News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

709

ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.

ಅದೇನೇ ಇರಲಿ, ಹುಡುಗಿಯರು ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?

ಎಷ್ಟೋ ಹುಡುಗಿಯರಿಗೆ ಈ ಪ್ರಶ್ನೆ ಕಾಡುತ್ತಲೇ ಇರುತ್ತದೆ. ಹಾಗಿದ್ದರೆ ಕೇಳಿ ಹುಡುಗಿಯರು ತಮಗಿಂತ ಚಿಕ್ಕವರನ್ನು ಮದುವೆ ಆಗುವುದರಿಂದ ಅನುಕೂಲಗಳೇ ಹೆಚ್ಚು. ಹೇಗೆಂದರೆ ತಮಗಿಂತ ದೊಡ್ಡವರನ್ನು ಮದುವೆ ಆದರೆ ಅವರು ಹೇಳಿದಂತೆ ನೆಡೆಯಬೇಕಾಗುತ್ತದೆ. ಹುಡುಗ ನಿಮಗಿಂತ ಚಿಕ್ಕವನಾಗಿದ್ದರೆ ಅವನಿಗಿಂತ ಹೆಚ್ಚು ನಿಮಗೆ ತಿಳಿದಿರುತ್ತದೆ. ನಿಮ್ಮ ಅಭಿಪ್ರಾಯಗಳಿಗೆ ಅವನು ಚೆನ್ನಾಗಿ ಸ್ಪಂದಿಸುತ್ತಾನೆ.

ವಿಜ್ಞಾನಿಗಳ ಪ್ರಕಾರ ಟೆಸ್ಟೋಸ್ಟೆರಾನ್ ಎಂಬ ಅಂಶವು ವಯಸ್ಸಾದಂತೆ ಕಡಿಮೆ ಆಗುತ್ತಾ ಹೋಗುತ್ತದೆ. ಆ ಅಂಶ ಹೆಚ್ಚಿದ್ದಷ್ಟೂ ಹುಡುಗರು ತಮ್ಮ ತಪ್ಪನ್ನು ತೋರಿಸಿಕೊಟ್ಟಾಗ ತಿದ್ದಿಕೊಳ್ಳಲು ಪ್ರಯತ್ನಿಸುತ್ತಾರೆ. ನಿಮಗಿಂತ ಚಿಕ್ಕವರಾದರೆ ನೀವು ಹೇಳಿದ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಅದೇ ನಿಮಗಿಂತ ದೊಡ್ಡವರಾಗಿದ್ದಾರೆ ನೀವು ತಪ್ಪೆಂದು ತೋರಿಸಿದರು ಅದನ್ನು ತಿದ್ದಿಕೊಳ್ಳುವ ಮತ್ತೆ ಇಲ್ಲ. ಹಾಗು ಲೈಂಗಿಕ ಕ್ರಿಯೆಯಲ್ಲೂ ತುಂಬ ಒಳ್ಳೆಯದು.

ಹುಡುಗ ಚಿಕ್ಕವನೆಂದರೆ 2 ರಿಂದ 3 ವರ್ಷ ಚಿಕ್ಕವನಾದರೆ ಏನು ತೊಂದರೆ ಇಲ್ಲದೆ ಮದುವೆ ಆಗಬಹುದು. ಆದರೆ 5 ವರ್ಷ ಮೇಲ್ಪಟ್ಟು ಚಿಕ್ಕವನಾದರೆ ನೀವು ತೊಂದರೆ ಅನುಭವಿಸಬೇಕಾಗುತ್ತದೆ. ಇದರಿಂದ ನಿಮ್ಮ ಮಗುವಿಗೆ ತೊಂದರೆ ಆಗುವ ಸಾಧ್ಯತೆಗಳು ಇರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • ಆಧ್ಯಾತ್ಮ, ವಿಜ್ಞಾನ

    ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

    ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.

  • inspirational, ಸುದ್ದಿ

    ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…