ವಿಚಿತ್ರ ಆದರೂ ಸತ್ಯ

ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

257
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಪತ್ನಿಯೊಬ್ಬಳು ತನ್ನ ಪತಿ ಮೇಲೆ ಬಿಸಿ ನೀರು ಸುರಿದಿರುವ ಘಟನೆ ಅದು.
ಎಲ್ಲಿ,ಹೇಗೆ ಅಂತ ಮುಂದೆ ಓದಿ :- 
ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ಘಟನೆ ನಡೆದಿದ್ದು, ಸಲ್ಮಾನ್ ಎಂಬುವರು ಶೋಷಣೆಗೊಳಗಾದ  ವ್ಯಕ್ತಿಯಾಗಿದ್ದಾರೆ.

ಸಲ್ಮಾನ್ ಅವರ ಪತ್ನಿ ,ನಗ್ಮಾ ಬಿಸಿನೀರು ಹಾಕಿದ ಪತ್ನಿಯಾಗಿದ್ದಾಳೆ. ಧಾರ್ಮಿಕ ನಂಬಿಕೆ ಹಿನ್ನಲೆಯಲ್ಲಿ ಸಲ್ಮಾನ್ ಗಡ್ಡವನ್ನು ಶೇವ್ ಮಾಡಲು ನಿರಾಕರಿಸಿದ್ದಾನೆ. ಈ ವಿಚಾರ ಸಂಬಂಧ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕುಪಿತಗೊಂಡ ಪತಿಯ ಮೇಲೆ ನಗ್ಮಾ ಇದ್ದಕ್ಕಿದ್ದಂತೆಯೇ ಬಿಸಿ ನೀರು ತಂದು ಸಲ್ಮಾನ್ ಮೇಲೆ ಸುರಿದಿದ್ದಾಳೆ.

ಸಲ್ಮಾನ್ ಹಾಗೂ ನಗ್ಮಾ ಮದುವೆಯಾಗಿ 6 ತಿಂಗಳಾಗಿದೆ. ಸಲ್ಮಾನ್ ಡ್ರೆಸ್ಸಿಂಗ್ ಸ್ಟೈಲ್ ಬಗ್ಗೆ ನಗ್ಮಾಗೆ ಅಸಮಾಧಾನವಿದ್ದು, ಇಬ್ಬರ ನಡುವೆ ಈ ಬಗ್ಗೆ ಸಾಕಷ್ಟು ಜಗಳಗಳಾಗಿವೆ.
ಮಾಡೆಲ್ ಗಳ ರೀತಿ ಡ್ರೆಸ್ ಸೆನ್ಸ್ ಹಾಗೂ ಅವರ ರೀತಿ ಸ್ಟೈಲಿಶ್ ಆಗಿ ಇರುವಂತೆ ಪ್ರತೀನಿತ್ಯ ಗಂಡನಿಗೆ ಬಲವಂತೆ ಮಾಡಿದ್ದಾಳೆ. ಇದಕ್ಕೆ ಸಲ್ಮಾನ್ ನಿರಾಕರಿಸಿದ್ದಾನೆ. ಈ ಹಿನ್ನಲೆಯಲ್ಲಿ ಗಂಡನ ಮೇಲೆ ಬಿಸಿ ನೀರು ಸುರಿದಿದ್ದಾಳೆಂದು ಪೊಲೀಸರು ಹೇಳಿದ್ದಾರೆ.

ಡ್ರೆಸ್ ಸೆನ್ಸ್ ಹಾಗೂ ಸ್ಟೈಲಿಶ್ ಆಗಿರುವಂತೆ ಪ್ರತಿನಿತ್ಯ ನನ್ನ ಪತ್ನಿ ಬಲವಂತ ಮಾಡುತ್ತಿದ್ದಳು. ಇದಕ್ಕೆ ನಿರಾಕರಿಸಿದ್ದಕ್ಕೆ ಬಿಸಿ ನೀರು ಸುರಿದಳು. ನನ್ನ ಕಿರುಚಾಟ ಕೇಳಿ ಸ್ಥಳೀಯರು ಬಂದು ನನ್ನನ್ನು ಆಸ್ಪತ್ರೆಗೆ ದಾಖಲಿಸಿದರು ಎಂದು ಶೋಷಣೆಗೊಳಗಾದ ಸಲ್ಮಾನ್ ಹೇಳಿದ್ದಾರೆ.

ಇದೀಗ ಮನನೊಂದಿರುವ ಸಲ್ಮಾನ್ ತನ್ನ ಪತ್ನಿಯ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದು ನ್ಯಾಯಕ್ಕಾಗಿ ಆಗ್ರಹಿಸಿದ್ದಾನೆ.

ಅದಕ್ಕೆ ಹೇಳ್ತೀವಿ ಕೆಲವೊಂದು ಹೆಂಡತಿ ಮಾತುಗಳನ್ನು ಕೇಳಿ, ಕೇಳ್ತೀರಾ ಆಲ್ವಾ. ಕೇಳಿಲ್ಲ ಅಂದ್ರೆ ಗೊತ್ತಲ್ವ ಏನಾಗುತ್ತೆ ಅಂತ……

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಮಗಳ ಜನ್ಮದಿನಕ್ಕೆ ಬೆಂಗಳೂರು ದಂಪತಿಯಿಂದ ಕ್ಯಾನ್ಸರ್ ಆಸ್ಪತ್ರೆ ಗಿಫ್ಟ್..! ತಿಳಿಯಲು ಈ ಲೇಖನ ಓದಿ..

    ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…

  • ಮನರಂಜನೆ

    ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

    ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…