ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ.

ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ ದಂಪತಿ, ಖಾಸಗಿ ಸೈಬರ್ ತಜ್ಞರ ಸಹಾಯದಿಂದ ಅಶ್ಲೀಲ ವೆಬ್ ತಾಣದಿಂದ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲವಾಗಿದೆ.ಸೂರತ್ನಲ್ಲಿರುವ, ಹೆಚ್ಚಾಗಿ ಸಿರಿವಂತರು ವಾಸಿಸುವ ಬಡಾವಣೆಯ ನಿವಾಸಿಯಾಗಿರುವ ರಾಜೇಶ್ (ಹೆಸರು ಬದಲಿಸಲಾಗಿದೆ) ಎಂಬುವರಿಗೆ ಸ್ಮಾರ್ಟ್ ಟೀವಿ ಮೂಲಕ ಅಶ್ಲೀಲ ವೆಬ್ಸೈಟ್ಗಳನ್ನು ಸಂದರ್ಶಿಸಿ, ವಿಡಿಯೋ ನೋಡುವ ಅಭ್ಯಾಸವಿದೆ. ಒಂದು ದಿನ ಇದೇ ರೀತಿಯ ವಿಡಿಯೋ ನೋಡುತ್ತಿರುವಾಗ,

ರಾಜೇಶ್ ಅವರು ತಮ್ಮ ಪತ್ನಿ ಜತೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ವೆಬ್ಸೈಟ್ನಲ್ಲಿ ಗೋಚರವಾಗಿದೆ. ಇದನ್ನು ನೋಡಿ ದಂಗಾದ ಅವರು ಪೊಲೀಸರಿಗೆ ದೂರು ನೀಡಲು ಮುಜುಗರವಾಗಿದೆ. ಹೀಗಾಗಿ ಖಾಸಗಿ ಸೈಬರ್ ತಜ್ಞರ ಮೊರೆ ಹೋಗಿದ್ದಾರೆ.ಆ ತಜ್ಞರು ರಾಜೇಶ್ ಮಲಗುವ ಕೋಣೆಯಲ್ಲೆಲ್ಲಾ ಜಾಲಾಡಿದ್ದಾರೆ. ಯಾವುದೇ ಕ್ಯಾಮೆರಾ ಸಿಕ್ಕಿಲ್ಲ. ವಿಡಿಯೋ ಯಾವ ರೀತಿ ಸೆರೆಯಾಯಿತು ಹಾಗೂ ಅಪ್ಲೋಡ್ ಆಯಿತು ಎಂಬ ವಿಚಾರಕ್ಕಾಗಿ ಸಾಕಷ್ಟುತಲೆಕೆಡಿಸಿಕೊಂಡಿದ್ದಾರೆ. ಕೊನೆಗೆ ಕೋಣೆಯಲ್ಲಿದ್ದ ಟೀವಿ ಮೇಲೆ ಅನುಮಾನ ಬಂದಿದೆ.

ರಾಜೇಶ್ ಅವರು ಅಶ್ಲೀಲ ವೆಬ್ಸೈಟ್ಗಳಿಗೆ ಭೇಟಿ ನೀಡುತ್ತಿದ್ದರು. ಆ ಸಂದರ್ಭದಲ್ಲಿ ಹ್ಯಾಕರ್ ಟೀವಿಯನ್ನು ಕಂಪ್ಯೂಟರ್ ರೀತಿ ಹ್ಯಾಕ್ ಮಾಡಿದ್ದಾನೆ. ಅದರಲ್ಲಿದ್ದ ಕೆಮೆರಾವನ್ನು ನಿಯಂತ್ರಿಸಿ, ತನಗೆ ಬೇಕಾದಾಗ ವಿಡಿಯೋ ಸೆರೆ ಹಿಡಿದಿದ್ದಾನೆ. ಆ ಟೀವಿ ವೈಫೈ ಜತೆ ಸಂಪರ್ಕ ಹೊಂದಿದ್ದ ಕಾರಣ ದೃಶ್ಯಗಳು ನೇರವಾಗಿ ಆತನಿಗೆ ಸಿಕ್ಕಿವೆ. ಬಳಿಕ ಆತ ವಿಡಿಯೋವನ್ನು ಆನ್ಲೈನ್ಗೆ ಅಪ್ಲೋಡ್ ಮಾಡಿದ್ದಾನೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ರಾಜೇಶ್ ಅವರು ಸೈಬರ್ ತಜ್ಞರ ಸಹಾಯದಿಂದ ಆ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲರಾಗಿದ್ದಾರೆ.
ಟೀವಿ ತಯಾರಿಕಾ ಕಂಪನಿಗಳು ಹಲವು ಭದ್ರತಾ ಅಂಶಗಳನ್ನು ಅಳವಡಿಸಿರುವುದಾಗಿ ಹೇಳಿದರೂ, ಆನ್ಲೈನ್ ಭದ್ರತೆಯ ಖಾತ್ರಿ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…