ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
ಈ ಕೀಲು ನೋವು ಹಿರಿಯರು ಕಿರಿಯರು ಎನ್ನದೆ ಎಲ್ಲರನ್ನು ಆವರಿಸಿದೆ. ಈ ಕೀಲುನೋವಿಗೆ ನಾವು ವೈದ್ಯರ ಬಳಿ ಹೋಗದೆ ಮನೆಯಲ್ಲೇ ಪರಿಹಾರವನ್ನ ಕಂಡುಕೊಳ್ಳ ಬಹುದಾಗಿದೆ.
ಮೊದಲು ಹುಣಸೆಬೀಜವನ್ನು ಚೆನ್ನಾಗಿ ಬೇಯಿಸಬೇಕು. ನಂತರ ಆ ಬೀಜಗಳನ್ನು ನೀರಿನಲ್ಲಿ ಎರಡು ದಿನ ನೆನೆಸಬೇಕು ಚನ್ನಾಗಿ ನೆಂದ ನಂತರ ಮೇಲಿನ ಸಿಪ್ಪೆಯನ್ನು ತೆಗೆದು ಒಣಗಿಸಬೇಕು. ಒಣಗಿದ ಹುಣಸೆ ಬೀಜಗಳನ್ನು ಪುಡಿಮಾಡಬೇಕು.
ಈ ಪುಡಿ ಒಂದು ಚಮಚ, ಒಂದು ಗ್ಲಾಸ್ ನೀರು ಹಾಕಿ ಚೆನ್ನಾಗಿ ಕುಡಿಸಬೇಕು. ಹಾಲು, ಸಕ್ಕರೆ ಹಾಕಿ ಪಾಯಸದಂತೆ ಮಾಡಿ ಬೆಳ್ಳಗೆ, ಸಂಜೆ ಸೇವಿಸಬೇಕು. ಇದನ್ನು ಕೆಲವು ದಿನಗಳ ಕಾಲ ನಿರಂತರವಾಗಿ ಸೇವಿಸಿದರೆ ಕೀಲು ನೋವು, ಮಂಡಿನೋವು ಶಾಶ್ವತವಾಗಿ ಪರಿಹಾರವಾಗುತ್ತದೆ.ಸುಲಭವಾಗಿ ಸಿಗುವ ಹುಣಸೆ ಬೀಜದಲ್ಲಿ ಸುಲಭವಾಗಿ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…