ಸಿನಿಮಾ

ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

444

ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

ಇಲ್ಲಿ ತಮ್ಮ ಹೊಸ ಚಿತ್ರ ಡಿಕ್ಟೇಟರ್ ಬಗ್ಗೆ ಮಾಹಿತಿ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ರಾಜಕೀಯಕ್ಕೆ ಪ್ರವೇಶ ಕೊಡಬೇಕೆಂದು ಆಸೆ ಇದೆ. ಆದರೆ ತಂದೆಯವರು ಈ ಬಗ್ಗೆ ಒಪ್ಪಿಗೆ ನೀಡಿಲ್ಲ ಎಂದು ಅವರು ಹೆಳಿದರು.

ಡಿಕ್ಟೇಟರ್ ಚಿತ್ರದಲ್ಲಿ ನಾನು ಪತ್ರಕರ್ತನಾಗಿ ನಟಿಸುತ್ತಿದ್ದೇನೆ. ಪತ್ರಕರ್ತರ ಕಷ್ಟ ಸುಖಗಳನ್ನು ತೆರೆಯ ಮೇಲಿಡಲಾಗುವುದು. ಚಿತ್ರಕಥೆ ನಿರ್ದೇಶನ, ನಟನೆಯ ಜೊತೆಗೆ ಚಿತ್ರದಲ್ಲಿ ಐದಾರು ಹಾಡುಗಳನ್ನು ನಾನೇ ಹಾಡಿದ್ದೇನೆ ಎಂದು ಅವರು ಹೇಳಿದರು .

ಈ ಹಿನ್ನೆಲೆಯಲ್ಲಿ 5 ವರ್ಷಗಳ ಬಳಿಕ ತಂದೆಯನ್ನು ಒಪ್ಪಿಸಿ, ರಾಜಕೀಯ ಪ್ರವೇಶ ಮಾಡಲಿದ್ದೇನೆ. ನನಗೆ 60 ವರ್ಷ ಆಗುವ ವೇಳೆಗೆ ಪ್ರಧಾನಿ ಆಗಿಯೇ ಆಗುತ್ತೇನೆ ಎಂದು ಹುಚ್ಚ ವೆಂಕಟ್ ಹೇಳಿದರು.

ಚುನಾವಣೆಯಲ್ಲಿ ನಕಲಿ ಮತ ಹಾಕದಂತೆ ಜನತೆಗೆ ಮನವಿ ಮಾಡಿದರು ಹುಚ್ಚ ವೆಂಕಟ್. ಹಣ, ಸೀರೆ, ಹೆಂಡಕ್ಕಾಗಿ ಮತಗಳನ್ನು ಮಾರಿಕೊಳ್ಳಬಾರದು ಎಂದು ಮನವಿ ಮಾಡಿದರು. ಮಂಗಳೂರಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಂದ ನನಗೆ ತುಂಬಾ ನೋವಾಗಿದೆ. ನಾವೆಲ್ಲರೂ ಪ್ರೀತಿಯಿಂದ ಇರಬೇಕು. ಹಿಂಸಾಚಾರ ಬೇಡ ಎಂದು ಅವರು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ವೀಡಿಯೊ ಗ್ಯಾಲರಿ

    ನ್ಯಾಯಬೆಲೆ ಅಂಗಡಿಗಳು ಬಡವರಿಗೆ ಕೊಡುವ ಅಕ್ಕಿಯಲ್ಲಿ ಹೇಗೆಲ್ಲಾ ಮೋಸ ಮಾಡ್ತಾರೆ ಗೊತ್ತಾ.?ತಿಳಿಯಲು ಮುಂದೆ ನೋಡಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…

  • ಆರೋಗ್ಯ

    ನರುಲಿಗಳನ್ನು ನಿವಾರಿಸಲು ಇಲ್ಲಿವೆ ಸುಲಭದ ಉಪಾಯಗಳು..!ತಿಳಿಯಲು ಈ ಲೇಖನ ಓದಿ …

    ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.