ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

ಅಟ್ಟುಕಲ್ ಭಗವತಿ ದೇವಾಲಯ ಎಂಬುದು ಕೇರಳದ ತಿರುವನಂತಪುರದ ಬಳಿಯಿರುವ ಒಂದು ಯಾತ್ರಾಸ್ಥಳ ಹಾಗು ದೇವಾಲಯ ಕೂಡ ಆಗಿದೆ. ಇದು ಹೆಣ್ಣು ಮಕ್ಕಳ ಶಬರಿಮಲೆ ಎಂದೇ ಹೆಸರಾಗಿದೆ.ದೇಶದ ನಾನಾ ರಾಜ್ಯಗಳಿಂದ, ಜಿಲ್ಲೆಗಳಿಂದ, ಗ್ರಾಮೀಣ ಭಾಗಗಳಿಂದ , ಭಕ್ತರು ಮಂದಿರಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ.
![]()
ಈ ದೇವಿ ದೇವಸ್ಥಾನ ಗಿನ್ನಿಸ್ ರೆಕಾರ್ಡ್ ನಲ್ಲಿ ದಾಖಲಾಗಿದೆ. ಕಾರಣ ಪ್ರಪಂಚದಲ್ಲೇ ಅತ್ಯದಿಕ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಒಟ್ಟು ಸೇರಿ ಒಲೆ ಹಾಕಿ ಅದರ ಮೇಲೆ ಮಣ್ಣಿನ ಪಾತ್ರೆ ಇಟ್ಟು ಪೊಂಗಲ್ (ಅಕ್ಕಿ,ಸಕ್ಕರೆ,ತೆಂಗಿನ ತುರಿ,ಒಣದ್ರಾಕ್ಷಿ,ಹಾಲು ಹಾಕಿ ತಯಾರಿಸುವ ಪಾಯಸ) ತಯಾರಿಸುತ್ತಾರೆ.

ಅದು ಕುದಿದು ಉಕ್ಕೇರಿ ಬೆಂಕಿಯ ಮೇಲೆ ಬೀಳಬೇಕು ಎನ್ನುವ ಪದ್ಧತಿ ಸಂಪ್ರದಾಯ ಸಾವಿರಾರು ವರ್ಷಗಳಿಂದ ನಡೆದು ಕೊಂಡು ಬಂದಿದೆ. ಅಷ್ಟೇ ಅಲ್ಲದೆ ಆ ಆಚರಣೆಯಲ್ಲಿ ವರ್ಷ ವರ್ಷ ಹೆಣ್ಣು ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಅದು ಎಲ್ಲಿಯವರೆಗೆ ಅಂದರೆ ಸುಮಾರು 10 ಕಿಲೋ ಮೀಟರ್ ವಿಸ್ತೀರ್ಣದಲ್ಲಿ ಹೆಣ್ಣು ಮಕ್ಕಳು ಒಲೆ ಹಾಕಿ ಪೊಂಗಲ್ ತಯಾರಿಸುತ್ತಾರೆ.

ಇತ್ತಿಚೆಗೆ ಜನರ ಸಂಖ್ಯೆ ಹೆಚ್ಚಾಗಿ ಕಂಡು ಬಂದ ಕಾರಣ ಅದರ ಉದ್ದ ರೈಲ್ವೆ ನಿಲ್ದಾಣ ಬಸ್ ನಿಲ್ದಾಣದ ಕಡೆಯವರೆಗೂ ಮುಟ್ಟಿದೆ. ಬಸ್ಸಿನಿಂದ ಇಳಿದು ಅಲ್ಲೇ ಪೊಂಗಲ್ ಮಾಡಿ ತಮ್ಮ ದೈವಿ ಭಕ್ತಿ ತೋರಿಸಿಕೊಳ್ಳುತ್ತಾರೆ. ಈ ಪೊಂಗಲ್ ಹಬ್ಬವು ವರ್ಷಂಪ್ರತಿ ಭರಣಿ ಸಲುವ ಕಾರ್ತಿಕ ನಕ್ಷತ್ರದ ಮಕರ ಮಾಸ ಅಥವಾ ಕುಂಭ ಮಾಸದಲ್ಲಿ ಬರುತ್ತದೆ, 10 ದಿವಸ ಜಾತ್ರೆ ನಡೆಯುತ್ತದೆ. ಈ ಉತ್ಸವದಲ್ಲಿ ವಿದೇಶಿಯರು ಸಹ ಅತ್ಯದಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

ಇಲ್ಲಿ ವಿದೇಶಿಯರು ಸೇರಿದಂತೆ, ದೇಶದ ಪ್ರಮುಖ ಚಿತ್ರನಟಿಯರು, ರಾಜಕಾರಣಿಗಳು ಹಾಗು ಅಧಿಕಾರಿಗಳು ಕಂಪೆನಿಗಳ ಮುಖ್ಯಸ್ಥರು ಅಟ್ಟುಕಲ್ ದೇವಿಯ ದರ್ಶನ ಪಡೆಯುತ್ತಾರೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…