ತಂತ್ರಜ್ಞಾನ

ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

430

ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ. ಬದಲಾದ ಜೀವನ ಶೈಲಿ ಕಾರಣ ಯುಕ್ತ ವಯಸ್ಸಿನಲ್ಲೇ ಬಹಳಷ್ಟು ಮಂದಿ ಹೃದಯಾಘಾತದಿಂದ ಮರಣಿಸುತ್ತಿದ್ದಾರೆ.

ಹೃದಯಾಘಾತ ಬಂದವರಿಗೆ ಎಷ್ಟು ಬೇಗ ಚಿಕಿತ್ಸೆ ನೀಡಿದರೆ ಅಷ್ಟು ಬೇಗ ಬದುಕುವ ಸಾಧ್ಯತೆಗಳು ಇರುತ್ತವೆ.. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಿದರೂ ಆ ಮನುಷ್ಯನ ಪ್ರಾಣಕ್ಕೆ ಅಪಾಯ. ಆದರೆ ಆ ಹೃದಯಾಘಾತ ಯಾವ ಸಮಯದಲ್ಲಿ.. ಎಂತಹ ಪರಿಸ್ಥಿತಿಯಲ್ಲಿ ಬರುತ್ತದೋ ಯಾರೂ ಊಹಿಸಲು ಸಾಧ್ಯವಿಲ್ಲ.. ಆದರೆ ಈ ಮಹಾಮಾರಿಯನ್ನು ತಾನು ಕಂಡುಹಿಡಿದ ಸಲಕರಣೆ ಮೂಲಕ ಆರು ಗಂಟೆ ಮೊದಲೇ ಗ್ರಹಿಸಬಹದು ಎನ್ನುತ್ತಿದ್ದಾರೆ 16 ವರ್ಷದ ಬಾಲಕ ಆಕಾಶ್ ಮನೋಜ್.

ತಮಿಳುನಾಡಿನ ಆಕಾಶ್ ಹತ್ತನೇ ತರಗತಿ ಓದುತ್ತಿದ್ದಾನೆ. ಹೃದಯಾಘಾತ ಬರುವ ಸೂಚನೆಯನ್ನು ತಾನು ಕಂಡುಹಿಡಿದ ಹೊಸ ಟೆಕ್ನಿಕ್ ಮೂಲಕ ತಿಳಿದುಕೊಳ್ಳಬಹುದು ಎನ್ನುತ್ತಿದ್ದಾನೆ. ಈ ಸಲಕರಣೆಯನ್ನು ಕಂಡುಹಿಡಿದ ಆಕಾಶ್ ’ಇನ್ನೋವೇಷನ್ ಸ್ಕಾಲರ್ಸ್ ಇನ್ ರೆಸಿಡೆನ್ಸ್ ಪ್ರೋಗ್ರಾಂ’ ನಡಿ ರಾಷ್ಟ್ರಪತಿ ಕೈಲಿ ಚಿನ್ನದ ಪದಕವನ್ನು ಪಡೆದಿದ್ದಾನೆ.

ಈ ಸಂದರ್ಭದಲ್ಲಿ ಆಕಾಶ್ ಮಾತನಾಡುತ್ತಾ.. “ನಿಶ್ವಬ್ದವಾಗಿ ಬರುವ ಹೃದಯಾಘಾತ ಈ ನಡುವೆ ಹೆಚ್ಚಾಗುತ್ತಿದೆ. ಬಹಳಷ್ಟು ಮಂದಿ ಮೇಲ್ಮೋಟಕ್ಕೆ ಆರೋಗ್ಯವಾಗಿ ಕಾಣಿಸುತ್ತಾರೆ. ಹೃದಯಾಘಾತಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳೂ ಅವರಲ್ಲಿ ಕಾಣಿಸಲ್ಲ. ನಮ್ಮ ತಾತ ಆರೋಗ್ಯವಾಗಿ ಕಾಣಿಸುತ್ತಿದ್ದರು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದರು. ತಾತನ ಸಾವು ನನ್ನಲ್ಲಿ ತುಂಬಾ ನೋವುಂಟು ಮಾಡಿತು. ಹೃದಯಾಘಾತವನ್ನು ಮೊದಲೇ ಕಂಡುಹಿಡಿಯುವ ಸಲಕರಣೆ ಯಾವುದಾದರೂ ತಯಾರಿಸಬೇಕು ಎಂದುಕೊಂಡೆ. ಹಾಗಾಗಿ ಈ ಸಲಕರಣೆ ಕಂಡುಹಿಡಿದೆ. ಆದರೆ ಇದನ್ನು ಇನ್ನೂ ಅಭಿವೃದ್ಧಿ ಪಡಿಸಬೇಕಾಗಿದೆ. ದೇಹದ ಮೇಲೆ ಯಾವುದೇ ಗಾಯ ಮಾಡದಂತೆ ಇದನ್ನು ಉಪಯೋಗಿಸಬಹುದು” ಎಂದು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶನ ಸಂದರ್ಭದಲ್ಲಿ ತಿಳಿಸಿದ್ದಾರೆ.

ಆಗಲಿದೆ ಎಂದು

’ರಕ್ತದಲ್ಲಿರುವ ಎಫ್‍ಎಬಿಪಿ3 ಎಂಬ ಸಣ್ಣ ಪ್ರೋಟೀನ್ ಬಳಸಿಕೊಂಡು ಹೃದಯಾಘಾತದ ಅಪಾಯವನ್ನು ತಿಳಿದುಕೊಳ್ಳಬಹುದು’ ಎಂದು ಆಕಾಶ್ ತಿಳಿಸಿದ್ದಾನೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇರುವವರಿಗೆ ಈ ಸಲಕರಣೆ ಅದೆಷ್ಟೋ ಉಪಯುಕ್ತವಾಗಿರುತ್ತದೆ. ಹೃದಯಾಘಾತದ ಅಪಾಯವನ್ನು ಮೊದಲೇ ಗ್ರಹಿಸಿ ವೈದ್ಯರನ್ನು ಸಂಪರ್ಕಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯಬಹುದೆಂದು ತಿಳಿಸಿದ್ದಾನೆ ಆ ಬಾಲಕ. ಈ ಸಲಕರಣೆಯನ್ನು ತಜ್ಞರ ಸಹಾಯದಿಂದ ಅಭಿವೃದ್ಧಿ ಪಡಿಸಿ ಜನರಿಗೆ ಸಿಗುವಂತೆ ಮಾಡಿದರೆ ಅದೆಷ್ಟೋ ಜೀವಗಳನ್ನು ಉಳಿಸಬಹುದು..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…