ಆರೋಗ್ಯ

ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

915

ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ  ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

ಈ ಕೀಲು ನೋವು ಹಿರಿಯರು ಕಿರಿಯರು ಎನ್ನದೆ ಎಲ್ಲರನ್ನು ಆವರಿಸಿದೆ. ಈ ಕೀಲುನೋವಿಗೆ ನಾವು ವೈದ್ಯರ ಬಳಿ ಹೋಗದೆ ಮನೆಯಲ್ಲೇ ಪರಿಹಾರವನ್ನ ಕಂಡುಕೊಳ್ಳ ಬಹುದಾಗಿದೆ.

 

ತಯಾರಿಸುವ ವಿಧಾನ:-

ಮೊದಲು ಹುಣಸೆಬೀಜವನ್ನು ಚೆನ್ನಾಗಿ ಬೇಯಿಸಬೇಕು. ನಂತರ ಆ ಬೀಜಗಳನ್ನು ನೀರಿನಲ್ಲಿ ಎರಡು ದಿನ ನೆನೆಸಬೇಕು ಚನ್ನಾಗಿ ನೆಂದ ನಂತರ ಮೇಲಿನ ಸಿಪ್ಪೆಯನ್ನು ತೆಗೆದು ಒಣಗಿಸಬೇಕು. ಒಣಗಿದ ಹುಣಸೆ ಬೀಜಗಳನ್ನು ಪುಡಿಮಾಡಬೇಕು.

 

ಈ ಪುಡಿ ಒಂದು ಚಮಚ, ಒಂದು ಗ್ಲಾಸ್ ನೀರು ಹಾಕಿ ಚೆನ್ನಾಗಿ ಕುಡಿಸಬೇಕು. ಹಾಲು, ಸಕ್ಕರೆ ಹಾಕಿ ಪಾಯಸದಂತೆ ಮಾಡಿ ಬೆಳ್ಳಗೆ, ಸಂಜೆ ಸೇವಿಸಬೇಕು. ಇದನ್ನು ಕೆಲವು ದಿನಗಳ ಕಾಲ ನಿರಂತರವಾಗಿ ಸೇವಿಸಿದರೆ ಕೀಲು ನೋವು, ಮಂಡಿನೋವು ಶಾಶ್ವತವಾಗಿ ಪರಿಹಾರವಾಗುತ್ತದೆ.ಸುಲಭವಾಗಿ ಸಿಗುವ ಹುಣಸೆ ಬೀಜದಲ್ಲಿ ಸುಲಭವಾಗಿ ಪರಿಹಾರವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ನೆಗಡಿ,ಡಸ್ಟ್ ಅಲರ್ಜಿ ಇದೆಯಾ ಆಗಾದರೆ ಇಲ್ಲಿದೆ ಅದಕ್ಕೆ ಸೂಕ್ತ ಪರಿಹಾರ..!

    ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…

  • ಮನರಂಜನೆ

    ಚಂದನ್‌ ಶೆಟ್ಟಿ ಬಿಗ್‌ಬಾಸ್‌ ಫೈನಲ್ ಕನ್ಫೆಶನ್ ರೂಮ್‌ನಲ್ಲಿ ಬಿಕ್ಕಿ ಬಿಕ್ಕಿ ಆಳುತ್ತಿದ್ದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್‌ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್‌ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…