ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.
ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು.
ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!
ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ.
ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!
ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ.
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ.
Published by
Mayoon N / Biotechnologist / Director of DRM Career Build Center, Kolar
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…