ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ. ಬದಲಾದ ಜೀವನ ಶೈಲಿ ಕಾರಣ ಯುಕ್ತ ವಯಸ್ಸಿನಲ್ಲೇ ಬಹಳಷ್ಟು ಮಂದಿ ಹೃದಯಾಘಾತದಿಂದ ಮರಣಿಸುತ್ತಿದ್ದಾರೆ.

ಹೃದಯಾಘಾತ ಬಂದವರಿಗೆ ಎಷ್ಟು ಬೇಗ ಚಿಕಿತ್ಸೆ ನೀಡಿದರೆ ಅಷ್ಟು ಬೇಗ ಬದುಕುವ ಸಾಧ್ಯತೆಗಳು ಇರುತ್ತವೆ.. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಿದರೂ ಆ ಮನುಷ್ಯನ ಪ್ರಾಣಕ್ಕೆ ಅಪಾಯ. ಆದರೆ ಆ ಹೃದಯಾಘಾತ ಯಾವ ಸಮಯದಲ್ಲಿ.. ಎಂತಹ ಪರಿಸ್ಥಿತಿಯಲ್ಲಿ ಬರುತ್ತದೋ ಯಾರೂ ಊಹಿಸಲು ಸಾಧ್ಯವಿಲ್ಲ.. ಆದರೆ ಈ ಮಹಾಮಾರಿಯನ್ನು ತಾನು ಕಂಡುಹಿಡಿದ ಸಲಕರಣೆ ಮೂಲಕ ಆರು ಗಂಟೆ ಮೊದಲೇ ಗ್ರಹಿಸಬಹದು ಎನ್ನುತ್ತಿದ್ದಾರೆ 16 ವರ್ಷದ ಬಾಲಕ ಆಕಾಶ್ ಮನೋಜ್.

ತಮಿಳುನಾಡಿನ ಆಕಾಶ್ ಹತ್ತನೇ ತರಗತಿ ಓದುತ್ತಿದ್ದಾನೆ. ಹೃದಯಾಘಾತ ಬರುವ ಸೂಚನೆಯನ್ನು ತಾನು ಕಂಡುಹಿಡಿದ ಹೊಸ ಟೆಕ್ನಿಕ್ ಮೂಲಕ ತಿಳಿದುಕೊಳ್ಳಬಹುದು ಎನ್ನುತ್ತಿದ್ದಾನೆ. ಈ ಸಲಕರಣೆಯನ್ನು ಕಂಡುಹಿಡಿದ ಆಕಾಶ್ ’ಇನ್ನೋವೇಷನ್ ಸ್ಕಾಲರ್ಸ್ ಇನ್ ರೆಸಿಡೆನ್ಸ್ ಪ್ರೋಗ್ರಾಂ’ ನಡಿ ರಾಷ್ಟ್ರಪತಿ ಕೈಲಿ ಚಿನ್ನದ ಪದಕವನ್ನು ಪಡೆದಿದ್ದಾನೆ.

ಈ ಸಂದರ್ಭದಲ್ಲಿ ಆಕಾಶ್ ಮಾತನಾಡುತ್ತಾ.. “ನಿಶ್ವಬ್ದವಾಗಿ ಬರುವ ಹೃದಯಾಘಾತ ಈ ನಡುವೆ ಹೆಚ್ಚಾಗುತ್ತಿದೆ. ಬಹಳಷ್ಟು ಮಂದಿ ಮೇಲ್ಮೋಟಕ್ಕೆ ಆರೋಗ್ಯವಾಗಿ ಕಾಣಿಸುತ್ತಾರೆ. ಹೃದಯಾಘಾತಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳೂ ಅವರಲ್ಲಿ ಕಾಣಿಸಲ್ಲ. ನಮ್ಮ ತಾತ ಆರೋಗ್ಯವಾಗಿ ಕಾಣಿಸುತ್ತಿದ್ದರು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದರು. ತಾತನ ಸಾವು ನನ್ನಲ್ಲಿ ತುಂಬಾ ನೋವುಂಟು ಮಾಡಿತು. ಹೃದಯಾಘಾತವನ್ನು ಮೊದಲೇ ಕಂಡುಹಿಡಿಯುವ ಸಲಕರಣೆ ಯಾವುದಾದರೂ ತಯಾರಿಸಬೇಕು ಎಂದುಕೊಂಡೆ. ಹಾಗಾಗಿ ಈ ಸಲಕರಣೆ ಕಂಡುಹಿಡಿದೆ. ಆದರೆ ಇದನ್ನು ಇನ್ನೂ ಅಭಿವೃದ್ಧಿ ಪಡಿಸಬೇಕಾಗಿದೆ. ದೇಹದ ಮೇಲೆ ಯಾವುದೇ ಗಾಯ ಮಾಡದಂತೆ ಇದನ್ನು ಉಪಯೋಗಿಸಬಹುದು” ಎಂದು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶನ ಸಂದರ್ಭದಲ್ಲಿ ತಿಳಿಸಿದ್ದಾರೆ.
ಆಗಲಿದೆ ಎಂದು
’ರಕ್ತದಲ್ಲಿರುವ ಎಫ್ಎಬಿಪಿ3 ಎಂಬ ಸಣ್ಣ ಪ್ರೋಟೀನ್ ಬಳಸಿಕೊಂಡು ಹೃದಯಾಘಾತದ ಅಪಾಯವನ್ನು ತಿಳಿದುಕೊಳ್ಳಬಹುದು’ ಎಂದು ಆಕಾಶ್ ತಿಳಿಸಿದ್ದಾನೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇರುವವರಿಗೆ ಈ ಸಲಕರಣೆ ಅದೆಷ್ಟೋ ಉಪಯುಕ್ತವಾಗಿರುತ್ತದೆ. ಹೃದಯಾಘಾತದ ಅಪಾಯವನ್ನು ಮೊದಲೇ ಗ್ರಹಿಸಿ ವೈದ್ಯರನ್ನು ಸಂಪರ್ಕಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯಬಹುದೆಂದು ತಿಳಿಸಿದ್ದಾನೆ ಆ ಬಾಲಕ. ಈ ಸಲಕರಣೆಯನ್ನು ತಜ್ಞರ ಸಹಾಯದಿಂದ ಅಭಿವೃದ್ಧಿ ಪಡಿಸಿ ಜನರಿಗೆ ಸಿಗುವಂತೆ ಮಾಡಿದರೆ ಅದೆಷ್ಟೋ ಜೀವಗಳನ್ನು ಉಳಿಸಬಹುದು..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…