ಸುದ್ದಿ

ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

61

ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ .

ಫೇಸ್ಬುಕ್​, ವಾಟ್ಸ್​​ಆ್ಯಪ್ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ

ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ.

ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ಸಂಗ್ರಹಿಸಿದ್ದಫೇಸ್ಬುಕ್ಎರಡನ್ನೂಪರಿಶೀಲನೆನಡೆಸಿತ್ತು. ಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಹಿನ್ನೆಲೆಯಲ್ಲಿಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜೋಡೆತ್ತುಗಳ ಸದ್ದು, ಗೋಶಾಲೆಗೆ ಬೆಳಕಾದ ದರ್ಶನ್, ಯಶ್.

    ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…

  • ವಿಸ್ಮಯ ಜಗತ್ತು

    ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

    ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

  • ಸರ್ಕಾರಿ ಯೋಜನೆಗಳು

    ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…

  • ಆಧ್ಯಾತ್ಮ

    ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

    ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…