ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ರೇಡಿಯೋಸಿಟಿ ಇಂಡಿಯಾ ಎಫ್ಎಂ ನ ಕಾಂಟೆಸ್ಟ್ ಒಂದರಲ್ಲಿ ನಿಕಿತಾ ಲಕ್ಕಿ ವಿನ್ನರ್ ಆಗಿದ್ದಳು.ಬಹುಮಾನ ತೆಗೆದುಕೊಂಡು ಹೋಗಲು ಸ್ಟುಡಿಯೋಗೆ ಬಂದಾಗ ಆರ್’ಜೆ ಸಚರಿತಾ ತ್ಯಾಗಿ ಇವರ ಜೊತೆ ಒಂದು ಲೈವ್ ಶೋ ಮಾಡಿದ್ದಾರೆ.ಅದರಲ್ಲಿ ನಿಕಿತಾ ತನ್ನ ಮನಮಿಡಿಯುವ ಕಥೆಯನ್ನು ಬಿಚ್ಚಿಟ್ಟಿದ್ದಾಳೆ. ಇದನ್ನು ಕೇಳಿದ ಸಾಕಷ್ಟು ಕೇಳುಗರು ಆಕೆಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕೇಳುಗರು ರೇಡಿಯೋಸಿಟಿಗೆ ಕಳುಹಿಸಿಕೊಟ್ಟ ಹಣವನ್ನು ಸಂಗ್ರಹಿಸಿ ಆರ್ ಜೆ ಸಚರಿತಾ ತ್ಯಾಗಿ ನಿಕಿತಾಗೆ ಚೆಕ್ ನೀಡಿದ್ದಾರೆ.ಕಷ್ಟಗಳ ನಡುವೆ ಸಾಧನೆ ಮಾಡಲು ಹೊರಟಿರುವ ನಿಕಿತಾ ತ್ಯಾಗಿಗೆ ನಮ್ಮದೊಂದು ಸಲಾಂ!
ಹಾಗಾಗಿ ಮಥುರಾಗೆ ಹೋಗಲು ಟಿಕೆಟ್ ತೆಗೆದುಕೊಂಡಳು.ಸ್ನೇಹಿತರ ಬಳಿ, ಕಾಲೇಜು ಪ್ರೋಫೆಸರ್ ಬಳಿ ಹಣವನ್ನು ತೆಗೆದುಕೊಂಡು,ಸಣ್ಣಪುಟ್ಟ ಸ್ಕಾಲರ್’ಶಿಪ್ ಪಡೆದು ಕಾಲೇಜು ಫೀ ಕಟ್ಟಿದಳು. ಫೀಗೆ ಹಣ ಕಟ್ಟದರೆ ಮೂರೊತ್ತು ಊಟಕ್ಕೆ ಹಣ ಸಾಕಾಗುತ್ತಿರಲಿಲ್ಲ.ಹಾಗಾಗಿ 3 ವರ್ಷ ರಾತ್ರಿ ಮಾತ್ರ ಊಟ ಮಾಡುತ್ತಿದ್ದಳು. ಹಾಸ್ಟೆಲ್’ನಲ್ಲಿ ತಿಂಗಳಿಗೆ 20 ಊಟಗಳನ್ನು ಉಚಿತವಾಗಿ ನೀಡುತ್ತಿದ್ದರು.ತಿನ್ನುವುದಕ್ಕೆ ಬಡತನವಿದ್ದರೂ ಓದುವುದಕ್ಕೆ ಬಡತನವಿರಲಿಲ್ಲ.ಪರೀಕ್ಷೆಗಳಲ್ಲಿ ಶೇ.80 ರಷ್ಟು ಅಂಕಗಳನ್ನು ತೆಗೆದು ಪ್ರಥಮ ದರ್ಜೆಯಲ್ಲಿ ಪಾಸಾದಳು.
ಜಿಎಲ್ ಸಿ ಕಾಲೇಜಿನಲ್ಲಿ 3 ನೇ ವರ್ಷದ ಕಾನೂನು ಪದವಿಯನ್ನು ಕಲಿಯುತ್ತಿದ್ದಾಳೆ.ಮುಂಬೈನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಾರೆ.ಇವರು ಹುಟ್ಟಿನಿಂದ ಅಂಧೆ. ಇವರ ಹೈಸ್ಕೂಲು ಶಿಕ್ಷಣ ಮುಗಿದ ಕೂಡಲೇ ಪೋಷಕರು ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸಲು ಒಪ್ಪಲಿಲ್ಲ.ಮದುವೆ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದರು. ಆದರೆ ನಿಕಿತಾಗೆ ಓದುವ ಹಂಬಲ. ಓದು ಮುಂದುವರೆಸಲು ನಿರ್ಧರಿಸಿ ಯಾವುದೇ ಪ್ಲಾನ್ ಇಲ್ಲದೇ ಮನೆ ಬಿಡಲು ನಿರ್ಧರಿಸಿದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…