ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

ಅಟ್ಟುಕಲ್ ಭಗವತಿ ದೇವಾಲಯ ಎಂಬುದು ಕೇರಳದ ತಿರುವನಂತಪುರದ ಬಳಿಯಿರುವ ಒಂದು ಯಾತ್ರಾಸ್ಥಳ ಹಾಗು ದೇವಾಲಯ ಕೂಡ ಆಗಿದೆ. ಇದು ಹೆಣ್ಣು ಮಕ್ಕಳ ಶಬರಿಮಲೆ ಎಂದೇ ಹೆಸರಾಗಿದೆ.ದೇಶದ ನಾನಾ ರಾಜ್ಯಗಳಿಂದ, ಜಿಲ್ಲೆಗಳಿಂದ, ಗ್ರಾಮೀಣ ಭಾಗಗಳಿಂದ , ಭಕ್ತರು ಮಂದಿರಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ.
![]()
ಈ ದೇವಿ ದೇವಸ್ಥಾನ ಗಿನ್ನಿಸ್ ರೆಕಾರ್ಡ್ ನಲ್ಲಿ ದಾಖಲಾಗಿದೆ. ಕಾರಣ ಪ್ರಪಂಚದಲ್ಲೇ ಅತ್ಯದಿಕ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಒಟ್ಟು ಸೇರಿ ಒಲೆ ಹಾಕಿ ಅದರ ಮೇಲೆ ಮಣ್ಣಿನ ಪಾತ್ರೆ ಇಟ್ಟು ಪೊಂಗಲ್ (ಅಕ್ಕಿ,ಸಕ್ಕರೆ,ತೆಂಗಿನ ತುರಿ,ಒಣದ್ರಾಕ್ಷಿ,ಹಾಲು ಹಾಕಿ ತಯಾರಿಸುವ ಪಾಯಸ) ತಯಾರಿಸುತ್ತಾರೆ.

ಅದು ಕುದಿದು ಉಕ್ಕೇರಿ ಬೆಂಕಿಯ ಮೇಲೆ ಬೀಳಬೇಕು ಎನ್ನುವ ಪದ್ಧತಿ ಸಂಪ್ರದಾಯ ಸಾವಿರಾರು ವರ್ಷಗಳಿಂದ ನಡೆದು ಕೊಂಡು ಬಂದಿದೆ. ಅಷ್ಟೇ ಅಲ್ಲದೆ ಆ ಆಚರಣೆಯಲ್ಲಿ ವರ್ಷ ವರ್ಷ ಹೆಣ್ಣು ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಅದು ಎಲ್ಲಿಯವರೆಗೆ ಅಂದರೆ ಸುಮಾರು 10 ಕಿಲೋ ಮೀಟರ್ ವಿಸ್ತೀರ್ಣದಲ್ಲಿ ಹೆಣ್ಣು ಮಕ್ಕಳು ಒಲೆ ಹಾಕಿ ಪೊಂಗಲ್ ತಯಾರಿಸುತ್ತಾರೆ.

ಇತ್ತಿಚೆಗೆ ಜನರ ಸಂಖ್ಯೆ ಹೆಚ್ಚಾಗಿ ಕಂಡು ಬಂದ ಕಾರಣ ಅದರ ಉದ್ದ ರೈಲ್ವೆ ನಿಲ್ದಾಣ ಬಸ್ ನಿಲ್ದಾಣದ ಕಡೆಯವರೆಗೂ ಮುಟ್ಟಿದೆ. ಬಸ್ಸಿನಿಂದ ಇಳಿದು ಅಲ್ಲೇ ಪೊಂಗಲ್ ಮಾಡಿ ತಮ್ಮ ದೈವಿ ಭಕ್ತಿ ತೋರಿಸಿಕೊಳ್ಳುತ್ತಾರೆ. ಈ ಪೊಂಗಲ್ ಹಬ್ಬವು ವರ್ಷಂಪ್ರತಿ ಭರಣಿ ಸಲುವ ಕಾರ್ತಿಕ ನಕ್ಷತ್ರದ ಮಕರ ಮಾಸ ಅಥವಾ ಕುಂಭ ಮಾಸದಲ್ಲಿ ಬರುತ್ತದೆ, 10 ದಿವಸ ಜಾತ್ರೆ ನಡೆಯುತ್ತದೆ. ಈ ಉತ್ಸವದಲ್ಲಿ ವಿದೇಶಿಯರು ಸಹ ಅತ್ಯದಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

ಇಲ್ಲಿ ವಿದೇಶಿಯರು ಸೇರಿದಂತೆ, ದೇಶದ ಪ್ರಮುಖ ಚಿತ್ರನಟಿಯರು, ರಾಜಕಾರಣಿಗಳು ಹಾಗು ಅಧಿಕಾರಿಗಳು ಕಂಪೆನಿಗಳ ಮುಖ್ಯಸ್ಥರು ಅಟ್ಟುಕಲ್ ದೇವಿಯ ದರ್ಶನ ಪಡೆಯುತ್ತಾರೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…
ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…