ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .
ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .
ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .
ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.
ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ ನೈರ್ಮಲ್ಯಕ್ಕೆ ಸಂಬಂಧಿಸಿದ ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…