ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.

ಜನ ಯಾವುದೇ ಒಂದು ಸ್ಮಾರ್ಟ್ ಫೋನ್ ಗುಣಮಟ್ಟ ಅಳತೆ ಮಾಡುವಾಗ ಕ್ಯಾಮೆರಾ ಎಷ್ಟಿದೆ , RAM ಎಷ್ಟಿದೆ ?, ರೆಸಲ್ಯೂಶನ್ ಮತ್ತು ಬ್ಯಾಟರಿ ಎಷ್ಟಿದೆ ? ಎಷ್ಟು ಸ್ಕ್ರೀನ್ ಇದೆ ಅಥವಾ ಎಷ್ಟು ಮೆಮೊರಿ ಇದೆ ಎಲ್ಲಾ ನೋಡಿ ಅಳತೆ ಮಾದಲಾಗ್ತದೆ, ಇದು ಪ್ರತಿಯೊಬ್ಬ ಗ್ರಾಹಕನ ಬಳಕೆಗೆ ಇಚ್ಛೆ ಇದ್ದಂತೆ, ಸರಿ ಅದರಲ್ಲೇನು ತಪ್ಪು ಅಂತೀರಾ ..?

ಹಲವಾರು ಚೀನಾ ಮೊಬೈಲ್ಗಳು ಪ್ರತಿ ದಿನ ಹೊಸ ರೀತಿಯಲ್ಲಿ ನಮ್ಮ ದೇಶಕ್ಕೆ ಲಗ್ಗೆ ಇಡ್ತಿವೆ, ಕಡಿಮೆ ಬೆಲೆಗೆ ಉತ್ತಮರೀತಿಯ ಹಾಗೆ ಕಾಣೋ ಮೊಬೈಲುಗಳು ಬರ್ತಿವೆ , ಏನೋ ಒಂದು ಅಂಶ ಈ ಮೊಬೈಲ್ ಫೋನ್ ಖರೀದಿ ಮಾಡೋವಾಗ ಮರೆತಿದಿರಾ ಅನ್ಸುತ್ತೆ ಅಥವಾ ಗಮನಕ್ಕೆ ಬಂದಿರಲಿಕ್ಕಿಲ್ಲ, ಇದೆಲ್ಲದರ ನಡುವೆ ಎಲ್ಲರ ಅರೋಗ್ಯ ದೃಷ್ಟಿ ಇಂದ ಒಂದು ಮುಖ್ಯವಾದ ನಿರ್ಣಾಯಕ ಅಂಶ ಎಲ್ಲರೂ ಗಣನೆಗೆ ತಗೋಬೇಕಾಗಿದೆ.

ಒಂದಷ್ಟು ರಿಸರ್ಚ್ ಪ್ರಕಾರ ಮೊಬೈಲ್ ಬಳಕೆಹಿಂದ ತಲೆನೋವು, ಆಕಳಿಸಿದಾಗ ಭಾಯಿಭಾಗ ನೋವು , ತಲೆ ಭಾರ ಅನ್ಸೋದು ,ಒಂದಷ್ಟು ಕಡೆ ಕ್ಯಾನ್ಸರ್ , ಮೆದುಳಿನ ಗೆಡ್ಡೆ ಥರ ದೊಡ್ಡ ದೊಡ್ಡ ಖಾಯಿಲೆಗಳು ಬರ್ತವೆ ಅಂತ ಹೇಳಿದ್ದಾರೆ.
SAR ಅಂದ್ರೆ, ನಿರ್ದಿಷ್ಟ ಹೀರಿಕೆ ದರವಿದ್ಯುತ್ಕಾಂತೀಯ ಶಕ್ತಿ ಅಲೆಗಳು ಮಾನವನ ದೇಹದ ಮೇಲೆ ಬೀರುವ ಪರಿಣಾಮ.ಭಾರತೀಯ ಸರ್ಕಾರದ ಪ್ರಕಾರ, ಮೊಬೈಲ್ ಗಳ SAR ನ ಮಟ್ಟ 1.60 ವಾಟ್ / ಕೆಜಿ ಒಳಗೆ ಇರ್ಬೇಕು , ಇದಕ್ಕಿಂತ ಜಾಸ್ತಿ ಇದ್ರೆ ಇದು ಆರೋಗ್ಯಕ್ಕೆ ಹಾನಿಕರ !… SAR ವ್ಯಾಲ್ಯೂ ಎಷ್ಟು ಕಮ್ಮಿ ಇರುತೊ ಅಷ್ಟು ಆರೋಗ್ಯಕ್ಕೆ ಒಳ್ಳೇದು .

ಇನ್ನೊಂದ್ ಮುಖ್ಯ ವಿಷಯ ಏನಪ್ಪಾ ಅಂದ್ರೇ, ದೂರಸಂಪರ್ಕ ಇಲಾಖೆಯ ಪ್ರಕಾರ, SAR ಮೌಲ್ಯಗಳ ಮಾಹಿತಿಯನ್ನು ಪ್ರತಿ ಫೋನ್ ಮಾರಾಟದ ಸಮಯದಲ್ಲಿ ಗ್ರಾಹಕರಿಗೆ ಅಂಗಡಿಗಳು ತಿಳಿಸಕೊಡಬೇಕು, ಇದಂತೂ ಆಗುತ್ತಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…