರ ಬೇಡ ಎಂದು ಅವರು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ವಿಸ್ಮಯ ಜಗತ್ತು

    ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

    ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

  • Sports

    ವಿರಾಟ್ ಕೊಹ್ಲಿ ಅವರ ಒಂದು ತಿಂಗಳ ಸಂಬಳ ಎಷ್ಟು ಕೋಟಿ? ನೋಡಿ.

    ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…