ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ. ಬದಲಾದ ಜೀವನ ಶೈಲಿ ಕಾರಣ ಯುಕ್ತ ವಯಸ್ಸಿನಲ್ಲೇ ಬಹಳಷ್ಟು ಮಂದಿ ಹೃದಯಾಘಾತದಿಂದ ಮರಣಿಸುತ್ತಿದ್ದಾರೆ.

ಹೃದಯಾಘಾತ ಬಂದವರಿಗೆ ಎಷ್ಟು ಬೇಗ ಚಿಕಿತ್ಸೆ ನೀಡಿದರೆ ಅಷ್ಟು ಬೇಗ ಬದುಕುವ ಸಾಧ್ಯತೆಗಳು ಇರುತ್ತವೆ.. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಿದರೂ ಆ ಮನುಷ್ಯನ ಪ್ರಾಣಕ್ಕೆ ಅಪಾಯ. ಆದರೆ ಆ ಹೃದಯಾಘಾತ ಯಾವ ಸಮಯದಲ್ಲಿ.. ಎಂತಹ ಪರಿಸ್ಥಿತಿಯಲ್ಲಿ ಬರುತ್ತದೋ ಯಾರೂ ಊಹಿಸಲು ಸಾಧ್ಯವಿಲ್ಲ.. ಆದರೆ ಈ ಮಹಾಮಾರಿಯನ್ನು ತಾನು ಕಂಡುಹಿಡಿದ ಸಲಕರಣೆ ಮೂಲಕ ಆರು ಗಂಟೆ ಮೊದಲೇ ಗ್ರಹಿಸಬಹದು ಎನ್ನುತ್ತಿದ್ದಾರೆ 16 ವರ್ಷದ ಬಾಲಕ ಆಕಾಶ್ ಮನೋಜ್.

ತಮಿಳುನಾಡಿನ ಆಕಾಶ್ ಹತ್ತನೇ ತರಗತಿ ಓದುತ್ತಿದ್ದಾನೆ. ಹೃದಯಾಘಾತ ಬರುವ ಸೂಚನೆಯನ್ನು ತಾನು ಕಂಡುಹಿಡಿದ ಹೊಸ ಟೆಕ್ನಿಕ್ ಮೂಲಕ ತಿಳಿದುಕೊಳ್ಳಬಹುದು ಎನ್ನುತ್ತಿದ್ದಾನೆ. ಈ ಸಲಕರಣೆಯನ್ನು ಕಂಡುಹಿಡಿದ ಆಕಾಶ್ ’ಇನ್ನೋವೇಷನ್ ಸ್ಕಾಲರ್ಸ್ ಇನ್ ರೆಸಿಡೆನ್ಸ್ ಪ್ರೋಗ್ರಾಂ’ ನಡಿ ರಾಷ್ಟ್ರಪತಿ ಕೈಲಿ ಚಿನ್ನದ ಪದಕವನ್ನು ಪಡೆದಿದ್ದಾನೆ.

ಈ ಸಂದರ್ಭದಲ್ಲಿ ಆಕಾಶ್ ಮಾತನಾಡುತ್ತಾ.. “ನಿಶ್ವಬ್ದವಾಗಿ ಬರುವ ಹೃದಯಾಘಾತ ಈ ನಡುವೆ ಹೆಚ್ಚಾಗುತ್ತಿದೆ. ಬಹಳಷ್ಟು ಮಂದಿ ಮೇಲ್ಮೋಟಕ್ಕೆ ಆರೋಗ್ಯವಾಗಿ ಕಾಣಿಸುತ್ತಾರೆ. ಹೃದಯಾಘಾತಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳೂ ಅವರಲ್ಲಿ ಕಾಣಿಸಲ್ಲ. ನಮ್ಮ ತಾತ ಆರೋಗ್ಯವಾಗಿ ಕಾಣಿಸುತ್ತಿದ್ದರು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದರು. ತಾತನ ಸಾವು ನನ್ನಲ್ಲಿ ತುಂಬಾ ನೋವುಂಟು ಮಾಡಿತು. ಹೃದಯಾಘಾತವನ್ನು ಮೊದಲೇ ಕಂಡುಹಿಡಿಯುವ ಸಲಕರಣೆ ಯಾವುದಾದರೂ ತಯಾರಿಸಬೇಕು ಎಂದುಕೊಂಡೆ. ಹಾಗಾಗಿ ಈ ಸಲಕರಣೆ ಕಂಡುಹಿಡಿದೆ. ಆದರೆ ಇದನ್ನು ಇನ್ನೂ ಅಭಿವೃದ್ಧಿ ಪಡಿಸಬೇಕಾಗಿದೆ. ದೇಹದ ಮೇಲೆ ಯಾವುದೇ ಗಾಯ ಮಾಡದಂತೆ ಇದನ್ನು ಉಪಯೋಗಿಸಬಹುದು” ಎಂದು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶನ ಸಂದರ್ಭದಲ್ಲಿ ತಿಳಿಸಿದ್ದಾರೆ.
ಆಗಲಿದೆ ಎಂದು
’ರಕ್ತದಲ್ಲಿರುವ ಎಫ್ಎಬಿಪಿ3 ಎಂಬ ಸಣ್ಣ ಪ್ರೋಟೀನ್ ಬಳಸಿಕೊಂಡು ಹೃದಯಾಘಾತದ ಅಪಾಯವನ್ನು ತಿಳಿದುಕೊಳ್ಳಬಹುದು’ ಎಂದು ಆಕಾಶ್ ತಿಳಿಸಿದ್ದಾನೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇರುವವರಿಗೆ ಈ ಸಲಕರಣೆ ಅದೆಷ್ಟೋ ಉಪಯುಕ್ತವಾಗಿರುತ್ತದೆ. ಹೃದಯಾಘಾತದ ಅಪಾಯವನ್ನು ಮೊದಲೇ ಗ್ರಹಿಸಿ ವೈದ್ಯರನ್ನು ಸಂಪರ್ಕಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯಬಹುದೆಂದು ತಿಳಿಸಿದ್ದಾನೆ ಆ ಬಾಲಕ. ಈ ಸಲಕರಣೆಯನ್ನು ತಜ್ಞರ ಸಹಾಯದಿಂದ ಅಭಿವೃದ್ಧಿ ಪಡಿಸಿ ಜನರಿಗೆ ಸಿಗುವಂತೆ ಮಾಡಿದರೆ ಅದೆಷ್ಟೋ ಜೀವಗಳನ್ನು ಉಳಿಸಬಹುದು..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…