ಸ್ಪೂರ್ತಿ

ಹೆಣ್ಣಿಗಿರುವ ಛಲ ಬೇರೆ ಯಾರಿಗೂ ಇಲ್ಲ, ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಈ ಹುಡುಗಿ ಉದಾಹರಣೆ..!ತಿಳಿಯಲು ಇದನ್ನು ಓದಿ..

414

ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

ರೇಡಿಯೋಸಿಟಿ ಇಂಡಿಯಾ ಎಫ್ಎಂ ನ ಕಾಂಟೆಸ್ಟ್ ಒಂದರಲ್ಲಿ ನಿಕಿತಾ ಲಕ್ಕಿ ವಿನ್ನರ್ ಆಗಿದ್ದಳು.ಬಹುಮಾನ ತೆಗೆದುಕೊಂಡು ಹೋಗಲು ಸ್ಟುಡಿಯೋಗೆ ಬಂದಾಗ ಆರ್’ಜೆ ಸಚರಿತಾ ತ್ಯಾಗಿ ಇವರ ಜೊತೆ ಒಂದು ಲೈವ್ ಶೋ ಮಾಡಿದ್ದಾರೆ.ಅದರಲ್ಲಿ ನಿಕಿತಾ ತನ್ನ ಮನಮಿಡಿಯುವ ಕಥೆಯನ್ನು ಬಿಚ್ಚಿಟ್ಟಿದ್ದಾಳೆ.  ಇದನ್ನು ಕೇಳಿದ ಸಾಕಷ್ಟು ಕೇಳುಗರು ಆಕೆಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕೇಳುಗರು ರೇಡಿಯೋಸಿಟಿಗೆ ಕಳುಹಿಸಿಕೊಟ್ಟ ಹಣವನ್ನು ಸಂಗ್ರಹಿಸಿ ಆರ್ ಜೆ  ಸಚರಿತಾ ತ್ಯಾಗಿ ನಿಕಿತಾಗೆ ಚೆಕ್ ನೀಡಿದ್ದಾರೆ.ಕಷ್ಟಗಳ ನಡುವೆ ಸಾಧನೆ ಮಾಡಲು ಹೊರಟಿರುವ ನಿಕಿತಾ ತ್ಯಾಗಿಗೆ ನಮ್ಮದೊಂದು ಸಲಾಂ!

ಹಾಗಾಗಿ ಮಥುರಾಗೆ ಹೋಗಲು ಟಿಕೆಟ್ ತೆಗೆದುಕೊಂಡಳು.ಸ್ನೇಹಿತರ ಬಳಿ, ಕಾಲೇಜು ಪ್ರೋಫೆಸರ್ ಬಳಿ ಹಣವನ್ನು ತೆಗೆದುಕೊಂಡು,ಸಣ್ಣಪುಟ್ಟ ಸ್ಕಾಲರ್’ಶಿಪ್ ಪಡೆದು ಕಾಲೇಜು ಫೀ ಕಟ್ಟಿದಳು. ಫೀಗೆ ಹಣ ಕಟ್ಟದರೆ ಮೂರೊತ್ತು ಊಟಕ್ಕೆ ಹಣ ಸಾಕಾಗುತ್ತಿರಲಿಲ್ಲ.ಹಾಗಾಗಿ 3 ವರ್ಷ ರಾತ್ರಿ ಮಾತ್ರ ಊಟ ಮಾಡುತ್ತಿದ್ದಳು. ಹಾಸ್ಟೆಲ್’ನಲ್ಲಿ ತಿಂಗಳಿಗೆ 20 ಊಟಗಳನ್ನು ಉಚಿತವಾಗಿ ನೀಡುತ್ತಿದ್ದರು.ತಿನ್ನುವುದಕ್ಕೆ ಬಡತನವಿದ್ದರೂ ಓದುವುದಕ್ಕೆ ಬಡತನವಿರಲಿಲ್ಲ.ಪರೀಕ್ಷೆಗಳಲ್ಲಿ ಶೇ.80 ರಷ್ಟು ಅಂಕಗಳನ್ನು ತೆಗೆದು ಪ್ರಥಮ ದರ್ಜೆಯಲ್ಲಿ ಪಾಸಾದಳು.


ಜಿಎಲ್ ಸಿ ಕಾಲೇಜಿನಲ್ಲಿ 3 ನೇ ವರ್ಷದ ಕಾನೂನು ಪದವಿಯನ್ನು ಕಲಿಯುತ್ತಿದ್ದಾಳೆ.ಮುಂಬೈನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಾರೆ.ಇವರು ಹುಟ್ಟಿನಿಂದ ಅಂಧೆ. ಇವರ ಹೈಸ್ಕೂಲು ಶಿಕ್ಷಣ ಮುಗಿದ ಕೂಡಲೇ ಪೋಷಕರು ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸಲು ಒಪ್ಪಲಿಲ್ಲ.ಮದುವೆ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದರು. ಆದರೆ ನಿಕಿತಾಗೆ ಓದುವ ಹಂಬಲ. ಓದು ಮುಂದುವರೆಸಲು ನಿರ್ಧರಿಸಿ ಯಾವುದೇ ಪ್ಲಾನ್ ಇಲ್ಲದೇ ಮನೆ ಬಿಡಲು ನಿರ್ಧರಿಸಿದಳು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಸುದ್ದಿ

    ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

    ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….