ಸುದ್ದಿ

ಹೆರಿಗೆ ಅಂದ್ರೆ ಸಾಕು ಹೆಚ್ಚು ಹೆಚ್ಚು ದುಡ್ಡು ಪೀಕಿಸೊ ಆಸ್ಪತ್ರೆ ಹಾಗು ಡಾಕ್ಟರ್ ಗಳು ಈ ಬುಡಕಟ್ಟು ಮಹಿಳೆ ಮುಂದೆ ತಲೆ ಬಾಗಲೇಬೇಕು, ಯಾಕಂತೀರಾ ಮುಂದೆ ಓದಿ…..!

80

ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ  ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ  ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ  ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.

ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ  ನೈರ್ಮಲ್ಯಕ್ಕೆ ಸಂಬಂಧಿಸಿದ  ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ಉಪಯುಕ್ತ ಮಾಹಿತಿ

    ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

    ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….