ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ. ಬದಲಾದ ಜೀವನ ಶೈಲಿ ಕಾರಣ ಯುಕ್ತ ವಯಸ್ಸಿನಲ್ಲೇ ಬಹಳಷ್ಟು ಮಂದಿ ಹೃದಯಾಘಾತದಿಂದ ಮರಣಿಸುತ್ತಿದ್ದಾರೆ.

ಹೃದಯಾಘಾತ ಬಂದವರಿಗೆ ಎಷ್ಟು ಬೇಗ ಚಿಕಿತ್ಸೆ ನೀಡಿದರೆ ಅಷ್ಟು ಬೇಗ ಬದುಕುವ ಸಾಧ್ಯತೆಗಳು ಇರುತ್ತವೆ.. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಿದರೂ ಆ ಮನುಷ್ಯನ ಪ್ರಾಣಕ್ಕೆ ಅಪಾಯ. ಆದರೆ ಆ ಹೃದಯಾಘಾತ ಯಾವ ಸಮಯದಲ್ಲಿ.. ಎಂತಹ ಪರಿಸ್ಥಿತಿಯಲ್ಲಿ ಬರುತ್ತದೋ ಯಾರೂ ಊಹಿಸಲು ಸಾಧ್ಯವಿಲ್ಲ.. ಆದರೆ ಈ ಮಹಾಮಾರಿಯನ್ನು ತಾನು ಕಂಡುಹಿಡಿದ ಸಲಕರಣೆ ಮೂಲಕ ಆರು ಗಂಟೆ ಮೊದಲೇ ಗ್ರಹಿಸಬಹದು ಎನ್ನುತ್ತಿದ್ದಾರೆ 16 ವರ್ಷದ ಬಾಲಕ ಆಕಾಶ್ ಮನೋಜ್.

ತಮಿಳುನಾಡಿನ ಆಕಾಶ್ ಹತ್ತನೇ ತರಗತಿ ಓದುತ್ತಿದ್ದಾನೆ. ಹೃದಯಾಘಾತ ಬರುವ ಸೂಚನೆಯನ್ನು ತಾನು ಕಂಡುಹಿಡಿದ ಹೊಸ ಟೆಕ್ನಿಕ್ ಮೂಲಕ ತಿಳಿದುಕೊಳ್ಳಬಹುದು ಎನ್ನುತ್ತಿದ್ದಾನೆ. ಈ ಸಲಕರಣೆಯನ್ನು ಕಂಡುಹಿಡಿದ ಆಕಾಶ್ ’ಇನ್ನೋವೇಷನ್ ಸ್ಕಾಲರ್ಸ್ ಇನ್ ರೆಸಿಡೆನ್ಸ್ ಪ್ರೋಗ್ರಾಂ’ ನಡಿ ರಾಷ್ಟ್ರಪತಿ ಕೈಲಿ ಚಿನ್ನದ ಪದಕವನ್ನು ಪಡೆದಿದ್ದಾನೆ.

ಈ ಸಂದರ್ಭದಲ್ಲಿ ಆಕಾಶ್ ಮಾತನಾಡುತ್ತಾ.. “ನಿಶ್ವಬ್ದವಾಗಿ ಬರುವ ಹೃದಯಾಘಾತ ಈ ನಡುವೆ ಹೆಚ್ಚಾಗುತ್ತಿದೆ. ಬಹಳಷ್ಟು ಮಂದಿ ಮೇಲ್ಮೋಟಕ್ಕೆ ಆರೋಗ್ಯವಾಗಿ ಕಾಣಿಸುತ್ತಾರೆ. ಹೃದಯಾಘಾತಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳೂ ಅವರಲ್ಲಿ ಕಾಣಿಸಲ್ಲ. ನಮ್ಮ ತಾತ ಆರೋಗ್ಯವಾಗಿ ಕಾಣಿಸುತ್ತಿದ್ದರು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದರು. ತಾತನ ಸಾವು ನನ್ನಲ್ಲಿ ತುಂಬಾ ನೋವುಂಟು ಮಾಡಿತು. ಹೃದಯಾಘಾತವನ್ನು ಮೊದಲೇ ಕಂಡುಹಿಡಿಯುವ ಸಲಕರಣೆ ಯಾವುದಾದರೂ ತಯಾರಿಸಬೇಕು ಎಂದುಕೊಂಡೆ. ಹಾಗಾಗಿ ಈ ಸಲಕರಣೆ ಕಂಡುಹಿಡಿದೆ. ಆದರೆ ಇದನ್ನು ಇನ್ನೂ ಅಭಿವೃದ್ಧಿ ಪಡಿಸಬೇಕಾಗಿದೆ. ದೇಹದ ಮೇಲೆ ಯಾವುದೇ ಗಾಯ ಮಾಡದಂತೆ ಇದನ್ನು ಉಪಯೋಗಿಸಬಹುದು” ಎಂದು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶನ ಸಂದರ್ಭದಲ್ಲಿ ತಿಳಿಸಿದ್ದಾರೆ.
ಆಗಲಿದೆ ಎಂದು
’ರಕ್ತದಲ್ಲಿರುವ ಎಫ್ಎಬಿಪಿ3 ಎಂಬ ಸಣ್ಣ ಪ್ರೋಟೀನ್ ಬಳಸಿಕೊಂಡು ಹೃದಯಾಘಾತದ ಅಪಾಯವನ್ನು ತಿಳಿದುಕೊಳ್ಳಬಹುದು’ ಎಂದು ಆಕಾಶ್ ತಿಳಿಸಿದ್ದಾನೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇರುವವರಿಗೆ ಈ ಸಲಕರಣೆ ಅದೆಷ್ಟೋ ಉಪಯುಕ್ತವಾಗಿರುತ್ತದೆ. ಹೃದಯಾಘಾತದ ಅಪಾಯವನ್ನು ಮೊದಲೇ ಗ್ರಹಿಸಿ ವೈದ್ಯರನ್ನು ಸಂಪರ್ಕಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯಬಹುದೆಂದು ತಿಳಿಸಿದ್ದಾನೆ ಆ ಬಾಲಕ. ಈ ಸಲಕರಣೆಯನ್ನು ತಜ್ಞರ ಸಹಾಯದಿಂದ ಅಭಿವೃದ್ಧಿ ಪಡಿಸಿ ಜನರಿಗೆ ಸಿಗುವಂತೆ ಮಾಡಿದರೆ ಅದೆಷ್ಟೋ ಜೀವಗಳನ್ನು ಉಳಿಸಬಹುದು..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.