ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

ಅಟ್ಟುಕಲ್ ಭಗವತಿ ದೇವಾಲಯ ಎಂಬುದು ಕೇರಳದ ತಿರುವನಂತಪುರದ ಬಳಿಯಿರುವ ಒಂದು ಯಾತ್ರಾಸ್ಥಳ ಹಾಗು ದೇವಾಲಯ ಕೂಡ ಆಗಿದೆ. ಇದು ಹೆಣ್ಣು ಮಕ್ಕಳ ಶಬರಿಮಲೆ ಎಂದೇ ಹೆಸರಾಗಿದೆ.ದೇಶದ ನಾನಾ ರಾಜ್ಯಗಳಿಂದ, ಜಿಲ್ಲೆಗಳಿಂದ, ಗ್ರಾಮೀಣ ಭಾಗಗಳಿಂದ , ಭಕ್ತರು ಮಂದಿರಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ.
![]()
ಈ ದೇವಿ ದೇವಸ್ಥಾನ ಗಿನ್ನಿಸ್ ರೆಕಾರ್ಡ್ ನಲ್ಲಿ ದಾಖಲಾಗಿದೆ. ಕಾರಣ ಪ್ರಪಂಚದಲ್ಲೇ ಅತ್ಯದಿಕ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಒಟ್ಟು ಸೇರಿ ಒಲೆ ಹಾಕಿ ಅದರ ಮೇಲೆ ಮಣ್ಣಿನ ಪಾತ್ರೆ ಇಟ್ಟು ಪೊಂಗಲ್ (ಅಕ್ಕಿ,ಸಕ್ಕರೆ,ತೆಂಗಿನ ತುರಿ,ಒಣದ್ರಾಕ್ಷಿ,ಹಾಲು ಹಾಕಿ ತಯಾರಿಸುವ ಪಾಯಸ) ತಯಾರಿಸುತ್ತಾರೆ.

ಅದು ಕುದಿದು ಉಕ್ಕೇರಿ ಬೆಂಕಿಯ ಮೇಲೆ ಬೀಳಬೇಕು ಎನ್ನುವ ಪದ್ಧತಿ ಸಂಪ್ರದಾಯ ಸಾವಿರಾರು ವರ್ಷಗಳಿಂದ ನಡೆದು ಕೊಂಡು ಬಂದಿದೆ. ಅಷ್ಟೇ ಅಲ್ಲದೆ ಆ ಆಚರಣೆಯಲ್ಲಿ ವರ್ಷ ವರ್ಷ ಹೆಣ್ಣು ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಅದು ಎಲ್ಲಿಯವರೆಗೆ ಅಂದರೆ ಸುಮಾರು 10 ಕಿಲೋ ಮೀಟರ್ ವಿಸ್ತೀರ್ಣದಲ್ಲಿ ಹೆಣ್ಣು ಮಕ್ಕಳು ಒಲೆ ಹಾಕಿ ಪೊಂಗಲ್ ತಯಾರಿಸುತ್ತಾರೆ.

ಇತ್ತಿಚೆಗೆ ಜನರ ಸಂಖ್ಯೆ ಹೆಚ್ಚಾಗಿ ಕಂಡು ಬಂದ ಕಾರಣ ಅದರ ಉದ್ದ ರೈಲ್ವೆ ನಿಲ್ದಾಣ ಬಸ್ ನಿಲ್ದಾಣದ ಕಡೆಯವರೆಗೂ ಮುಟ್ಟಿದೆ. ಬಸ್ಸಿನಿಂದ ಇಳಿದು ಅಲ್ಲೇ ಪೊಂಗಲ್ ಮಾಡಿ ತಮ್ಮ ದೈವಿ ಭಕ್ತಿ ತೋರಿಸಿಕೊಳ್ಳುತ್ತಾರೆ. ಈ ಪೊಂಗಲ್ ಹಬ್ಬವು ವರ್ಷಂಪ್ರತಿ ಭರಣಿ ಸಲುವ ಕಾರ್ತಿಕ ನಕ್ಷತ್ರದ ಮಕರ ಮಾಸ ಅಥವಾ ಕುಂಭ ಮಾಸದಲ್ಲಿ ಬರುತ್ತದೆ, 10 ದಿವಸ ಜಾತ್ರೆ ನಡೆಯುತ್ತದೆ. ಈ ಉತ್ಸವದಲ್ಲಿ ವಿದೇಶಿಯರು ಸಹ ಅತ್ಯದಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

ಇಲ್ಲಿ ವಿದೇಶಿಯರು ಸೇರಿದಂತೆ, ದೇಶದ ಪ್ರಮುಖ ಚಿತ್ರನಟಿಯರು, ರಾಜಕಾರಣಿಗಳು ಹಾಗು ಅಧಿಕಾರಿಗಳು ಕಂಪೆನಿಗಳ ಮುಖ್ಯಸ್ಥರು ಅಟ್ಟುಕಲ್ ದೇವಿಯ ದರ್ಶನ ಪಡೆಯುತ್ತಾರೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…