ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.

ಜನ ಯಾವುದೇ ಒಂದು ಸ್ಮಾರ್ಟ್ ಫೋನ್ ಗುಣಮಟ್ಟ ಅಳತೆ ಮಾಡುವಾಗ ಕ್ಯಾಮೆರಾ ಎಷ್ಟಿದೆ , RAM ಎಷ್ಟಿದೆ ?, ರೆಸಲ್ಯೂಶನ್ ಮತ್ತು ಬ್ಯಾಟರಿ ಎಷ್ಟಿದೆ ? ಎಷ್ಟು ಸ್ಕ್ರೀನ್ ಇದೆ ಅಥವಾ ಎಷ್ಟು ಮೆಮೊರಿ ಇದೆ ಎಲ್ಲಾ ನೋಡಿ ಅಳತೆ ಮಾದಲಾಗ್ತದೆ, ಇದು ಪ್ರತಿಯೊಬ್ಬ ಗ್ರಾಹಕನ ಬಳಕೆಗೆ ಇಚ್ಛೆ ಇದ್ದಂತೆ, ಸರಿ ಅದರಲ್ಲೇನು ತಪ್ಪು ಅಂತೀರಾ ..?

ಹಲವಾರು ಚೀನಾ ಮೊಬೈಲ್ಗಳು ಪ್ರತಿ ದಿನ ಹೊಸ ರೀತಿಯಲ್ಲಿ ನಮ್ಮ ದೇಶಕ್ಕೆ ಲಗ್ಗೆ ಇಡ್ತಿವೆ, ಕಡಿಮೆ ಬೆಲೆಗೆ ಉತ್ತಮರೀತಿಯ ಹಾಗೆ ಕಾಣೋ ಮೊಬೈಲುಗಳು ಬರ್ತಿವೆ , ಏನೋ ಒಂದು ಅಂಶ ಈ ಮೊಬೈಲ್ ಫೋನ್ ಖರೀದಿ ಮಾಡೋವಾಗ ಮರೆತಿದಿರಾ ಅನ್ಸುತ್ತೆ ಅಥವಾ ಗಮನಕ್ಕೆ ಬಂದಿರಲಿಕ್ಕಿಲ್ಲ, ಇದೆಲ್ಲದರ ನಡುವೆ ಎಲ್ಲರ ಅರೋಗ್ಯ ದೃಷ್ಟಿ ಇಂದ ಒಂದು ಮುಖ್ಯವಾದ ನಿರ್ಣಾಯಕ ಅಂಶ ಎಲ್ಲರೂ ಗಣನೆಗೆ ತಗೋಬೇಕಾಗಿದೆ.

ಒಂದಷ್ಟು ರಿಸರ್ಚ್ ಪ್ರಕಾರ ಮೊಬೈಲ್ ಬಳಕೆಹಿಂದ ತಲೆನೋವು, ಆಕಳಿಸಿದಾಗ ಭಾಯಿಭಾಗ ನೋವು , ತಲೆ ಭಾರ ಅನ್ಸೋದು ,ಒಂದಷ್ಟು ಕಡೆ ಕ್ಯಾನ್ಸರ್ , ಮೆದುಳಿನ ಗೆಡ್ಡೆ ಥರ ದೊಡ್ಡ ದೊಡ್ಡ ಖಾಯಿಲೆಗಳು ಬರ್ತವೆ ಅಂತ ಹೇಳಿದ್ದಾರೆ.
SAR ಅಂದ್ರೆ, ನಿರ್ದಿಷ್ಟ ಹೀರಿಕೆ ದರವಿದ್ಯುತ್ಕಾಂತೀಯ ಶಕ್ತಿ ಅಲೆಗಳು ಮಾನವನ ದೇಹದ ಮೇಲೆ ಬೀರುವ ಪರಿಣಾಮ.ಭಾರತೀಯ ಸರ್ಕಾರದ ಪ್ರಕಾರ, ಮೊಬೈಲ್ ಗಳ SAR ನ ಮಟ್ಟ 1.60 ವಾಟ್ / ಕೆಜಿ ಒಳಗೆ ಇರ್ಬೇಕು , ಇದಕ್ಕಿಂತ ಜಾಸ್ತಿ ಇದ್ರೆ ಇದು ಆರೋಗ್ಯಕ್ಕೆ ಹಾನಿಕರ !… SAR ವ್ಯಾಲ್ಯೂ ಎಷ್ಟು ಕಮ್ಮಿ ಇರುತೊ ಅಷ್ಟು ಆರೋಗ್ಯಕ್ಕೆ ಒಳ್ಳೇದು .

ಇನ್ನೊಂದ್ ಮುಖ್ಯ ವಿಷಯ ಏನಪ್ಪಾ ಅಂದ್ರೇ, ದೂರಸಂಪರ್ಕ ಇಲಾಖೆಯ ಪ್ರಕಾರ, SAR ಮೌಲ್ಯಗಳ ಮಾಹಿತಿಯನ್ನು ಪ್ರತಿ ಫೋನ್ ಮಾರಾಟದ ಸಮಯದಲ್ಲಿ ಗ್ರಾಹಕರಿಗೆ ಅಂಗಡಿಗಳು ತಿಳಿಸಕೊಡಬೇಕು, ಇದಂತೂ ಆಗುತ್ತಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…