ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ‘ಭೀಮನ ಅಮಾವಾಸ್ಯೆ’.
ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ.
ಇದಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕೂಡ ಕರೆಯುತ್ತಾರೆ. ಭೀಮನ ಅಮಾವಾಸ್ಯೆ ಎಂದು ಎಲ್ಲೆಡೆ ಜನಪ್ರಿಯವಾಗಿದೆ.
ಒಮ್ಮೆ ವ್ರತ ಕೈಗೊಂಡರೆ ಐದು, ಒಂಭತ್ತು ಅಥವಾ ಹದಿನಾರು ವರ್ಷ ಸಂಪೂರ್ಣಗೊಳಿಸಿ ಉದ್ಯಾಪನೆ ಮಾಡಿ ಎಲ್ಲರಿಗೂ ಸಿಹಿಯೂಟ ಹಾಕಿಸಬೇಕು ಎಂದು ಹಿಂದೂ ಪುರಾಣಗಳು ಹೇಳುತ್ತವೆ.
ಆಷಾಢದಲ್ಲಿ ಗಂಡನ ಸಂಗ ತೊರೆದು ತವರಿನ ಗೂಡು ಸೇರಿಕೊಂಡ ಹೆಂಗಳೆಯರು ಗಂಡನ ಪಾದಕ್ಕೆರಗಿ ಆಶೀರ್ವಾದ ಪಡೆಯುವುದು ವಾಡಿಕೆ.
*ಭೀಮನ ಅಮಾವಾಸ್ಯೆ ಹಿನ್ನಲೆಯು ಒಂದು ಪುರಾಣ ಕತೆ ಅವಲಂಬಿಸಿದೆ.
ಆಸೆ ಬುರುಕ ಬ್ರಾಹ್ಮಣನೊಬ್ಬ ರಾಜಕುಮಾರನ ಶವದೊಂದಿಗೆ ತನ್ನ ಮಗಳ ಮದುವೆಯನ್ನು ಮಾಡಿ ಬಿಡುತ್ತಾನೆ. ಸುರಿಯುತ್ತಿದ್ದ ಮಳೆಯಲ್ಲಿ ಶವವನ್ನೂ ಹಾಗೂ ವಧುವನ್ನೂ ರಾಜ ಪರಿವರದವರೂ ನದಿ ತೀರದಲ್ಲಿ ಬಿಟ್ಟು ಹೋಗುತ್ತಾರೆ. ಶವದ ಮುಂದೆ ಕುಳಿತು ರೋಧಿಸುತ್ತಿದ್ದ ಆ ವಧು, ಮರಳಿನಲ್ಲಿ ಶಿವಲಿಂಗ ಮಾಡಿ ಪೂಜಿಸುತ್ತಾಳೆ. ಅವಳ ಭಕ್ತಿಗೆ ಮೆಚ್ಚಿದ ಶಿವಪಾರ್ವತಿಯರು ಪ್ರತ್ಯಕ್ಷರಾಗಿ ರಾಜಕುಮಾರನಿಗೆ ಜೀವದಾನ ಮಾಡುತ್ತಾರೆ.
ಅಮವಾಸ್ಯೆ ದಿನ ತನ್ನ ಪತಿಯನ್ನು ಬದುಕಿಸಿಕೊಳ್ಳಲು ನಡೆಸಿದ ಪೂಜೆಯೇ ಜ್ಯೋತಿರ್ಭಿಮೇಶ್ವರ ವ್ರತ ಎಂಬ ಐತಿಹ್ಯವಿದೆ.
ಭೀಮನ ಅಮವಾಸ್ಯೆ ವ್ರತಾಚಾರಣೆಯ ಹಿನ್ನೆಲೆಯ ಬಗ್ಗೆ ಇನ್ನು ಒಂದು ಐತಿಹ್ಯ ಇದೆ.
ಕುಂಡಿನಿ ಪಟ್ಟಣದಲ್ಲಿ ಪತಿಭಕ್ತಳೂ, ಶಾಸ್ತ್ರಜ್ಞಳೂ, ನಿರ್ಮಲ ಮನದವಳೂ ಆದ ಚಾರುಮತಿ ಎಂಬ ಸಾಧ್ವಿ ಇರುತ್ತಾಳೆ. ಈ ಬ್ರಾಹ್ಮಣ ಸಾಧ್ವಿಗೆ ಮಹಾಲಕ್ಷ್ಮಿ ಕನಸಿನಲ್ಲಿ ಕಾಣಿಸಿಕೊಂಡು ತನ್ನನ್ನು ನಿರ್ದಿಷ್ಟ ಪ್ರಕಾರವಾಗಿ ಪೂಜಿಸಲು ತಿಳಿಸುತ್ತಾಳೆ. ಅದರಂತೆ ಚಾರುಮತಿ ಮಂಗಳಸ್ನಾನ ಮಾಡಿ, ಅಕ್ಕಿಯಿಂದ ಪರಿವೃತವಾದ ಕಲಶದಲ್ಲಿ ವರಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲ್ಪೋಕ್ತ ಪ್ರಕಾರ ಸಂಧ್ಯಾಕಾಲದಲ್ಲಿ ಅರ್ಚಿಸಿ, ಬಲಗೈಗೆ ದಾರ ಕಟ್ಟಿಕೊಂಡು ತುಪ್ಪದಿಂದ ಮಾಡಿದ ಭಕ್ಷ್ಯಗಳನ್ನು ಬ್ರಾಹ್ಮಣರಿಗೆ ನಿವೇದಿಸಿ, ಸುಹಾಸಿನಿಯರಿಗೆ ದಕ್ಷಿಣೆ ಸಹಿತ ತಾಂಬೂಲ ನೀಡಿ ವ್ರತವಾಚರಿಸುತ್ತಾಳೆ.
ಇದರ ಫಲವಾಗಿ ಅವಳು ಸಕಲ ಸೌಭಾಗ್ಯ ಪಡೆಯುತ್ತಾಳೆ.
ಈ ಪ್ರಕಾರವಾಗಿ ಭೀಮನ ಅಮಾವಾಸ್ಯೆಯ ದಿನ ಹೆಣ್ಣು ಮಕ್ಕಳು ಮತ್ತು ಸುಮಂಗಲಿಯರು ಮಂಗಳಸ್ನಾನ ಮಾಡಿ, ಮಂಟಪ ನಿರ್ಮಿಸಿ, ಅದರಲ್ಲಿ ಧಾನ್ಯರಾಶಿ ಮಾಡಿ, ಅದರ ಮೇಲೆ ದೀಪವನ್ನಿಟ್ಟು, ಗೋಧಿಹಿಟ್ಟಿನಿಂದ ಮಾಡಿದ ಭಕ್ಷ್ಯವನ್ನು ನೈವೇದ್ಯ ಮಾಡಿ ಈಶ್ವರನನ್ನು ಆರಾಧಿಸುತ್ತಾರೆ.
ಹೊಸಿಲ ಮೇಲೆ ಭಂಡಾರ ಇಟ್ಟು ಸೋದರರಿಂದ ಒಡೆಸುವ ಪದ್ಧತಿಯೂ ಸಂಪ್ರದಾಯಸ್ಥ ಬ್ರಾಹ್ಮಣರ ಮನೆಯಲ್ಲಿ ಇದೆ.
*ಪೂಜಾ ವಿಧಾನ:*
ಈ ವ್ರತವನ್ನು ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ದಿನ ಆಚರಿಸಬೇಕು. ಹೆಣ್ಣು ಮಕ್ಕಳು ಮದುವೆಯಾದ ನಂತರ ಒಂಭತ್ತು ವರ್ಷ ಈ ವ್ರತ ಮಾಡುವ ಪದ್ಧತಿ ಇದೆ. ಒಂದು ತಟ್ಟೆಯಲ್ಲಿ ಧಾನ್ಯ ರಾಶಿ ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು.
ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು . ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೆಶ್ವರನ ಪೂಜೆ ಮಾಡಬೇಕು .ಜೊತಗೆ ಗಣೇಶ ಅಷ್ಟೋತ್ತರ , ಶಿವ ಅಷ್ಟೋತ್ತರ ಗಳನ್ನು ಹೇಳಿಕೊಂಡು ಪೂಜೆ ಮಾಡಬೇಕು.
ಹೀಗೆ ಪ್ರತಿ ವರ್ಷ ಪೂಜೆ ಮಾಡುವುದರಿಂದ ಮನೆಯಲ್ಲಿ ಸುಖ, ಸಂತೋಷ ನೆಮ್ಮದಿ ದೊರೆತು ಆಯುಷ್ಯ, ಆರೋಗ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಹೆಣ್ಣು ಮಕ್ಕಳು ಪ್ರತಿ ವರ್ಷ ಭೀಮನ ಅಮಾವಾಸ್ಯೆಯಲ್ಲಿ ವ್ರತಾಚರಣೆ ಮಾಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ